ಬಾಂಗ್ಲಾದಲ್ಲಿ ಹಿಂದೂ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ
Aug 14 2024, 12:49 AM ISTಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬಾಂಗ್ಲಾದೇಶದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು, ಅಲ್ಲದೆ, ಸಾಗರ ಹಾಗೂ ಆನಂದಪುರದಲ್ಲೂ ಹಿಂದೂ ಪರರು ಪ್ರತಿಭಟನೆ ನಡೆಸಿದರು.