• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಸಮಾಜದ ರಕ್ಷಣೆ, ಸಂಘಟನೆ ಸಂದೇಶ ತಂದ ಗಣೇಶ : ಕೆ.ಪಿ.ಸುರೇಶ್‌ ಕುಮಾರ್

Sep 20 2024, 01:36 AM IST
ನರಸಿಂಹರಾಜಪುರ, ಈ ಬಾರಿ ಹಿಂದೂ ಮಹಾಗಣಪತಿ ಹಿಂದೂ ಸಮಾಜದ ರಕ್ಷಣೆ ಹಾಗೂ ಸಂಘಟನೆ ಸಂದೇಶವನ್ನು ಹೊತ್ತು ತಂದಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್ ಹೇಳಿದರು.

ಹಿಂದೂ ಸಮಾಜಕ್ಕೆ ಅನ್ಯಾಯವಾದರೆ ಹೋರಾಟ: ಅಖಿಲ ಭಾರತೀಯ ಸಂತ ಸಮಿತಿ

Sep 20 2024, 01:33 AM IST
ಲವ್‌ ಜಿಹಾದ್‌ ವಿರುದ್ಧ ಸಮರ ಸಾರಿದ್ದು, ಇಂತಹ ಘಟನೆಗಳು ನಡೆದರೆ ಸೂಕ್ತ ರೀತಿಯಲ್ಲಿ ಹಿಂದೂ ಹೆಣ್ಮಕ್ಕಳ ರಕ್ಷಣಾ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಕಡೂರಿನ ಹಿಂದೂ ಮಹಾ ಗಣಪತಿ ಖಡ್ಗ 1.45 ಲಕ್ಷಕ್ಕೆ ಹರಾಜು

Sep 19 2024, 01:48 AM IST
ಆಶೀರ್ವಾದ ಹೋಟೆಲ್ ಮಾಲೀಕರಾದ ಕಿರಣ್‍ ಅಂಬಿ ಮತ್ತು ಕಾರ್ತಿಕ್ ಸಹೋದರರು ₹1.45 ಲಕ್ಷಕ್ಕೆ ಶ್ರೀಯವರ ಖಡ್ಗವನ್ನು ಹರಾಜು ಕೂಗುವ ಮೂಲಕ ಪಡೆದು ಗಣೇಶನ ಕೃಪೆಗೆ ಪಾತ್ರರಾದರು.

ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ 3 ಲಕ್ಷ ಮಂದಿ !

Sep 19 2024, 01:47 AM IST
ಹಿಂದೂಮಹಾ ಗಣಪತಿ ಶೋಭಾಯಾತ್ರೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಅಧಿಕಾರಿಗಳು ಮತ್ತು ಪ್ರತಿಷ್ಠಾನ ಸಮಿತಿ ಸದಸ್ಯರೊಂದಿಗೆ ಸಭೆ ಮಾಡಿದರು.

ಹಿಂದೂ ಮಹಾಸಭಾ ಗಣಪಗೆ ಜನಸಾಗರದ ವಿದಾಯ

Sep 18 2024, 01:48 AM IST
80ನೇ ವರ್ಷದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವದ ಭವ್ಯ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ನಡೆದು, ತುಂಗಾ ನದಿಯಲ್ಲಿ ಹಣಪತಿ ಮೂರ್ತಿಯ ವಿಸರ್ಜನೆ ನಡೆಯಿತು.

ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ

Sep 18 2024, 01:46 AM IST
ಡಿಜೆ ಹಾಡಿಗೆ ಯುವಕರ ನೃತ್ಯ, ಕೇಸರಿ ಧ್ವಜಗಳೊಂದಿಗೆ ಬೈಕ್‌ಗಳ ಸುತ್ತಾಟ, ಆಟೋದಲ್ಲಿ ಜಗಜ್ಯೋತಿ ಬಸವೇಶ್ವರ, ಸ್ಥಳೀಯ ರಾಜ ಸೋಮಶೇಖರನಾಯಕ, ಕನಕದಾಸರ ಭಾವಚಿತ್ರಗಳನ್ನಿಟ್ಟು ಗಣೇಶನ ಮೆರವಣಿಗೆಗೆ ಮೆರಗು ನೀಡಿದ್ದವು.

ಮಾಗಡಿಯಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವ

Sep 17 2024, 12:55 AM IST
ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಎರಡನೇ ವರ್ಷದ ಹಿಂದೂ ಮಹಾ ಗಣಪತಿ ಗಣೇಶೋತ್ಸವಕ್ಕೆ ಮಾಗಡಿಯಲ್ಲಿ ಅದ್ಧೂರಿ ತೆರೆ ಬಿದ್ದಿತು.

ಬಿ.ಸಿ.ರೋಡು ಚಲೋ: ಸಹಸ್ರ ಸಂಖ್ಯೆಯಲ್ಲಿ ಸೇರಿದ ಹಿಂದೂ ಕಾರ್ಯಕರ್ತರು

Sep 17 2024, 12:55 AM IST
ಬಜರಂಗದಳ-ವಿಎಚ್‌ಪಿ ಬಿ‌.ಸಿ.ರೋಡ್ ಚಲೋಗೆ ಕರೆ ನೀಡಿದ್ದ ಹಿನ್ನೆಲೆ ಸೋಮವಾರ ಬೆಳಗ್ಗೆ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿದ್ದು, ಕೆಲಹೊತ್ತು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಹೊಸಪೇಟೆಯಲ್ಲಿ ಹಿಂದೂ ಮಹಾಗಣಪತಿ ಭವ್ಯ ಮೆರವಣಿಗೆ

Sep 17 2024, 12:52 AM IST
ಹೊಸಪೇಟೆ ನಗರದಲ್ಲಿ ಹಿಂದೂ ಮಹಾಗಣಪತಿ‌ ವಿಸರ್ಜನಾ ಮಹೋತ್ಸವ ಅದ್ಧೂರಿಯಾಗಿ ಭಾನುವಾರ ನೆರವೇರಿತು. ಸಾವಿರಾರು ಯುವಕರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.

ಪಾಂಡವಪುರದ ಆರ್‌ಎಸ್‌ಎಸ್‌ ಕಚೇರಿಗೆ ಪೊಲೀಸರು ನುಗ್ಗಿದಕ್ಕೆ ಹಿಂದೂ ಸಂಘಟನೆಗಳ ಆಕ್ರೋಶ

Sep 17 2024, 12:46 AM IST

ಪಾಂಡವಪುರದಲ್ಲಿ ಆರ್‌ಎಸ್‌ಎಸ್‌ ಕಚೇರಿಗೆ ಪೊಲೀಸರು ನುಗ್ಗಿ ವಿಎಚ್‌ಪಿ ಮುಖಂಡರನ್ನು ವಶಕ್ಕೆ ಪಡೆಯಲು ಯತ್ನಿಸಿದ ಘಟನೆ ನಡೆದಿದ್ದು, ಈ ಬೆಳವಣಿಗೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.  

  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved