• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಕಾರ್ಯಕರ್ತರ ಬಂಧನ ಖಂಡನೆ

Jan 04 2024, 01:45 AM IST
ರಾಮಭಕ್ತರನ್ನು ಬೇಕಂತಲೇ ಬಂಧಿಸಲಾಗುತ್ತಿದೆ. ಈ ಮೂಲಕ ಹಿಂದೂಗಳನ್ನು ಹೆದರಿಸುವ ತಂತ್ರಗಾರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು. ಹಮ್ಮಿಕೊಂಡಿತು.

ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ

Jan 04 2024, 01:45 AM IST
ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಇದೆ. ಇಡೀ ದೇಶವೇ ಐತಿಹಾಸಿಕ ಕ್ಷಣಗಳ ಕಣ್ತುಂಬಿಕೊಳ್ಳಲು ಕಾತುರವಾಗಿದೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರವು 1992ರ ಗಲಭೆಯ ಹಳೆ ಪ್ರಕರಣಗಳಿಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಕಾಂತ ಪೂಜಾರಿ ಬಂಧಿಸಿದ್ದು ಖಂಡನೀಯ.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ

Jan 04 2024, 01:45 AM IST
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.

ಹಿಂದೂ ಕಾರ್ಯಕರ್ತನ ಬಂಧನ: ಶಹರ ಠಾಣೆಗೆ ಮುತ್ತಿಗೆ

Jan 02 2024, 02:15 AM IST
ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶಹರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕ ಆಧಾಯದ ಹಿಂದೂ ದೇಗುಲಗಳು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ಚಿಂತನೆ ಸಲ್ಲ

Jan 02 2024, 02:15 AM IST
ಜನರ ದೇವರ ಮೇಲಿನ ನಂಬಿಕೆಯಿಂದ ನೀಡುವ ಕಾಣಿಕೆ, ಹರಕೆ ವಸ್ತುಗಳು ಅದೇ ದೇಗುಲ, ಕ್ಷೇತ್ರ ಅಭಿವೃದ್ಧಿಗೆ ಬಳಸಿದರೆ ಉತ್ತಮ. ಆದರೆ, ಸರ್ಕಾರ ದೇಗುಲಗಳ ಕೋಟ್ಯಂತರ ರು. ಆದಾಯ ಅನ್ಯ ಸಮುದಾಯದ ಅಭಿವೃದ್ಧಿಗೆ ಬೇಕಾಬಿಟ್ಟಿ ಬಳಸೋದಕ್ಕೆ ಶಿಕಾರಿಪುರ ವೀರಶೈವ ಜಂಗಮ ಪುರೋಹಿತರು ಅಸಮಾಧಾನ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ.

ಹಿಂದೂ ಸಾದರ ಸಮುದಾಯ ಉತ್ತುಂಗದತ್ತ: ಶಾಸಕ

Dec 24 2023, 01:45 AM IST
ಮಾಜಿ ಮಂತ್ರಿ ದಿ. ಲಕ್ಷ್ಮಿನರಸಿಂಹಯ್ಯ 23 ನೇ ವಾರ್ಷಿಕ ಸಂಸ್ಮರಣಾ ದಿನ ಕಾರ್ಯಕ್ರಮ

ದುರಾಸೆಯಿಂದ ಹಿಂದೂ ಧಾರ್ಮಿಕ ಆಚರಣೆಗಳ ಟೀಕೆ

Dec 20 2023, 01:15 AM IST
ಕಿಡಿಗೇಡಿಗಳ ಘಾತುಕ ಶಕ್ತಿಯಿಂದ ದೇವಸ್ಥಾನಗಳು ನಶಿಸುವುದಿಲ್ಲ

ಹಿಂದೂ ಧರ್ಮದಲ್ಲಿ ಮಂತ್ರಾಕ್ಷತೆಗೆ ಮಹತ್ವ: ಎಡನೀರು ಶ್ರೀ

Dec 02 2023, 12:45 AM IST
ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆ ಕಲಶಕ್ಕೆ ಪುತ್ತೂರು, ಬೆಳ್ತಂಗಡಿಯಲ್ಲಿ ಅದ್ಧೂರಿ ಸ್ವಾಗತ, ಎಡನೀರು ಸ್ವಾಮೀಜಿ ಭಾಗಿ, ಆಶೀರ್ವಚನ ನೀಡಿದರು.

ವಿಜಯೆಂದ್ರ ದೇಶದ ಹಿಂದೂ ನಾಯಕ ಆಗ್ತಾರೆ: ಈಶ್ವರಪ್ಪ ಭವಿಷ್ಯ

Nov 30 2023, 01:15 AM IST
ವಿಜಯೇಂದ್ರ ಜೊತೆ ಕರ್ನಾಟಕದ ಒಂದು ಕೋಟಿ ಕಾರ್ಯಕರ್ತರು ಇದ್ದಾರೆ. ರಾಜ್ಯಾಧ್ಯಕ್ಷರ ಆಯ್ಕೆ ವೇಳೆ ಪಕ್ಷದಲ್ಲಿ ಅಸಮಾಧಾನ ಇದ್ದಿದ್ದು ಹೌದು. ಯಾರೋ ಮೂವರಿಗೆ ಅಸಮಾಧಾನ ಇದೆ. ಅವರ ಬಳಿ ರಾಷ್ಟ್ರೀಯ ನಾಯಕರು ಮಾತನಾಡಿ, ಸರಿಪಡಿಸುತ್ತಾರೆ ಎಂದರು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 25 ಸೀಟ್ ಗೆದ್ದಿದ್ದೇವೆ. ಸ್ಯಾಂಪಲ್‌ಗೆ ಒಂದು ಸ್ಥಾನವನ್ನು ಕಾಂಗ್ರೆಸ್ ಗೆದ್ದಿದೆ. ಆದರೆ, ಈ ಬಾರಿ ಒಂದೂ ಸೀಟ್ ಕೂಡ ಕಾಂಗ್ರೆಸ್ ಗೆಲ್ಲಲ್ಲ. ನಾವು 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಇದು ನೂರಕ್ಕೆ ನೂರು ಸತ್ಯಎಂದು ಹೇಳಿದರು.

ಹಿಂದೂ ಮಲಯಾಳಿ ಸಮಾಜದಿಂದ ಸಾಮರಸ್ಯದ ಜೀವನ: ವಿ.ಎಂ. ವಿಜಯ

Nov 14 2023, 01:15 AM IST
ಕಾನ್‌ಬೈಲ್ ಸರ್ಕಾರಿ ಮಾದರಿ ಶಾಲೆಯಲ್ಲಿ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ವತಿಯಿಂದ 2ನೇ ವರ್ಷದ ಓಣಂ ಆಚರಣೆಯ ಸಮಾರಂಭ
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved