• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ-ಮುಸ್ಲಿಂ ಎತ್ತಿಕಟ್ಟಿ ಸಂಸದರಿಂದ ದ್ವೇಷ ರಾಜಕಾರಣ: ಹುಲ್ಮಾರ್

Feb 09 2024, 01:45 AM IST
ಶಿಕಾರಿಪುರ ಪಟ್ಟಣದಲ್ಲಿ ಯುವಕನಿಗೆ ಚೂರಿ ಇರಿತದ ಪ್ರಕರಣದಲ್ಲಿ ರಾಘವೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹುಲ್ಮಾರ್ ಕಿಡಿಕಾರಿದರು.

ತಾಜ್‌ಮಹಲ್‌ನಲ್ಲಿ ಉರುಸ್ ಉತ್ಸವ ತಡೆ ಕೋರಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ

Feb 04 2024, 01:36 AM IST

ಯುನೆಸ್ಕೋ ಪಾರಂಪರಿಕ ತಾಣದಲ್ಲಿ ಫೆ.6 ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿರುವ ಉರುಸ್ ಉತ್ಸವಕ್ಕೆ ತಡಯಾಜ್ಞೆ ನೀಡಬೇಕೆಂದು ಕೋರಿ ಆಗ್ರಾ ಸ್ಥಳೀಯ ನ್ಯಾಯಾಲಯದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.

ಪ್ರತಿ ಹಿಂದೂ ಮನೆ ಮೇಲೆ ಹನುಮಧ್ವಜ ಹಾರಲಿ: ಯಶ್ಪಾಲ್ ಸುವರ್ಣ

Jan 30 2024, 02:00 AM IST
ಭಜರಂಗದಳ ನಿಷೇಧದ ಪೂರ್ವಭಾವಿಯಾಗಿ ಸರ್ಕಾರ ಹನುಮ ಧ್ವಜ ತೆರವುಗೊಳಿಸಿದೆ. ತಮ್ಮದು ಮುಸ್ಲಿಂ ಪರ ಸರ್ಕಾರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಹನುಮ ಧ್ವಜ ತೆರವುಗೊಳಿಸಿ ಅವರ ಓಲೈಕೆ ಮಾಡುತ್ತಿದೆ ಎಂದು ಯಶ್ಪಾಲ್‌ ಆರೋಪಿಸಿರು.

ರಾಮನ ಪೂಜಿಸಿದ್ದಕ್ಕೆ ಹಿಂದೂ ಕೈದಿಗಳ ಮೇಲೆ ಹಲ್ಲೆ?

Jan 28 2024, 01:17 AM IST
ವಿಡಿಯೋ ಹರಿಬಿಟ್ಟ ದರ್ಗಾ ಜೈಲಿನಲ್ಲಿರುವ ಮಹಾರಾಷ್ಟ್ರ ಮೂಲದ ಕೈದಿ. ಆದರೆ, ಇದೊಂದು ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿದೆ ಎಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿನ ಹಿಂದೂ ವಿಗ್ರಹಗಳ ಚಿತ್ರ ಬಯಲು

Jan 27 2024, 01:16 AM IST
ಜ್ಞಾನವಾಪಿ ಮಸೀದಿಯ ಎಎಸ್ಐ ವರದಿಯಲ್ಲಿ ಗಣೇಶ, ನಂದಿ, ಹನುಮನ ಚಿತ್ರಗಳು ಇವೆ ಎನ್ನಲಾಗಿದೆ. ಜೊತೆಗೆ ಶಿವಲಿಂಗ ಇರಿಸುವ ಯೋನಿಪಟ್ಟಾ ಚಿತ್ರ ಕೂಡ ಬಹಿರಂಗವಾಗಿದೆ ಎನ್ನಲಾಗಿದೆ. ಇದರಿಂದಾಗಿ ಇಲ್ಲಿ ಶಿವಲಿಂಗ ಇತ್ತೆಂದು ಸಾಬೀತಾಗಿದೆ ಎಂದು ಹಿಂದೂ ಪಕ್ಷಗಾರರು ತೀರ್ಮಾನಕ್ಕೆ ಬಂದಿದ್ದಾರೆ.

ಕೋಮು ಸೌಹಾರ್ದತೆ ಕದಡುವ ಸಂದೇಶ ಪೋಸ್ಟ್, ಅಂಕೋಲಾ ಠಾಣೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ

Jan 25 2024, 02:01 AM IST
ಅನ್ಯಕೋಮಿನ ಯುವಕನೊರ್ವ ಕೋಮು ಸೌಹಾರ್ದತೆ ಕದುಡುವ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡ ಹಿಂದೂ ಸಂಘಟನೆಗಳು ಮತ್ತು ಸಹಸ್ರಾರು ಹಿಂದೂ ಯುವಕರು ಬುಧವಾರ ಸಂಜೆ ಇಲ್ಲಿನ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಬಂಟಿಂಗ್ಸ್‌, ಫ್ಲೆಕ್ಸ್‌ ತೆರವಿಗೆ ನೋಟಿಸ್‌: ಹಿಂದೂ ಸಂಘಟನೆಗಳ ಆಕ್ರೋಶ

Jan 24 2024, 02:04 AM IST
ಜ.25ರಂದು ಮುಖ್ಯಮಂತ್ರಿ ವಿರಾಜಪೇಟೆಗೆ ಆಗಮಿಸುವ ಹಿನ್ನೆಲೆಯಲ್ಲಿ ಈಗಾಗಲೇ ನಗರದಾದ್ಯಂತ ಹಾಕಲಾಗಿದ್ದ ಬಂಟಿಂಗ್ಸ್ ಧ್ವಜ ಫ್ಲೆಕ್ಸ್‌ಗಳನ್ನು ಜ.23ರಂದು ಸಂಜೆ 5 ಗಂಟೆಯೊಳಗೆ ತೆರವುಗೊಳಿಸಬೇಕು, ಇಲ್ಲದಿದ್ದಲ್ಲಿ ಪುರಸಭೆಯ ವತಿಯಿಂದ ತೆರವುಗೊಳಿಸುವುದಾಗಿ ನೋಟಿಸ್‌ ಜಾರಿಗೊಳಿಸಲಾಗಿತ್ತು.

ಹಿಂದೂ- ಮುಸ್ಲಿಂ ಒಟ್ಟಾಗಿ ಇಲ್ಲಿ ರಾಮೋತ್ಸವ!

Jan 22 2024, 02:17 AM IST
ಇದೀಗ ಶ್ರೀರಾಮಮಂದಿರದ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗ್ರಾಮದ ಆಂಜನೇಯ ದೇವಾಲಯದಲ್ಲಿ ರಾಮೋತ್ಸವ ಆಚರಿಸಲಾಗುತ್ತಿದೆ. ಇದನ್ನು ಕೂಡ ಕೋಮುಸೌಹಾರ್ದದೊಂದಿಗೆ ಎಲ್ಲರೂ ಒಟ್ಟಾಗಿ ಆಚರಿಸುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರರಿಂದ ಹಿಂದೂ ವಿರೋಧಿ ನಿಲುವು: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪ

Jan 22 2024, 02:16 AM IST
ಶ್ರೀರಾಮ ಮಂದಿರ ಈ ದೇಶದ ಅಸ್ಮಿತೆ, ಆದರೆ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ತಳೆದಿದೆ.

ಹಿಂದೂ ರಾಷ್ಟ್ರ ನಿರ್ಮಾಣವೇ ನಮ್ಮ ಗುರಿ: ಸಂಸದ ಅನಂತಕುಮಾರ ಹೆಗಡೆ

Jan 21 2024, 01:30 AM IST
ದೇಶಕ್ಕೆ ಈಗ ಬಿಜೆಪಿ ಬೇಕಾಗಿದೆ. ನರೇಂದ್ರ ಮೋದಿ ಅವರ ನೇತೃತ್ವದ ಎರಡು ಅವಧಿಯ ಸರ್ಕಾರ ಉತ್ತಮ ಪರಿಣಾಮ ನೀಡಿದೆ. ಅಂತಿಮ ಗೆಲುವಿನವರೆಗೂ ನಾವೇ ಗೆಲ್ಲುತ್ತಿರಬೇಕು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved