• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಿವಾರ ತೆಗೆಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅಪಮಾನ

Apr 21 2025, 12:47 AM IST
ಕಾಂಗ್ರೆಸ್ ಸರಕಾರ ಸನಾತನ ಹಿಂದೂ ಧರ್ಮ ವಿರೋಧಿ ನೀತಿ ಹೆಚ್ಚಾಗಿ ಜಾರಿಗೆ ತರುತ್ತಿದೆ.

ಬಾಂಗ್ಲಾ ಹಿಂದೂ ನಾಯಕನ ಹತ್ಯೆ - ಹಿಂದುಗಳ ಮೇಲೆ ನಿಲ್ಲದ ದಾಳಿ ಬಗ್ಗೆ ಭಾರತ ಕೆಂಡಾಮಂಡಲ

Apr 20 2025, 06:34 AM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಮುಂದುವರಿದಿದೆ. ಬಾಂಗ್ಲಾದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕ ಭಾವೇಶ್‌ ಚಂದ್ರ ರಾಯ್‌ (58) ಅವರನ್ನು ಅಪಹರಿಸಿ ಭೀಕರವಾಗಿ ಗುರುವಾರ ಹತ್ಯೆ ಮಾಡಿದ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನಾಪೋಕ್ಲು: ಹಿಂದೂ ಮಲಯಾಳಿ ಸಂಘದಿಂದ ವಿಷು ಕಣಿ, ವಿಷು ಕೈನೀಟಂ

Apr 20 2025, 02:06 AM IST
ಹಿಂದೂ ಮಲೆಯಾಳಿ ಸಂಘದಿಂದ ವಿಷು ಕಣಿ ಹಾಗೂ ವಿಷು ಕೈನೀಟಂ ಅದ್ಧೂರಿಯಾಗಿ ನಡೆಯಿತು.

ಹಿಂದೂ ಸಮಾಜವನ್ನು ವಿಸ್ತರಿಸುವ ಕೆಲಸವಾಗಲಿ: ಸೂಲಿಬೆಲೆ

Apr 20 2025, 01:49 AM IST
ಧರ್ಮಕ್ಕೆ ಆಘಾತವಾದಾಗ ಸುಮ್ಮನೆ ಕುಳಿತುಕೊಳ್ಳುವವರು ಧರ್ಮದ್ರೋಹಿಗಳು. ದುಷ್ಟ ಶಕ್ತಿಗಳ ನಾಶಕ್ಕೆ ಹನುಮಂತನಂತೆ ಬಲವಾಗಿ ನಿಲ್ಲಬೇಕಾದ ಅವಶ್ಯಕತೆ ಇದೆ. ಸನಾತನ ಧರ್ಮವೆಂಬುದು ಕೇವಲ ಪ್ರಾಚೀನವಾದಷ್ಟೇ ಅಲ್ಲ, ಜಗತ್ತಿನ ಹಳೆಯ, ಇಂದಿನ ವರೆಗೆ ಜೀವಂತವಿರುವ ಏಕೈಕ ಧರ್ಮವಾಗಿದೆ. ಹೀಗಾಗಿ ಹಿಂದು ಧರ್ಮದ ತಂಟೆಗೆ ಬಂದರೆ ಅದಕ್ಕೆ ಸದಾ ಉತ್ತರಿಸಲು ಸಿದ್ಧವಾಗಬೇಕಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹಿಂದೂ ಮಹಿಳೆಯರಿಗೆ ತ್ರಿಶೂಲ ವಿತರಣೆ - ತೊಂದರೆ ಕೊಟ್ಟರೆ ತ್ರಿಶೂಲ ಚುಚ್ಚಿ : ಮುತಾಲಿಕ್‌

Apr 19 2025, 10:12 AM IST

ನೇಹಾ ಹಿರೇಮಠ ಕೊಲೆಯಾಗಿ ವರ್ಷವಾದರೂ ನ್ಯಾಯ ಸಿಕ್ಕಿಲ್ಲ. ಆರೋಪಿ ಜೈಲಿನಲ್ಲಿ ಆರಾಮಾಗಿ ಕಾಲಕಳೆಯುತ್ತಿದ್ದಾನೆ. ಆತನಿಗೆ ಯಾಕೆ ಶಿಕ್ಷೆಯಾಗಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಪ್ರಶ್ನಿಸಿದರು.

ಬಾಂಗ್ಲಾದೇಶದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕನ ಅಪಹರಿಸಿ ಬರ್ಬರ ಕೊಲೆ : ಡೈಲಿ ಸ್ಟಾರ್‌ ವರದಿ

Apr 19 2025, 01:46 AM IST

ಭಾರತದಲ್ಲಿ ಅಲ್ಪಸಂಖ್ಯಾತರನ್ನು ರಕ್ಷಿಸಿ ಎಂದು ಕ್ಯಾತೆ ತೆಗೆದಿದ್ದ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಹತ್ಯಾಕಾಂಡ ಮುಂದುವರಿದಿದೆ. ಉತ್ತರ ಬಾಂಗ್ಲಾದೇಶದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕರನ್ನು ದುಷ್ಕರ್ಮಿಗಳು ಅಪಹರಿಸಿ, ಬರ್ಬರವಾಗಿ ಕೊಲೆ 

ಅಮೆರಿಕದ ಜಾರ್ಜಿಯಾ ಬಳಿಕ ಸ್ಕಾಟ್ಲೆಂಡ್‌ನಲ್ಲೂ ಹಿಂದೂ ಫೋಬಿಯಾ ವಿರುದ್ಧ ಬಿಲ್‌ ಮಂಡನೆ

Apr 19 2025, 12:52 AM IST
ಅಮೆರಿಕದ ರಾಜ್ಯವಾದ ಜಾರ್ಜಿಯಾ ಹಿಂದೂ ಫೋಬಿಯಾ ವಿರುದ್ಧ ಮಸೂದೆಯನ್ನು ಪರಿಚಯಿಸಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಸಂಸತ್ತಿನಲ್ಲೂ ಹಿಂದೂ ವಿರೋಧಿ ಪೂರ್ವಾಗ್ರಹದ ವಿರುದ್ಧ ನಿರ್ಣಯ ಮಂಡನೆ ಮಾಡಲಾಗಿದೆ.

ಹಿಂದೂ, ಮುಸ್ಲಿಂ ಒಡೆಯಲು ಮುಂದಾದ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 17 2025, 12:52 AM IST
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.

ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಂಗೂ ಅವಕಾಶ ಮಾಡಿಕೊಡುತ್ತೀರಾ? : ಸುಪ್ರೀಂ

Apr 17 2025, 12:06 AM IST

ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವುದಾದರೆ ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೆ ಅವಕಾಶ ಮಾಡಿಕೊಡುತ್ತೀರಾ? ಎಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಪ್ರಸಂಗ ಬುಧವಾರ ನಡೆದಿದೆ.  

ಹಿಂದೂ ಧರ್ಮ ವಿರೋಧಿಸುವವರು ಬೇರೆ ಧರ್ಮ ವಿರೋಧಿಸುವುದಿಲ್ಲ ಏಕೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Apr 14 2025, 02:04 AM IST
ಅಗ್ನಿಹೋತ್ರ ಸೇರಿದಂತೆ ಸನಾತನ, ಹಿಂದೂ ಪರಂಪರೆ ಪದ್ಧತಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಎಡ ಪಂಥೀಯರು ಬೇರೆ ಧರ್ಮದ ಬಗ್ಗೆ ಏತಕ್ಕೆ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved