• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಗ್ರಾಮ ಪ್ರಕರಣ ಹಿಂದೂ ಭಾವನೆಗೆ ಘಾಸಿ ಮಾಡುವ ಷಡ್ಯಂತ್ರ: ಕುತ್ಯಾರು ನವೀನ್‌ ಶೆಟ್ಟಿ

Aug 09 2025, 12:03 AM IST
ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ನಡೆಸುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಈ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.

ಭಾರತದ ಸಂಸ್ಕೃತಿ ಸನಾತನ ಹಿಂದೂ ಧರ್ಮದ ತಳಹದಿಯ ಮೇಲೆ ನಿಂತಿದೆ

Aug 09 2025, 12:00 AM IST
ಪ್ರತಿ ಗ್ರಾಮಗಳಲ್ಲಿಯೂ ದೇಗುಲ ಹಾಗೂ ಶಾಲೆಗಳು ಇರಬೇಕು. ದೇಗುಲದ ಗಂಟೆ ಹಾಗೂ ಶಾಲೆಯ ಗಂಟೆ ಶಬ್ದ ಮೊಳಗಬೇಕು. ಶಾಲೆಯಿಂದ ಶಿಕ್ಷಣ ಮತ್ತು ದೇಗುಲಗಳಿಂದ ಧರ್ಮ, ಸಂಸ್ಕೃತಿ ಹಾಗೂ ಸಂಸ್ಕಾರ ಬೆಳೆಯುತ್ತದೆ ಎಂದರು. ಇತ್ತೀಚಿನ ವರ್ಷಗಳಿಂದ ತಾಲೂಕಿನಾದ್ಯಂತ ದೇಗುಲಗಳು ಬಹುತೇಕ ಜೀರ್ಣೋದ್ಧಾರದೊಂದಿಗೆ ಲೋಕಾರ್ಪಣೆಗೊಂಡಿವೆ. ದೇಗುಲಗಳ ನಿರ್ಮಾಣಕ್ಕೆ ಶಾಸಕರ ನಿಧಿ ಹಾಗೂ ವೈಯಕ್ತಿಕವಾಗಿ ಸಾಕಷ್ಟು ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪುತ್ತೂರು: 16ರಂದು ವಿಶ್ವ ಹಿಂದೂ ಪರಿಷತ್‌ ೧೫ನೇ ವರ್ಷದ ಮೊಸರುಕುಡಿಕೆ ಉತ್ಸವ

Aug 08 2025, 02:00 AM IST
೧೬ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ೧೫ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ .

ಹಿಂದೂ ಹತ್ಯೆ ಖಂಡಿಸಿ ಕೊಪ್ಪಳದಲ್ಲಿ ಆಗಸ್ಟ್ 8ರಂದು ಬೃಹತ್ ಪ್ರತಿಭಟನೆ

Aug 05 2025, 11:46 PM IST
ಮುಸ್ಲಿಂ ಯುವತಿ ಪ್ರೀತಿಸಿದ ಹಿಂದೂ ಯುವಕ ಗವಿಸಿದ್ದ ನಾಯಕ ಹತ್ಯೆ ಖಂಡಿಸಿ ಆ. 8ರಂದು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆಯನ್ನು ಜಾತ್ಯತೀತ, ಪಕ್ಷಾತೀತವಾಗಿ ಮಾಡಲು ನಿರ್ಧರಿಸಲಾಗಿದೆ.

ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ

Aug 05 2025, 01:30 AM IST

ತ್ರಿಕೋನ ಪ್ರೇಮ ಪ್ರಕರಣದಲ್ಲಿ ನಗರದ ಬಹದ್ದೂರ್‌ಬಂಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ಹಿಂದೂ ಯುವಕನ ಬರ್ಬರ ಕೊಲೆ ನಡೆದಿದ್ದರಿಂದ ಸೋಮವಾರ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಟಿಪ್ಪು ಹಿಂದೂ, ಕನ್ನಡದ ಕೊಲೆಗೆ ಅಡಿಗಲ್ಲು ಹಾಕಿದ್ದ: ಸಿ.ಟಿ. ರವಿ

Aug 04 2025, 11:45 PM IST
ಚಿಕ್ಕಮಗಳೂರು, ಟಿಪ್ಪು ಸುಲ್ತಾನ್ ಹಿಂದೂ, ಕ್ರಿಶ್ಚಿಯನ್ ಹಾಗೂ ಕನ್ನಡದ ಕೊಲೆಗೆ ಅಡಿಗಲ್ಲು ಹಾಕಿದ್ದ. ಕನ್ನಂಬಾಡಿ ಕಟ್ಟೆ ನಿರ್ಮಾಣಕ್ಕಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಮೋದಿಗೆ ಹಿಂದೂ ಉಗ್ರವಾದ ಕಳಂಕಕ್ಕೆ ಯತ್ನ: ಸಾಧ್ವಿ ಪ್ರಜ್ಞಾ

Aug 03 2025, 05:06 AM IST

2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ತನಿಖಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದರು

ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿ ಬಯಲು: ಶಾಸಕ ಚನ್ನಬಸಪ್ಪ

Aug 03 2025, 01:30 AM IST
ಮಾಲೇಗಾಂವ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಪರವಾಗಿ ಬಂದ ನ್ಯಾಯಾಲಯದ ತೀರ್ಪು, ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯನ್ನು ಬಯಲು ಮಾಡಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು

Aug 01 2025, 02:15 AM IST

2008ರ ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಮಹಾರಾಷ್ಟ್ರ ಎಟಿಎಸ್‌ 7 ಜನರನ್ನು ಬಂಧಿಸಿದ ಬಳಿಕ ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಸೇರಿದಂತೆ ಕೆಲ ನಾಯಕರು ಮೊದಲ ಬಾರಿಗೆ ಹಿಂದೂ ಭಯೋತ್ಪಾದನೆಯ ಪದ ಬಳಸಿದ್ದರು. ಅದು ದೇಶದಲ್ಲಿ ಭಯೋತ್ಪಾದನೆಯನ್ನು ಹಿಂದೂಗಳ ತಲೆಗೆ ಕಟ್ಟಿದ ಮೊದಲ ಪ್ರಕರಣ 

ಹಿಂದೂ ಮಹಾಗಣಪತಿ ಉತ್ಸವ: ನಾಳೆ ಹಂದರಗಂಬ ಪೂಜೆ

Jul 30 2025, 12:45 AM IST
ಹಿಂದೂ ಮಹಾಗಣಪತಿ ಆಶ್ರಯದಲ್ಲಿ 6ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮಹೋತ್ಸವ ನಿಮಿತ್ತ ಪೆಂಡಾಲ್‌ ನಿರ್ಮಿಸುವ ಹಂದರಗಂಬ ಹಾಗೂ ಗೋ ಮಾತಾ ಪೂಜೆಯನ್ನು ಜು.31ರಂದು ಬೆಳಗ್ಗೆ ನಡೆಸಲಾಗುವುದು ಎಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved