• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಧರ್ಮ ಸುರಕ್ಷತೆಗೆ ಬಿಜೆಪಿಗೆ ಮತಹಾಕಿ : ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ

Nov 09 2024, 01:15 AM IST
ಭಾರತ ದೇಶ ಹಾಗೂ ಹಿಂದೂ ಧರ್ಮ ಸುರಕ್ಷತೆಗಾಗಿ ನಾವೆಲ್ಲ ಜಾತಿ, ಮತ ಎನ್ನದೇ ಹಿಂದೂಗಳೆಲ್ಲ ಒಟ್ಟಾಗಿ ಇರಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಮತ ನೀಡಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ ಮಾಡಿದರು.

ವಿಶ್ವದಲ್ಲೇ ಹಿಂದೂ ಧರ್ಮ ಪುರಾತನವಾದದ್ದು

Nov 07 2024, 12:40 AM IST
ಶಿವಮೊಗ್ಗ: ಸನಾತನ ಹಿಂದೂ ಧರ್ಮ, ಜಗತ್ತಿನ ಧರ್ಮಗಳಲ್ಲಿಯೇ ಪುರಾತನವಾದದ್ದು. ಸುಮಾರು 5 ಸಾವಿರ ವರ್ಷಗಳ ಪ್ರಾಚೀನತೆಯನ್ನು ಹೊಂದಿದೆ. ನಂತರ ಯಹೂದಿ ಧರ್ಮ, ಜೈನ ಧರ್ಮ, ಬೌದ್ಧ ಧರ್ಮ, ಕ್ರೈಸ್ತ ಧರ್ಮ, ಇಸ್ಲಾಂ ಧರ್ಮ, ಹೀಗೆ ಧರ್ಮಗಳು ಅಸ್ತಿತ್ವಕ್ಕೆ ಬಂದವು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು.

ಕೇರಳ ಐಎಎಸ್‌ ಅಧಿಕಾರಿ ಹೆಸರಲ್ಲಿ ಹಿಂದೂ, ಮುಸ್ಲಿಂ ವಾಟ್ಸಾಪ್‌ ಗ್ರೂಪ್‌

Nov 05 2024, 12:40 AM IST
ಕೇರಳದ ಐಎಎಸ್‌ ಅಧಿಕಾರಿ ಕೆ.ಗೋಪಾಲಕೃಷ್ಣನ್‌ ಅವರ ಮೊಬೈಲ್‌ ವಾಟ್ಸಾಪ್‌ ನಂಬರ್‌ ಬಳಸಿಕೊಂಡು, ಹಿಂದೂ ಐಎಎಸ್‌ ಮತ್ತು ಮುಸ್ಲಿಂ ಐಎಎಸ್‌ ಅಧಿಕಾರಿಗಳ ಪ್ರತ್ಯೇಕ ವಾಟ್ಸಾಪ್‌ ಗ್ರೂಪ್‌ ರಚಿಸಿರುವ ವಿಷಯ ಬೆಳಕಿಗೆ ಬಂದಿದೆ.

ಯತ್ನಾಳ್‌ರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Nov 02 2024, 01:43 AM IST
ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಧ್ವಜಾರೋಹಣ ನೆರವೇರಿಸಿದರು.

ತಿರುಪತಿಯ ಎಲ್ಲಾ ಸಿಬ್ಬಂದಿ ಹಿಂದೂ ಆಗಿರಬೇಕು : ಟಿಟಿಡಿಯ ನೂತನ ಅಧ್ಯಕ್ಷ ಬಿ.ಆರ್‌.ನಾಯ್ಡು

Nov 01 2024, 12:02 AM IST
ತಿರುಪತಿ ತಿರುಮಲ ದೇವಾಲಯದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿ ಹಿಂದೂಗಳೇ ಆಗಿರಬೇಕು ಎಂದು ಟಿಟಿಡಿಯ ನೂತನ ಅಧ್ಯಕ್ಷ ಬಿ.ಆರ್‌.ನಾಯ್ಡು ಸೂಚಿಸಿದ್ದಾರೆ.

ಕೋಲಾರದಲ್ಲಿಯೂ ಹಿಂದೂ ದೇವಾಲಯ, ಶಾಲೆ ಮತ್ತು ಸರ್ಕಾರಿ ಭೂಮಿ ವಕ್ಫ್‌ ಬೋರ್ಡ್‌ಗೆ ‘ಜಮೀರ್ ಈಗಿನ ಕಾಲದ ಟಿಪ್ಪು’

Oct 30 2024, 12:50 AM IST
ವಿಜಯಪುರದ ರೀತಿಯಲ್ಲೇ ಕೋಲಾರದಲ್ಲಿಯೂ ಹಿಂದೂಗಳ ದೇವಾಲಯ, ಸರ್ಕಾರದ ಶಾಲೆ ಮತ್ತು ಇತರ ಸರ್ಕಾರಿ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆಲ್ಲ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಜನಪಕ್ಷಪಾತವೇ ಕಾರಣ ಎಂಬುದು ಮಾಜಿ ಸಂಸದ ಮುನಿಸ್ವಾಮಿ ಅವರ ಆರೋಪ.

ಮೂರ್ನಾಡು ಹಿಂದೂ ಮಲಯಾಳಿ ಸಂಘ 16ನೇ ವರ್ಷದ ಓಣಂ ಸಂಭ್ರಮ

Oct 30 2024, 12:36 AM IST
ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ೧೬ನೇ ವರ್ಷದ ಓಣಂ ಆಚರಣೆಯನ್ನು ವಿಧಾನಸಭೆ ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಉದ್ಘಾಟಿಸಿದರು.

ನೆಲ್ಯಹುದಿಕೇರಿ: ಒತ್ತುವರಿಯಾದ ಹಿಂದೂ ಸ್ಮಶಾನ ಜಾಗ ತೆರವಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Oct 29 2024, 12:53 AM IST
ನೆಲ್ಯಹುದಿಕೇರಿ ಗ್ರಾ.ಪಂ. ಎದುರು ಪ್ರತಿಭಟನೆ ನಡೆಯಿತು. ಗ್ರಾ.ಪಂ. ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಎಲ್ಲರ ಸುಖವೇ ಹಿಂದೂ ಧರ್ಮದ ಧ್ಯೇಯ: ಕಾಶಿ ಶ್ರೀಗಳು

Oct 21 2024, 12:50 AM IST
ಸನಾತನ ಹಿಂದೂ ಧರ್ಮದಲ್ಲಿ ಒಂದೇ ಸಿದ್ಧಾಂತವಿದ್ದು, ಅದು ಸರ್ವೇಜನೋ ಸುಖಿನೋ ಭವಂತು ಎಂಬ ಧ್ಯೇಯದಲ್ಲಿ ಮುನ್ನಡೆದಿದೆ. ಹಿಂದೂ ಧರ್ಮದಲ್ಲಿ ಪುರೋಹಿತರು ಪ್ರಮುಖರಾದವರು ಎಂದು ವಾರಾಣಸಿಯ ಕಾಶಿಪೀಠದ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಲವ್ ಜಿಹಾದ್‌ ಬಗ್ಗೆ ಹಿಂದೂ ಹೆಣ್ಣು ಮಕ್ಕಳು ಜಾಗ್ರತೆಯಿಂದಿರಿ

Oct 21 2024, 12:41 AM IST
ಲವ್ ಜಿಹಾದ್ ನೆಪದಲ್ಲಿ ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಟ್ಟುಕೊಂಡು ಮತಾಂತರ ಮಾಡುವ ಕೆಲಸಕ್ಕೆ ಒಂದು ಸಮುದಾಯ ಮುಂದಾಗಿದ್ದು, ನಮ್ಮ ಹೆಣ್ಣುಮಕ್ಕಳು ಜಾಗೃತಿ ವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಾಂತ್ಯ ಕಾರ್ಯಕಾರಣಿ ಕಲ್ಲಡ್ಕ ಪ್ರಭಾಕರ್ ಭಟ್ ತಿಳಿಸಿದರು. ನಮ್ಮ ರಾಜ್ಯದ ಬಹುದೊಡ್ಡ ಪಿಡುಗೆಂದರೆ, ಮತಾಂತರದ ಮೂಲಕ ಬಡವರ್ಗ ಹಾಗೂ ಕೂಲಿಕಾರ್ಮಿಕರನ್ನು ಸೆಳೆಯುತ್ತಿರುವುದು ಎಂದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved