• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ವೇಷ ಧರಿಸಿ ಭಿಕ್ಷೆ: 3 ಹಿಂದೂ ಯುವಕರ ಬಂಧನ

Feb 14 2024, 02:15 AM IST
ಕೊಳ್ಳೇಗಾಲ ಪಟ್ಟಣದಲ್ಲಿ ಮುಸ್ಲಿಂ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಮೂವರು ಹಿಂದೂ ಯುವಕರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ಜರುಗಿದೆ

ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಮಾಜಿ ಸಚಿವ ರಾಜೂಗೌಡ ಆಕ್ರೋಶ

Feb 13 2024, 12:46 AM IST
ಭಾಗವಾಧ್ವಜಗಳನ್ನು ಪುರಸಭೆಯ ಸಿಬ್ಬಂದಿ ಕಸ ವಿಲೇವಾರಿ ವಾಹನದಲ್ಲಿ ಸಾಗಿಸುತ್ತಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ: ಮಾಜಿ ಶಾಸಕ ರಾಜೂಗೌಡ

ಯುಎಇಯ ಮೊದಲ ಹಿಂದೂ ದೇಗುಲಕ್ಕೆ ಮೋದಿ ಚಾಲನೆ

Feb 11 2024, 01:49 AM IST
ಮಂಗಳವಾರದಿಂದ 2 ದಿನ ಯುಎಎಇಗೆ ಮೋದಿ 7ನೇ ಪ್ರವಾಸ ಕೈಗೊಳ್ಳಲಿದ್ದಾರೆ. 27 ಎಕರೆಯಲ್ಲಿ ವಿವಿಧ ಹಿಂದೂ ದೇವರುಗಳ ಬೃಹತ್‌ ದೇವಸ್ಥಾನವನ್ನು ಅವರು ಉದ್ಘಾಟಿಸಲಿದ್ದಾರೆ.

ಜಗತ್ತಿಗೆ ಹಿಂದೂ ಧರ್ಮ ಏಕೈಕ ಆಶಾಕಿರಣ

Feb 09 2024, 01:49 AM IST
ಧಾರ್ಮಿಕ ಕಾರ್ಯಕ್ರಮ ಹಾಗೂ ಜಾತ್ರೆಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಿವೆ. ಅಧ್ಯಾತ್ಮಿಕತೆಯನ್ನು ಅರ್ಥ ಮಾಡಿಕೊಳ್ಳದ ಪಾಶ್ಚಾತ್ಯರು ಹಾವಾಡಿಗರ ದೇಶವೆಂದು ಅಪಹಾಸ್ಯ ಮಾಡುತ್ತಿದ್ದರು. ಪರಕೀಯರ ದಾಳಿಗೆ ಒಳಗಾಗಿ ವಿಶ್ವದ ನೂರಾರು ನಾಗರಿಕತೆ ನಾಶವಾಗಿದ್ದರೂ, ಸನಾತನ ಹಿಂದೂ ಧರ್ಮ ಹಾಗೂ ಭಾರತವು ಉಳಿದಿದೆ

ವರ್ತಕರಿಗೆ ಗುಲಾಬಿ ಹೂ ಕೊಟ್ಟು ಮಂಡ್ಯ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಬೆಂಬಲ ಕೋರಿಕೆ

Feb 09 2024, 01:47 AM IST
ಹನುಮ ಧ್ವಜವನ್ನು ಹಾರಿಸುವವರೆಗೂ ನಮ್ಮ ಹೋರಾಟ ನಿರಂತವಾಗಿ ಮುಂದುವರೆಯುತ್ತದೆ. ಹಾಗಾಗಿ ಮಂಡ್ಯನಗರ ಬಂದ್‌ಗೆ ಸಾರ್ವಜನಿಕರು, ವರ್ತಕರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ಎಲ್ಲರೂ ಫೆ.9ರ ಬೆಳಗ್ಗೆ ೬ಗಂಟೆಯಿಂದ ಸಂಜೆ ೬ಗಂಟೆವರೆಗೆ ಬಂದ್‌ಗೆ ಸಹಕಾರ ಕೊಡಿ. ಬಂದ್‌ಗೆ ಬಲವಂತ ಮಾಡುವುದಿಲ್ಲ.

ಹಿಂದೂ-ಮುಸ್ಲಿಂ ಎತ್ತಿಕಟ್ಟಿ ಸಂಸದರಿಂದ ದ್ವೇಷ ರಾಜಕಾರಣ: ಹುಲ್ಮಾರ್

Feb 09 2024, 01:45 AM IST
ಶಿಕಾರಿಪುರ ಪಟ್ಟಣದಲ್ಲಿ ಯುವಕನಿಗೆ ಚೂರಿ ಇರಿತದ ಪ್ರಕರಣದಲ್ಲಿ ರಾಘವೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹುಲ್ಮಾರ್ ಕಿಡಿಕಾರಿದರು.

ತಾಜ್‌ಮಹಲ್‌ನಲ್ಲಿ ಉರುಸ್ ಉತ್ಸವ ತಡೆ ಕೋರಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ

Feb 04 2024, 01:36 AM IST

ಯುನೆಸ್ಕೋ ಪಾರಂಪರಿಕ ತಾಣದಲ್ಲಿ ಫೆ.6 ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿರುವ ಉರುಸ್ ಉತ್ಸವಕ್ಕೆ ತಡಯಾಜ್ಞೆ ನೀಡಬೇಕೆಂದು ಕೋರಿ ಆಗ್ರಾ ಸ್ಥಳೀಯ ನ್ಯಾಯಾಲಯದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.

ಪ್ರತಿ ಹಿಂದೂ ಮನೆ ಮೇಲೆ ಹನುಮಧ್ವಜ ಹಾರಲಿ: ಯಶ್ಪಾಲ್ ಸುವರ್ಣ

Jan 30 2024, 02:00 AM IST
ಭಜರಂಗದಳ ನಿಷೇಧದ ಪೂರ್ವಭಾವಿಯಾಗಿ ಸರ್ಕಾರ ಹನುಮ ಧ್ವಜ ತೆರವುಗೊಳಿಸಿದೆ. ತಮ್ಮದು ಮುಸ್ಲಿಂ ಪರ ಸರ್ಕಾರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಹನುಮ ಧ್ವಜ ತೆರವುಗೊಳಿಸಿ ಅವರ ಓಲೈಕೆ ಮಾಡುತ್ತಿದೆ ಎಂದು ಯಶ್ಪಾಲ್‌ ಆರೋಪಿಸಿರು.

ರಾಮನ ಪೂಜಿಸಿದ್ದಕ್ಕೆ ಹಿಂದೂ ಕೈದಿಗಳ ಮೇಲೆ ಹಲ್ಲೆ?

Jan 28 2024, 01:17 AM IST
ವಿಡಿಯೋ ಹರಿಬಿಟ್ಟ ದರ್ಗಾ ಜೈಲಿನಲ್ಲಿರುವ ಮಹಾರಾಷ್ಟ್ರ ಮೂಲದ ಕೈದಿ. ಆದರೆ, ಇದೊಂದು ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿದೆ ಎಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿನ ಹಿಂದೂ ವಿಗ್ರಹಗಳ ಚಿತ್ರ ಬಯಲು

Jan 27 2024, 01:16 AM IST
ಜ್ಞಾನವಾಪಿ ಮಸೀದಿಯ ಎಎಸ್ಐ ವರದಿಯಲ್ಲಿ ಗಣೇಶ, ನಂದಿ, ಹನುಮನ ಚಿತ್ರಗಳು ಇವೆ ಎನ್ನಲಾಗಿದೆ. ಜೊತೆಗೆ ಶಿವಲಿಂಗ ಇರಿಸುವ ಯೋನಿಪಟ್ಟಾ ಚಿತ್ರ ಕೂಡ ಬಹಿರಂಗವಾಗಿದೆ ಎನ್ನಲಾಗಿದೆ. ಇದರಿಂದಾಗಿ ಇಲ್ಲಿ ಶಿವಲಿಂಗ ಇತ್ತೆಂದು ಸಾಬೀತಾಗಿದೆ ಎಂದು ಹಿಂದೂ ಪಕ್ಷಗಾರರು ತೀರ್ಮಾನಕ್ಕೆ ಬಂದಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved