• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಧರ್ಮದಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆ ಇದೆ: ಡಾ. ಅಂಜಲಿ

Apr 27 2024, 01:19 AM IST
ರಾಜಕಾರಣಕ್ಕಾಗಿ ದೇವರನ್ನು ಎಳೆದು ತರಬೇಡಿ ಎಂದು ಬಿಜೆಪಿಯವರಲ್ಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು.

ಹಿಂದೂ ಕಾರ್ಯಕರ್ತರ ಕೇಸ್‌ನಲ್ಲಿ ಹೇಮಂತ್ ನಿಂಬಾಳ್ಕರ್ ಹಸ್ತಕ್ಷೇಪ: ಕಾಗೇರಿ ಆರೋಪ

Apr 27 2024, 01:15 AM IST
ಹೇಮಂತ ನಿಂಬಾಳ್ಕರ್‌ ಈ ಚುನಾವಣೆಯಲ್ಲಿ ಹಸ್ತಕ್ಷೇಪ ಇರುವ ಬಗ್ಗೆ ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ ಎಂದು ಕಾಗೇರಿ ತಿಳಿಸಿದರು.

ನೇಹಾ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ

Apr 23 2024, 01:48 AM IST
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಮಲೇಬೆನ್ನೂರಿನ ಹಳೇ ವೃತ್ತದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ನೀರಾವರಿ ಇಲಾಖೆವರೆಗೆ ಬೃಹತ್ ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.

ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ

Apr 23 2024, 12:52 AM IST
ಕನ್ನಡಪ್ರಭ ವಾರ್ತೆ ಇಂಡಿ: ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆ ಗಮನಿಸಿದರೆ ರಾಜ್ಯ ಸರ್ಕಾರ ಹಿಂದು ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಯಾಣ ಪೀಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಬೇಸರ ವ್ಯಕ್ತಪಡಿಸಿದರು

ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ಕಾರಣ: ಚಂದ್ರಶೇಖರ್

Apr 23 2024, 12:51 AM IST
ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಚಂದ್ರಶೇಖರ್ ಆರೋಪಿಸಿದರು.

ಹಿಂದೂ ಭಾವನೆಗೆ ರಾಹುಲ್‌ ಗಾಂಧಿ ಧಕ್ಕೆ: ಮೋದಿ ವಾಗ್ದಾಳಿ

Apr 20 2024, 01:33 AM IST
ದ್ವಾರಕಾದಲ್ಲಿ ನೀರಿಗಿಳಿದು ನಾನು ಕೃಷ್ಣನಲ್ಲಿ ಪ್ರಾರ್ಥಿಸಿದೆ. ಆದರೆ ನೀರೊಳಗೇನೂ ಇಲ್ಲ ಎಂದು ಶೆಹಜಾದಾ ಹೇಳಿದ್ರು, ಈ ಹೇಳಿಕೆ ನಮ್ಮ ದೇಶದ ಸಂಸ್ಕೃತಿ, ಭಾವನೆಗೆ ಅವಮಾನ. ಯದುವಂಶಿಯೇ ಆಗಿದ್ರೆ ರಾಗಾ ಸ್ನೇಹ ಬಿಡಿ ಎಂದು ಅಖಿಲೇಶ್‌ಗೆ ಮೋದಿ ಸವಾಲು ಹಾಕಿದ್ದಾರೆ.

ಹಿಂದೂ ಯುವಕನ ಮೇಲೆ ಹಲ್ಲೆ: ಬಜರಂಗದಳ ಪ್ರತಿಭಟನೆ

Apr 20 2024, 01:10 AM IST
ಮುಸ್ಲಿಂ ಯುವತಿಯ ಮನೆಗೆ ಡ್ರಾಪ್ ಮಾಡಿದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ಥಳಿಸಿದ ಪ್ರಕರಣ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಮನವಮಿ ಉತ್ಸವ ಹಿಂದೂ ಉತ್ಸವವಾಗಲಿ: ಶಿವು ಲೋಖಂಡೆ

Apr 20 2024, 01:01 AM IST
ಭಾಲ್ಕಿ ಪಟ್ಟಣದ ರಾಮ ಮಂದಿರ ಕಲ್ಯಾಣ ಮಂಟಪದಲ್ಲಿ ವಿಶ್ವಹಿಂದೂ ಪರಿಷತ್ ವತಿಯಿಂದ ಅಯೋಜಿಸಿದ್ದ ರಾಮ ನವಮಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಶಿವು ಲೋಖಂಡೆ ಮಾತನಾಡಿದರು.

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಧರಣಿ

Apr 19 2024, 01:31 AM IST
ಜೈ ಶ್ರೀರಾಮ್‌ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಘಟನೆ ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ಬಳಿ ಪ್ರತಿಭಟನೆ ನಡೆಸಿದರು.

ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ಮಹತ್ವ ಪಡೆದಿದೆ-ಸ್ವಾಮೀಜಿ

Apr 14 2024, 01:58 AM IST
ಸನಾತನ ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ಅತಿ ಹೆಚ್ಚು ಮಹತ್ವವನ್ನು ಪಡೆದಿದೆ ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 34
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved