• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಸರ್ಕಾರದ ವಿರುದ್ಧ ಸ್ಥಳೀಯರ ಮೀಸಲು ಹೋರಾಟ : 4 ಹಿಂದೂ ದೇಗುಲಗಳ ಮೇಲೆ ದಾಳಿ

Aug 06 2024, 12:40 AM IST
ಬಾಂಗ್ಲಾದೇಶದ ಪ್ರತಿಭಟನಕಾರರು ಮೂರು ಹಿಂದೂ ದೇಗುಲಗಳು ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರಗಳ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.

ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: ಹಂದರ ಕಂಬ ಪೂಜೆ

Jul 29 2024, 12:58 AM IST
ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ 7ನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಪ್ರಯುಕ್ತ ಧ್ವಜಸ್ತಂಭದ ಪೂಜಾ ಕಾರ್ಯವನ್ನು ಭಾನುವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ನೆರವೇರಿಸಲಾಯಿತು.

ಎಸ್‌ಎಸ್‌ಎಲ್‌ಸಿ ಶೇ.100 ಫಲಿತಾಂಶ: ಶಿರ್ವ ಹಿಂದೂ ಪ್ರೌಢಶಾಲಾ ಶಿಕ್ಷಕರಿಗೆ ಅಭಿನಂದನೆ

Jul 28 2024, 02:01 AM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಿರ್ವ ಹಿಂದೂ ಪ್ರೌಢಶಾಲಾ ಶಿಕ್ಷಕರನ್ನು ಶಿರ್ವ ರೋಟರಿ ಕ್ಲಬ್ ವತಿಯಿಂದ ಅಭಿನಂದಿಸಲಾಯಿತು.

ಹಿಂದೂ ಧರ್ಮದ ಬಗ್ಗೆ ರಾಹುಲ್ ಅಪ್ರಬುದ್ಧ ಹೇಳಿಕೆ: ಶಾಸಕ ಧೀರಜ್ ಮುನಿರಾಜು

Jul 27 2024, 12:46 AM IST
ಹಿಂದೂಗಳ ಅತ್ಯಂತ ಪೂಜನೀಯ ದೇವರಾದ ಈಶ್ವರನ ಭಾವಚಿತ್ರವನ್ನು ಹಿಡಿದು ಇಡೀ ಹಿಂದೂ ದೇವ-ದೇವತೆಗಳನ್ನು ಅವಮಾನಿಸುವ ರೀತಿ ಹೇಳಿಕೆ ನೀಡುವ ರಾಹುಲ್‌ಗಾಂಧಿ ಅವರದ್ದು ಎಷ್ಟು ಕೊಳಕು ಮನಸ್ಥಿತಿಯನ್ನು ಹೊಂದಿದ್ದಾರೆ ಎನ್ನುವುದಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆಯನ್ನು ಅನಾವರಣಗೊಳಿಸುತ್ತದೆ.

ಹಿಂದೂ ಮಾನವೀಯತೆಯ ಧರ್ಮ

Jul 26 2024, 01:35 AM IST
ನಿವೃತ್ತ ಯೋಧರಿಗೆ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

ಹಿಂದೂ ರುದ್ರಭೂಮಿಗೆ ೧೦ ಎಕರೆ ಭೂ ಸ್ವಾಧೀನಕ್ಕೆ ಕ್ರಮ ಜರುಗಿಸಿ

Jul 24 2024, 12:22 AM IST
ಹರಿಹರದಲ್ಲಿ ಹಿಂದೂ ರುದ್ರಭೂಮಿಗೆ ೧೦ ಎಕರೆ ಜಮೀನು ನೀಡಲು ರೈತರ ಮನವೊಲಿಸಿದ್ದು, ಸರ್ಕಾರ ಆದಷ್ಟು ಬೇಗನೇ ಅಗತ್ಯ ಅನುದಾನ ನೀಡಬೇಕು ಎಂದು ಶಾಸಕ ಬಿ.ಪಿ.ಹರೀಶ್ ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಆಗ್ರಹಿಸಿದರು.

ಹಿಂದೂ-ಮುಸ್ಲಿಂರ ಭಾವೈಕ್ಯತೆ ಪ್ರತೀಕ ಮೊಹರಂ

Jul 17 2024, 12:46 AM IST
ಮಲಗಿದ ಭಕ್ತರನ್ನು ಪೀರ್‌ ಹಿಡಿದುಕೊಂಡವರು ದಾಟುವ ಮೂಲಕ ಭಕ್ತರಲ್ಲಿದ್ದ ದಾರಿದ್ರ್ಯ, ರೋಗರುಜಿನಗಳು ನಶಿಸಿ ಹೋಗುತ್ತದೆ ಎಂಬ ಧಾರ್ಮಿಕ ನಂಬಿಕೆ ಭಕ್ತರದ್ದಾಗಿದೆ

ಶಾಂತಿಯುತ ಮೊಹರಂ ಆಚರಣೆಗೆ ಹಿಂದೂ-ಮುಸ್ಲಿಂ ಬಾಂಧವರು ಸಹಕರಿಸಿ

Jul 10 2024, 12:35 AM IST
ಮೊಹರಂ ನಿಮಿತ್ತ ಹಾನಗಲ್ಲಿನಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಿಗ್ಗಾಂವಿಯ ಡಿವೈಎಸ್‌ಪಿ ಜಿ. ಮಂಜುನಾಥ ಶಾಂತಿ ಸೌಹಾರ್ದದಿಂದ ಹಬ್ಬ ಆಚರಿಸಲು ಹಾನಗಲ್ಲ ಜನತೆಗೆ ಕರೆ ನೀಡಿದರು.

ಕೈ ವಿರುದ್ಧ ಹಿಂದೂ ಸಮಾಜ ತಿರುಗಿ ಬೀಳಲಿದೆ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

Jul 09 2024, 12:53 AM IST
ಶಿವಮೊಗ್ಗ ನಗರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಬಾಗಿನ ಅರ್ಪಿಸಿದರು.

ಹಿಂದೂ ಮಲಯಾಳಿ ಸಮಾಜ ವಾರ್ಷಿಕ ಮಹಾಸಭೆ ನಾಳೆ: ಸಾಧಕರಿಗೆ ಸನ್ಮಾನ

Jul 06 2024, 12:45 AM IST
ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ನಗರದ ಅಂಬೇಡ್ಕ‌ರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಹಾಗೂ ನೂತನ ಸಂಸದರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved