• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಹಿಂದೂ ಏಕತಾ ಗಣಪತಿ ಉತ್ಸವ: ಭದ್ರತೆ

Sep 04 2025, 01:00 AM IST
ಪಟ್ಟಣದ ಹಿಂದೂ ಏಕತಾ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿ ವಿಸರ್ಜನಾ ಮೆರವಣಿಗೆ ಸೆ.4ರಂದು ನಡೆಯಲಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ ಎಂದು ಸ್ಥಳೀಯ ಆರಕ್ಷಕ ವೃತ್ತ ನಿರೀಕ್ಷಕ ರವೀಶ್ ಚನ್ನಗಿರಿಯಲ್ಲಿ ತಿಳಿಸಿದ್ದಾರೆ.

ಇಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

Sep 04 2025, 01:00 AM IST
ನಗರದ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿರುವ ೫೩ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಸೆ.೪ರ ಗುರುವಾರ ನಡೆಯಲಿದೆ.

ಹಿಂದೂ ವಿರೋಧಿ ಸಿಎಂ ಎಡಪಂಥೀಯರ ಕೈಗೊಂಬೆ: ಕಾಗೇರಿ

Sep 04 2025, 01:00 AM IST
ಹಿಂದೂಗಳ ಭಾವನೆಗೆ ಧಕ್ಕೆ ತರುವುದೇ ದುರುದ್ದೇಶವಾಗಿರುವ ಎಡಪಂಥೀಯರ ತಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಜೋಡಿಸಿದ್ದು, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕ್ಷಣಕ್ಕೊಂದು ವಿವಾದಗಳನ್ನು ಸೃಷ್ಟಿಸುತ್ತಲೇ ಇದೆ ಎಂದು ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ಧರ್ಮಸ್ಥಳ ಪ್ರಕರಣ-ಸರ್ಕಾರದಿಂದ ಹಿಂದೂ ಧರ್ಮಕ್ಕೆ ಅಪಮಾನ: ಬಿವೈಆರ್‌

Sep 03 2025, 01:02 AM IST
ಅರ್ಬನ್ ನಕ್ಸಲರ ಸಹಕಾರದಿಂದ ಯಾವುದೇ ಪುರಾವೆಗಳಿಲ್ಲದೆ, ಆರೋಪಿಯ ಹಿನ್ನೆಲೆಯನ್ನು ಪರಿಗಣಿಸದೆ ಹಿಂದೂ ಧರ್ಮಕ್ಕೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ.

ಹಿಂದೂ ಮಹಾಗಣಪತಿ ಶೋಭಾಯಾತ್ರೆ; ಡಿಜೆಗಾಗಿ ಪಟ್ಟು, ಪ್ರತಿಭಟನೆ

Sep 03 2025, 01:01 AM IST
ನಗರದಲ್ಲಿ ರಾಜ್‌ಕುಮಾರ್ ರಸ್ತೆಯಲ್ಲಿನ ಸೆಂಟನರಿ ಹಾಲ್‌ನಲ್ಲಿ ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ವೇಳೆ ಡಿಜೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಸ್ತೆಯಲ್ಲಿಯೇ ದಿಢೀರ್ ಪ್ರತಿಭಟನೆ ನಡೆದು, ಪೊಲೀಸರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.

ಹಿಂದೂ ಧಾರ್ಮಿಕ ಭಾವನೆಗಳ ಮೇಲೆ ನಡೆದಿರುವ ದೌರ್ಜನ್ಯ ಸಹಿಸಲಾಗದು

Sep 03 2025, 01:00 AM IST
ರಾಷ್ಟ್ರೀಯ ಪಕ್ಷವಾಗಿ ಹಿಂದೂ ಧಾರ್ಮಿಕ ಭಾವನೆಗಳ ಮೇಲೆ ನಡೆದಿರುವ ದೌರ್ಜನ್ಯವನ್ನು ಸಹಿಸಲಾಗದು. ಧರ್ಮಸ್ಥಳ ಚಲೋ ಕರೆಗೆ ರಾಜ್ಯವ್ಯಾಪಿ ಸಹಸ್ರಾರು ಜನರು ಬಂದಿದ್ದು ನಮ್ಮ ಹೋರಾಟ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಹಿಂದೂ ಏರಿಯಾಗೆ ಈದ್ ಮೆರವಣಿಗೆ ತರದಂತೆ ಸಚಿವರು ತಿಳಿಸಲಿ: ಯಶವಂತ ರಾವ್‌

Sep 03 2025, 01:00 AM IST
ಜಿಲ್ಲಾ ಉಸ್ತುವಾರಿ ಮಂತ್ರಿ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಹಿಂದೂಗಳು ಆಜಾದ್ ನಗರಕ್ಕೆ ಹೋಗಬಾರದೆಂದರೆ ಮುಸ್ಲಿಮರು ಸಹ ಈದ್ ಮಿಲಾದ್ ಮೆರವಣಿಗೆ ಹಿಂದೂಗಳ ಏರಿಯಾದಲ್ಲಿ ತರಬಾರದು. ದಮ್ಮಿದ್ದರೆ ಈ ಮಾತನ್ನು ಮಲ್ಲಿಕಾರ್ಜುನ ಹೇಳಲಿ ನೋಡೋಣ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್‌ ಜಾ‍ಧವ್ ಸವಾಲು ಹಾಕಿದ್ದಾರೆ.

ಹಿಂದೂ ಮಹಾಗಣಪತಿ ವಿಸರ್ಜನೆಗೆ ಜಿಲ್ಲಾಡಳಿತ ಕಟ್ಟುನಿಟ್ಟು ಕ್ರಮ

Sep 03 2025, 01:00 AM IST
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಗಣೇಶ ವಿಸರ್ಜನಾ ದಿನ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚಿಸಲಾಯಿತು.

ಹೊಸ ಕಲ್ಪನೆಯೊಂದಿಗೆ ಹಿಂದೂ ಮಹಾಗಣಪತಿ ಮಹೋತ್ಸವ: ಬೋಜರಾಜ್

Sep 03 2025, 01:00 AM IST
ವಿಶ್ವ ಹಿಂದೂ ಪರಿಷತ್, ಭಜರಂಗ ದಳ ತರೀಕೆರೆ ವತಿಯಿಂದ ಪಟ್ಟಣದಲ್ಲಿ ಈ ಬಾರಿ ಹೊಸ ಕಲ್ಪನೆಯೊಂದಿಗೆ 8ನೇ ಶ್ರೀ ಹಿಂದೂ ಮಹಾ ಗಣಪತಿ ಮಹೋತ್ಸವವನ್ನು ನಡೆಸಲಾಗುತ್ತಿದ್ದು, ಸೆ.3ರಂದು ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಮತ್ತು ಬೃಹತ್ ಶೋಭಾಯಾತ್ರೆಯನ್ನು ಏರ್ಪಡಿಸಲಾಗಿದೆ

ಜೈನ, ಹಿಂದೂ ಧರ್ಮದ ಸಮಗ್ರ ಸಮಾಜದ ಸಂಪರ್ಕ ಸೇತುವೆ ಡಾ.ಹೆಗ್ಗಡೆ

Sep 02 2025, 01:01 AM IST
ದೇವಮಾನವರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜೈನ ಧರ್ಮ ಮತ್ತು ಹಿಂದೂ ಧರ್ಮದ ಸಮಗ್ರ ಸಮಾಜದ ಸಂಪರ್ಕ ಸೇತುವಾಗಿದ್ದಾರೆ. ಹಿಂದೂಗಳನ್ನು ಮತ್ತು ಜೈನರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಜೈನರು ಹಾಗೂ ಜೈನಧರ್ಮದ ಬಗ್ಗೆ ಎಂದೂ ಅವಹೇಳನ ಸಲ್ಲದು ಎಂದು ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡುವ ಎಮಿನೆಂಟ್‌ ಇಂಜನಿಯರ್‌ ಅವಾರ್ಡ್‌ ಪುರಸ್ಕೃತರಾದ ಅರುಣ ಯಲಗುದ್ರಿ ಕಿಡಿಕಾರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved