• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವ ಹಿಂದೂ ಪರಿಷತ್‌ನಿಂದ ಸಂಸ್ಕೃತಿ ರಕ್ಷಣೆ: ಚಿತ್ರಾಪುರಶ್ರೀ

Sep 02 2024, 02:01 AM IST
ಸುರತ್ಕಲ್‌ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಾರ್ಯಕರ್ತರು, ಭಜನೆ, ಟ್ಯಾಬ್ಲೋ ಸಹಿತ ಮೆರವಣಿಗೆ ನಡೆಯಿತು.

ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯ

Sep 02 2024, 02:00 AM IST
ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಬೆಳಗಾವಿ ವಿಭಾಗದ ಸಹ ಮಂತ್ರಿ ಹಾಗೂ ಪ್ರಾಂತ ಗೋ ರಕ್ಷಾ ಸಹ ಪ್ರಮುಖರಾದ ವಿಠ್ಠಲಜೀ ಮಾಳಿ ಹೇಳಿದರು.

ವಿಶ್ವ ಹಿಂದೂ ಪರಿಷತ್‌ ವಿಶ್ವದ ಹಿಂದೂಗಳ ಧ್ವನಿ, ಪ್ರತಿನಿಧಿ: ಪಡುವೆಟ್ನಾಯ

Sep 02 2024, 02:00 AM IST
ವಿಶ್ವ ಹಿಂದೂ ಪರಿಷತ್‌ ಬೆಳ್ತಂಗಡಿ ಪ್ರಖಂಡ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಅಂಗವಾಗಿ ಬೃಹತ್ ಹಿಂದೂ ಸಮಾವೇಶ ಹಾಗೂ ಬೃಹತ್ ಶೋಭಾಯಾತ್ರೆ ಉಜಿರೆಯಲ್ಲಿ ಜರುಗಿತು.

7ರಿಂದ 19ರವರೆಗೆ ಹಿಂದೂ ಮಹಾ ಗಣಪತಿ ವಿವಿಧ ಕಾರ್ಯಕ್ರಮ: ರಾಘವೇಂದ್ರ

Sep 01 2024, 01:48 AM IST
ಪಟ್ಟಣದ ಬಸ್ ನಿಲ್ದಾಣದ ಸಮೀಪವಿರುವ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 2ನೇ ವರ್ಷದ ಹಿಂದೂ ಮಹಾಗಣಪತಿ ಕಾರ್ಯಕ್ರಮವು ಸೆ.7ರಿಂದ 19ರ ವರೆಗೆ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸಮಿತಿ ಅಧ್ಯಕ್ಷ ರಾಘವೇಂದ್ರ ಹಂಚಿನಮನೆ ತಿಳಿಸಿದರು.

ಮುಸ್ಲಿಂ ಯುವಕನಿಂದ ಹಿಂದೂ ಮಹಿಳೆ ಅಪಹರಣ ಆರೋಪ: ಪ್ರತಿಭಟನೆ

Aug 31 2024, 01:35 AM IST
ಲವ್ ಜಿಹಾದ್ ಬಲೆಯಲ್ಲಿ ಯುವತಿಯನ್ನು ಕೆಡವಲು ಮುನ್ನಾ ಹಣದ ಆಮಿಷ ತೋರಿಸಿ, ಪರಿಚಯ ಮಾಡಿಕೊಂಡು ಮದುವೆಯಾದ ಅವಳನ್ನು ಅಪಹರಿಸಿಕೊಂಡು ಹೋಗಿದ್ದಾನೆ. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು.

ಹಿಂದೂ ಧರ್ಮದ ಉಳಿವಿಗೆ ಗಣೇಶ ಹಬ್ಬದ ಆಚರಣೆ ಅವಶ್ಯ

Aug 30 2024, 01:11 AM IST
ಧರ್ಮದ ಉಳಿವಿಗಾಗಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಂಡಳಿ ಸ್ಥಾಪನೆ ಮಾಡಿದರು, ಮಹಾಮಂಡಳಿ ಉದ್ದೇಶ ಹಿಂದೂ ಸಮಾಜದಲ್ಲಿ ಎಲ್ಲರು ಸಮಾನರು ಎಂದು ತೋರಿಸುವ ಉದ್ದೇಶ ಹೊಂದಿದೆ

ನೆಲ್ಯಹುದಿಕೇರಿ: ಒತ್ತುವರಿ ಹಿಂದೂ ಸ್ಮಶಾನ ಜಾಗ ತೆರವಿಗೆ ಸಿಪಿಎಂ ಆಗ್ರಹ

Aug 30 2024, 01:09 AM IST
ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ 10 ಸಾವಿರಕ್ಕಿಂತಲೂ ಹೆಚ್ಚು ಜನಸಂಖ್ಯೆ ಇದ್ದು. ಶೇ.45ರಷ್ಟಿರುವ ಹಿಂದೂಗಳು ಸಾವು ಸಂಭವಿಸಿದಾಗ ಶವಸಂಸ್ಕಾರ ನಡೆಸಲು ಹಿಂದೂ ಸ್ಮಶಾನವೇ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಟ್ಟದಕಾಡು ರಸ್ತೆಯ ಕಾವೇರಿ ನದಿಯ ದಡದಲ್ಲಿ ಇರುವ 48 ಸೆಂಟು ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ ಎಂದು ಪಿ.ಆರ್. ಭರತ್ ವಿವರಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಯುವಜನತೆಗೆ ಅರಿವು ಮೂಡಿಸಿ: ಸ್ಥಾನು ಮಾಲುಯನ್‌ಜೀ

Aug 29 2024, 01:00 AM IST
ದೇಶದ ಸನಾತನ ಸಂಸ್ಕೃತಿ ಸಾವಿರಾರು ವರ್ಷಗಳಿಂದ ಬಂದಿದೆ. ಇದನ್ನು ಹೋಗಲಾಡಿಸಬೇಕು ಎಂದು ಅನೇಕ ಶತಮಾನಗಳಿಂದ ಅನೇಕರು, ಸಮುದಾಯಗಳು ಪ್ರಯ್ನತಪಟ್ಟರೂ ಹಿಂದೂ ಧರ್ಮ ಅಳಿಯದೆ ಗಟ್ಟಿಯಾಗಿ ನಿಂತಿದೆ ಎಂದು ವಿಶ್ವ ಹಿಂದೂ ಪರಿಷತ್ ಕೇಂದ್ರಿಯ ಅಧಿಕಾರಿ ಸ್ಥಾನು ಮಾಲುಯನ್‌ಜೀ ಹೇಳಿದರು.

ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಹಿಂದೂ ದೇವಾಲಯಗಳ ಅರ್ಚಕರ ಸಂಘದ ಶ್ರೀಧರಮೂರ್ತಿ ಒತ್ತಾಯ

Aug 29 2024, 12:46 AM IST
ಅರ್ಚಕರು ಮೃತರಾದರೆ ೨ ಲಕ್ಷ ರು. ಪರಿಹಾರ ಹಾಗೂ ಅರ್ಚಕರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ನೀಡಬೇಕು ಎಂದು ಚನ್ನರಾಯಪಟ್ಟಣ ತಾಲೂಕು ಹಿಂದೂ ದೇವಾಲಯಗಳ ಅರ್ಚಕರ ಸಂಘದ ಅಧ್ಯಕ್ಷ ಶ್ರೀಧರಮೂರ್ತಿ ತಿಳಿಸಿದರು. ಬೆಂಗಳೂರಿನಲ್ಲಿ ಆಯುಕ್ತ ಡಾ.ವೆಂಕಟೇಶ್ ಅವರನ್ನು ಭೇಟಿ ಮಾಡಿ ಮಾತನಾಡಿದರು.

ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಲತಾ, ಪ್ರಧಾನ ಕಾರ್ಯದರ್ಶಿ ಅಂಜಲಿ ಆಯ್ಕೆ

Aug 28 2024, 12:46 AM IST
ಮಡಿಕೇರಿಯ ಹಿಂದೂ ಮಲೆಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿ ಲತಾ ರಾಜನ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved