ಹೊಸ ಕಲ್ಪನೆಯೊಂದಿಗೆ ಹಿಂದೂ ಮಹಾಗಣಪತಿ ಮಹೋತ್ಸವ: ಬೋಜರಾಜ್
Sep 03 2025, 01:00 AM ISTವಿಶ್ವ ಹಿಂದೂ ಪರಿಷತ್, ಭಜರಂಗ ದಳ ತರೀಕೆರೆ ವತಿಯಿಂದ ಪಟ್ಟಣದಲ್ಲಿ ಈ ಬಾರಿ ಹೊಸ ಕಲ್ಪನೆಯೊಂದಿಗೆ 8ನೇ ಶ್ರೀ ಹಿಂದೂ ಮಹಾ ಗಣಪತಿ ಮಹೋತ್ಸವವನ್ನು ನಡೆಸಲಾಗುತ್ತಿದ್ದು, ಸೆ.3ರಂದು ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಮತ್ತು ಬೃಹತ್ ಶೋಭಾಯಾತ್ರೆಯನ್ನು ಏರ್ಪಡಿಸಲಾಗಿದೆ