• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರ್ವ ಹಿಂದೂ ಶಾಲೆಗೆ ಬಸವಣ್ಣ ಭಾವಚಿತ್ರ ಕೊಡುಗೆ

May 16 2024, 12:48 AM IST
ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ನಿರಂಜನ್ ಚೋಳಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ವಸಂತಿ ನಾಯ್ಕ ಅವರಿಗೆ ಬಸವಣ್ಣ ಅವರ ಭಾವಚಿತ್ರವನ್ನು ಹಸ್ತಾಂತರಿಸಿದರು.

ಹಿಂದೂ ಸಂಸ್ಕೃತಿ ಪುನರುಜ್ಜೀವನಗೊಳಿಸಿದ ಶಂಕರಾಚಾರ್ಯರು

May 15 2024, 01:36 AM IST
ರಾಮನಗರ: ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದವರು ಶಂಕರಾಚಾರ್ಯರು ಎಂದು ಶೇಷಾದ್ರಿ ಅಯ್ಯರ್ ಹೇಳಿದರು.

ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರ

May 13 2024, 01:09 AM IST
ರಾಮಮಂದಿರದಲ್ಲಿ ತಾಲೂಕು ಬ್ರಾಹ್ಮಣ ಸಂಘದಿಂದ ಶಂಕರಾಚಾರ್ಯ ಜಯಂತಿ ಆಚರಣೆ

ಬಾಲಕಿ ಹತ್ಯೆ ಪ್ರಕರಣ: ಹಿಂದೂ ಜಾಗರಣಾ ವೇದಿಕೆ ಖಂಡನೆ, ಕಠಿಣ ಶಿಕ್ಷೆಗೆ ಆಗ್ರಹ

May 12 2024, 01:20 AM IST
ವಿದ್ಯಾರ್ಥಿನಿ ಮೀನಾಳ ಹತ್ಯೆ ಖಂಡನೀಯ. ಇದೊಂದು ಹೇಯ ಕೃತ್ಯ ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೂ ಸಂಘಟನೆ ಧರಣಿ: ಕಲ್ಲು ತೂರಾಟ

May 09 2024, 01:03 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹಿಂದೂ ಸಂಘಟನೆಗಳಿಗೆ ಸಿಪಿಐವೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದರೆಂದು ಆರೋಪಿಸಿದ್ದನ್ನು ಖಂಡಿಸಿ ಧರಣಿ ನಡೆಸುತ್ತಿರುವುದು ವಿಕೋಪಕ್ಕೆ ಹೋಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ ಘಟನೆ ಬಾಗಲಕೋಟೆ ನವನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಅನ್ಯ ಕೋಮಿಗೆ ಸೇರಿದ ಪ್ರೇಮಿಗಳ ಪ್ರೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದರು.

ಹಿಂದೂ ನಾಯಕರ ಹತ್ಯೆಗೆ ಸಂಚು: ಮೌಲ್ವಿ ಬಂಧನ

May 05 2024, 02:15 AM IST

ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದಲ್ಲದೆ, ಸುದರ್ಶನ ಟೀವಿ ಸಂಪಾದಕ ಸುರೇಶ ಚವ್ಹಣಕೆ, ತೆಲಂಗಾಣದ ಬಿಜೆಪಿ ಶಾಸಕ ರಾಜ ಸಿಂಗ್ ಮತ್ತು ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆದರಿಕೆಯೊಡ್ಡಿದ್ದ ಆರೋಪದಡಿ ಸೂರತ್ ಪೊಲೀಸರು ಸೋಹೆಲ್ ಅಬೂಕ್ರ್ ತಿಮೋಲ್  ಬಂಧಿಸಿದ್ದಾರೆ.

ಮಕ್ಕಳಿಗೆ ಹಿಂದೂ ಸಂಸ್ಕಾರ ಕಲಿಸಬೇಕು: ಬಿ.ರಾಘವೇಂದ್ರ ಭಟ್‌

May 04 2024, 12:33 AM IST
ತಂದೆ, ತಾಯಿಯರು ತಮ್ಮ ಮಕ್ಕಳಿಗೆ ಹಿಂದೂ ಸಂಸ್ಕಾರ ಕಲಿಸಬೇಕು ಎಂದು ಉಡುಪಿ ತಾಲೂಕಿನ ಉಪ್ಪೂರಿನ ವೇ.ಬ್ರ.ಬಿ. ರಾಘವೇಂದ್ರ ಭಟ್ ತಿಳಿಸಿದರು.

ಹಿಂದೂ ದೇಗುಲಗಳನ್ನು ರಕ್ಷಿಸಿ, ಶುಚಿತ್ವ ಕಾಪಾಡುವಂತೆ ಪ್ರತಿಭಟನೆ

May 02 2024, 12:17 AM IST
ಶ್ರೀರಂಗಪಟ್ಟಣ-ಗಂಜಾಂನ ಕಾವೇರಿ ನದಿ ಹತ್ತಿರವಿರುವ ಗದ್ದೆ ರಂಗನಾಥಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನಾ ಕೆಲಸ ನಡೆಯುತ್ತಿರುವ ಸ್ಥಳದಲ್ಲಿ ಕೆಲವು ಕಿಡಿಗೇಡಿಗಳು ಹಾಗೂ ಮತಾಂಧರು, ಮೋಜು ಮಸ್ತಿ ಮಾಡಿ ಬಿರಿಯಾನಿ, ಮಾಂಸದ ಅಡುಗೆ, ಮದ್ಯ ಕುಡಿತ, ಜೂಜಾಟಗಳನ್ನು ನಡೆಸುತ್ತಾ ಅನೈತಿಕ ಸ್ಥಳವನ್ನಾಗಿ ಮಾರ್ಪಡಿಸಿಕೊಂಡಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು.

ಬಿಜೆಪಿಯವರೇ ನಿಜವಾದ ಹಿಂದೂ ವಿರೋಧಿಗಳು: ಮಾಜಿ ಸಚಿವ ಎಚ್. ಆಂಜನೇಯ

May 01 2024, 01:23 AM IST
ಹಿಂದೂಗಳ ಬಗ್ಗೆ, ಅಂಬೇಡ್ಕರ್ ವಿಷಯದಲ್ಲಿ ಬಿಜೆಪಿಯವರು ಸುಳ್ಳು ಹೇಳುತ್ತಾರೆ.

ಜಿಹಾದಿ ಮನಸ್ಥಿತಿಗಳ ಕುರಿತು ಹಿಂದೂ ಮಹಿಳೆಯರು ಜಾಗೃತರಾಗಿ

Apr 28 2024, 01:24 AM IST
ನೇಹಾ ಹತ್ಯೆಯಿಂದಾಗಿ ಇಡೀ ದೇಶವೇ ಭಯಬೀತವಾಗಿದೆ. ಇದೊಂದು ವ್ಯವಸ್ಥಿತವಾಗಿ ಸಂಚು ರೂಪಿಸಿ ಮಾಡಿರುವ ಹತ್ಯೆ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ದೇಶದಲ್ಲಿ ದಿನ ಬೆಳಗಾದರೆ ಲವ್ ಜಿಹಾದ್ ನಂತಹ ಸಾಕಷ್ಟು ಪ್ರಕರಣಗಳು ನಡೆಯುತ್ತಿವೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 34
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved