• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಪಾವಗಡದ ಹಿಂದೂ ಮಹಾಗಣಪತಿ ವಿಸರ್ಜನೆ

Sep 27 2025, 12:00 AM IST
28ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಮಧುಗಿರಿ ಊರುಬಾಗಿಲು, ಬ್ರಹ್ಮಣರ ಬೀದಿಯಲ್ಲಿ ಪ್ರತಿಷ್ಟಾಪಿಸಲಾದ ಹಿಂದೂ ಮಹಾ ಗಣಪತಿಯ 3ನೇ ವರ್ಷದ ಬೃಹತ್‌ ಶೋಭಾಯಾತ್ರೆ ಮಹೋತ್ಸವ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕಾವಲಗೆರೆ ರಾಮಾಂಜಿನಪ್ಪ ತಿಳಿಸಿದ್ದಾರೆ.

ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ

Sep 26 2025, 01:03 AM IST
ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಹಿಂದೂ ಯುವತಿಯರ ಕುಲಗೆಡಿಸುವ ಹುನ್ನಾರ ನಡೆಯುತ್ತಿದೆ: ಪ್ರಮೋದ ಮುತಾಲಿಕ್

Sep 26 2025, 01:00 AM IST
ಲವ್ ಜಿಹಾದ್ ಅಡಿಯಲ್ಲಿ ಹಿಂದೂ ಯುವತಿಯರನ್ನು ಪ್ರೀತಿ, ಪ್ರೇಮ ಇಷ್ಕ್ ಎಂದು ಮೋಸದಿಂದ ಪುಸಲಾಯಿಸಿ ವ್ಯವಸ್ಥಿತವಾಗಿ ಬುರ್ಕಾ ಹಾಕಿಸಿ, ಗೋಮಾಂಸ ತಿನ್ನಿಸಿ ಕುಲಗೆಡಿಸುವ ಹುನ್ನಾರ ನಿಂರಂತರವಾಗಿ ನಡೆಯುತ್ತಿದೆ.

ಹಿಂದೂ- ಮುಸ್ಲಿಂ ಸಾಮರಸ್ಯಕ್ಕೆ ಮುನ್ನುಡಿ ಬರೆದ ದಸರಾ ಪುರಾಣ ಪ್ರವಚನ

Sep 26 2025, 01:00 AM IST
ಅಲ್ಲಿ- ಇಲ್ಲಿ ಹಿಂದೂ ಮುಸ್ಲಿಮರ ನಡುವೆ ಸಾಮರಸ್ಯದ ಕಂದಕ ಹೆಚ್ಚುತ್ತಿರುವ ವೇಳೆ ಗೊಜನೂರ ಗ್ರಾಮದಲ್ಲಿ ಹಿಂದೂ ಮುಸ್ಲಿಂರಲ್ಲಿ ಸಹೋದರತೆಯ ಭಾವನೆ ಉಂಟು ಮಾಡುವಲ್ಲಿ ದೇವಿಯ ಪುರಾಣ ಪ್ರವಚನ, ಆರಾಧನೆ ಸಹಕಾರಿಯಾಗಿದೆ.

ಕಾರ್ಲ್‌ ಮಾರ್ಕ್ಸ್‌ ನಗರ ಹಿಂದೂ ಮನೆಗಳಿಗೆ ಕಲ್ಲು, ಹಲ್ಲೆ!

Sep 26 2025, 01:00 AM IST
ಐ ಲವ್ ಮಹಮ್ಮದ್‌ ನಾಮಫಲಕ ವಿಚಾರ । ಯಮನೂರಪ್ಪ ಮನೆ ಎದುರೇ ಫ್ಲೆಕ್ಸ್‌ ಹಾಕಲು ಯತ್ನ, ಕುಟುಂಬದವರಿಗೆ ಹಲ್ಲೆ

ಚನ್ನಗಿರಿಯಲ್ಲಿ ವಿರಾಟ್ ಹಿಂದೂ ಮಹಾಗಣಪತಿ ಶೋಭಾಯಾತ್ರೆ

Sep 25 2025, 01:00 AM IST
ಚನ್ನಗಿರಿ ಪಟ್ಟಣದ ಊರಬಾಗಿಲ ಶ್ರೀ ಹನುಮಂತ ದೇವರ ದೇವಾಲಯ ಸಭಾ ಮಂಟಪದಲ್ಲಿ ವಿ.ಎಚ್.ಪಿ- ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಿದ್ದ ವಿರಾಟ್ ಹಿಂದೂ ಮಹಾಗಣಪತಿಯ ವಿಸರ್ಜನಾ ಪೂರ್ವ ಬೃಹತ್ ಶೋಭಾಯಾತ್ರೆ ಬುಧವಾರ ಸಾವಿರಾರು ಭಕ್ತರ ಸಮ್ಮುಖ ನಡೆಯಿತು.

ಜಾತಿಗಣತಿಯಿಂದ ಹಿಂದೂ ಸಮಾಜ ಛಿದ್ರ ಮಾಡುವ ಹುನ್ನಾರ

Sep 25 2025, 01:00 AM IST
ರಾಜ್ಯ ಸರ್ಕಾರ ಜಾತಿಗಣತಿ ಮೂಲಕ ಮಾದಿಗ ಜನಸಂಖ್ಯೆಯನ್ನು ನಂಬರ್‌ ಒನ್ ಸ್ಥಾನದಿಂದ ಕೆಳಗಿಳಿಸಿ ಹಾಗೂ ಹಿಂದೂ ಸಮಾಜವನ್ನು ಛಿದ್ರ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್.ಅರುಣ್‌ಕುಮಾರ್ ಆರೋಪ ಮಾಡಿದರು.

ವಿಪ್ರರು ಧರ್ಮ ಹಿಂದೂ, ಜಾತಿ ಬ್ರಾಹ್ಮಣ ಬರೆಸಿ: ವೆಂಕಟೇಶ್‌ ರಾವ್

Sep 25 2025, 01:00 AM IST
ರಾಜ್ಯ ಸರ್ಕಾರವು ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವಿಪ್ರ ಬಾಂಧವರು ಧರ್ಮದ ಕಾಲಂ 1ರಲ್ಲಿ ಹಿಂದೂ ಎಂದೂ, ಜಾತಿ ಕಾಲಂ 218ರಲ್ಲಿ ಹಿಂದೂ ಬ್ರಾಹ್ಮಣ ಎಂತಲೂ ಬರೆಸಬೇಕು. ಉಪ ಜಾತಿ ಕಾಲಂನಲ್ಲಿ ಏನೂ ಬರೆಯುವ ಅವಶ್ಯಕತೆ ಇಲ್ಲ ಎಂದು ಬ್ರಾಹ್ಮಿನ್ ಆರ್ಗನೈಸೇಷನ್ ಆಫ್ ಇಂಡಿಯಾದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ರಾವ್ ತಿಳಿಸಿದರು.

ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ

Sep 24 2025, 01:01 AM IST
ಸೋಮವಾರದಿಂದ ಜನಗಣತಿ ಆರಂಭವಾಗಿದ್ದು, ಪಂಚಮಸಾಲಿ ಸಮಾಜ ಬಾಂಧವರು ಯಾವುದೇ ಗೊಂದಲಕ್ಕೆ ಒಳಗಾಗದೆ ಉಭಯ ಶ್ರೀಗಳ ಆದೇಶದ ಮೇರೆಗೆ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ (ಕೋಡ್.ಸಂಖ್ಯೆ ಎ.0868) ಎಂದು ನಮೂದಿಸಿ ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಪರಮೇಶಪ್ಪ ಹಲಗೇರಿ ಮನವಿ ಮಾಡಿದರು.

ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಸಂಚು: ಶಾಸಕ ಜಗದೀಶ ಗುಡಗುಂಟಿ

Sep 23 2025, 01:06 AM IST
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಹಿಂದೂ ಧರ್ಮ ಒಡೆಯುವ ಸಂಚು ನಡೆದಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 48
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved