ಹಿಂದೂ ಜಾಗರಣಾ ವೇದಿಕೆ ಗಣಪಗೆ ವಿಶೇಷ ಪೂಜೆ
Aug 29 2025, 01:00 AM ISTಹಿಂದೂ ಜಾಗರಣಾ ವೇದಿಕೆ ವತಿಯಿಂದ ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಅವರಣದ ಮಾರಿ ಗುಡಿ ಮುಂಭಾಗ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಯಿತು. ವಿಶೇಷ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.