• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕಾರಿಪುರದಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಿಹಿ ವಿತರಣೆ

Jun 10 2024, 12:32 AM IST
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 3 ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಸಂಭ್ರಮ ಹಿನ್ನೆಲೆಯಲ್ಲಿ ಇಲ್ಲಿನ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ಸಂಜೆ ವೇಳೆ ಮೋದಿಯವರು ಪ್ರಮಾಣ ವಚನ ವೇಳೆ ಕ್ಷೇತ್ರ ದೇವತೆ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಒಗ್ಗೂಡಿ ಪೂಜೆ ಸಲ್ಲಿಸಿ ಮೋದಿಯವರ ದೀರ್ಘಾಯುಷ್ಯಕ್ಕೆ ಹಾಗೂ ಅವಧಿ ಪೂರ್ತಿ ಸುಸೂತ್ರ ಆಡಳಿತಕ್ಕೆ ಪ್ರಾರ್ಥಿಸಿದರು. ಸ್ವಾಮಿ ದರ್ಶನಕ್ಕೆ ಪರಸ್ಥಳದಿಂದ ಆಗಮಿಸಿದ್ದ ನೂರಾರು ಭಕ್ತರಿಗೆ ಸಿಹಿ ವಿತರಿಸಿ ಸಂಭ್ರಮಾಚರಿಸಿದರು.

ಶರಣ್‌ ಪಂಪ್‌ವೆಲ್ ವಿರುದ್ಧದ ಪ್ರಕರಣ ಹಿಂಪಡೆಯಿರಿ: ಹಿಂದೂ ಪರ ಸಂಘಟನೆಗಳ ಒತ್ತಾಯ

Jun 03 2024, 12:30 AM IST
ಮಂಗಳೂರಿನ ವಿಎಚ್‌ಪಿ ಮುಖಂಡ ಶರಣ್ ಪಂಪವೆಲ್ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು.ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಯನ್ನು ವಿನಾಕಾರಣ ಅಮಾನತ್ತು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಸಕಲೇಶಪುರದಲ್ಲಿ ಹಿಂದೂ ಪರ ಸಂಘಟನೆಗಳ ವತಿಯಿಂದ ನಗರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ಮಾಡಲಾಯಿತು.

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

May 30 2024, 12:48 AM IST
ಕ್ಷುಲ್ಲಕ ಕಾರಣಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತ ಬೆಳ್ಳೂರಿನ ಅಭಿಲಾಷ್ ಮೇಲೆ ಅನ್ಯಕೋಮಿನ ಯುವಕರ ಗುಂಪು ಸೋಮವಾರ ಸಂಜೆ ಲಾಂಗ್ ಸೇರಿದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಗಾಯಾಳು ಅಭಿಲಾಷ್‌ಗೆ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಹಿಂದೂ ಧರ್ಮ ಸಂಪದ್ಭರಿತ ಧಾರ್ಮಿಕ ವಿಧಿ-ವಿಧಾನ ಹೊಂದಿದೆ

May 30 2024, 12:45 AM IST
ಮುದಗಲ್ ಸಮೀಪದ ಸುಕ್ಷೇತ್ರ ಅಂಕಲಿಮಠದಲ್ಲಿ ಶ್ರೀ ಸದ್ಗುರು ನಿರುಪಾಧೀಶ್ವರರ ಜಾತ್ರೆ ಅಂಗವಾಗಿ ಹಮ್ಮಿಕೊಂಡ ವಟುಗಳಿಗೆ ಅಯ್ಯಾಚಾರ ಹಾಗೂ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮಕ್ಕೆ ಆಳಂದ-ನಂದವಾಡಗಿ ಮಹಾಂತಲಿಂಗ ಶಿವಾಚಾರ್ಯರು ಚಾಲನೆ ನೀಡಿದರು.

ಮೋದಿಯವರದ್ದು ಹಿಂದೂ - ಮುಸ್ಲಿಂ ಅಜೆಂಡಾ : ಜೈರಾಂ ರಮೇಶ್‌

May 16 2024, 12:49 AM IST
‘ನಾನು ಎಂದೂ ಹಿಂದೂ-ಮುಸ್ಲಿಂ ರಾಜಕೀಯ ಮಾಡಿಲ್ಲ. ಯಾವತ್ತು ಹಾಗೆ ಮಾಡುತ್ತೇನೋ ಅದೇ ದಿನ ನಾನು ಸಾರ್ವಜನಿಕ ಜೀವದಲ್ಲಿ ಇರಲು ಅರ್ಹನಲ್ಲ. ಇದು ನನ್ನ ಸಂಕಲ್ಪ’ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ವಿಪಕ್ಷಗಳು ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿವೆ.

ಶಿರ್ವ ಹಿಂದೂ ಶಾಲೆಗೆ ಬಸವಣ್ಣ ಭಾವಚಿತ್ರ ಕೊಡುಗೆ

May 16 2024, 12:48 AM IST
ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ನಿರಂಜನ್ ಚೋಳಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ವಸಂತಿ ನಾಯ್ಕ ಅವರಿಗೆ ಬಸವಣ್ಣ ಅವರ ಭಾವಚಿತ್ರವನ್ನು ಹಸ್ತಾಂತರಿಸಿದರು.

ಹಿಂದೂ ಸಂಸ್ಕೃತಿ ಪುನರುಜ್ಜೀವನಗೊಳಿಸಿದ ಶಂಕರಾಚಾರ್ಯರು

May 15 2024, 01:36 AM IST
ರಾಮನಗರ: ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದವರು ಶಂಕರಾಚಾರ್ಯರು ಎಂದು ಶೇಷಾದ್ರಿ ಅಯ್ಯರ್ ಹೇಳಿದರು.

ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರ

May 13 2024, 01:09 AM IST
ರಾಮಮಂದಿರದಲ್ಲಿ ತಾಲೂಕು ಬ್ರಾಹ್ಮಣ ಸಂಘದಿಂದ ಶಂಕರಾಚಾರ್ಯ ಜಯಂತಿ ಆಚರಣೆ

ಬಾಲಕಿ ಹತ್ಯೆ ಪ್ರಕರಣ: ಹಿಂದೂ ಜಾಗರಣಾ ವೇದಿಕೆ ಖಂಡನೆ, ಕಠಿಣ ಶಿಕ್ಷೆಗೆ ಆಗ್ರಹ

May 12 2024, 01:20 AM IST
ವಿದ್ಯಾರ್ಥಿನಿ ಮೀನಾಳ ಹತ್ಯೆ ಖಂಡನೀಯ. ಇದೊಂದು ಹೇಯ ಕೃತ್ಯ ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೂ ಸಂಘಟನೆ ಧರಣಿ: ಕಲ್ಲು ತೂರಾಟ

May 09 2024, 01:03 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹಿಂದೂ ಸಂಘಟನೆಗಳಿಗೆ ಸಿಪಿಐವೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದರೆಂದು ಆರೋಪಿಸಿದ್ದನ್ನು ಖಂಡಿಸಿ ಧರಣಿ ನಡೆಸುತ್ತಿರುವುದು ವಿಕೋಪಕ್ಕೆ ಹೋಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ ಘಟನೆ ಬಾಗಲಕೋಟೆ ನವನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಅನ್ಯ ಕೋಮಿಗೆ ಸೇರಿದ ಪ್ರೇಮಿಗಳ ಪ್ರೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved