• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ರಾಷ್ಟ್ರ ಕಟ್ಟುವಲ್ಲಿ ಸಫಲರಾಗಿದ್ದ ಶಿವಾಜಿ

Feb 20 2025, 12:46 AM IST
ಶಿವಮೊಗ್ಗ: ಪರಕೀಯರ ದಾಳಿಯನ್ನು ಹಿಮ್ಮೆಟ್ಟಿಸಿ ರಾಷ್ಟ್ರ ಕಟ್ಟಿದ ಛತ್ರಪತಿ ಶಿವಾಜಿ ಮಹಾರಾಜರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೇ ಎಲ್ಲರೂ ಸೇರಿ ಜಯಂತಿ ಆಚರಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು.

ಅಂಗರಗುಡ್ಡೆ: ಶಿಮಂತೂರು ಹಿಂದೂ ರುದ್ರ ಭೂಮಿಗೆ ಶಿಲಾನ್ಯಾಸ

Feb 17 2025, 12:33 AM IST
ಅಂಗರಗುಡ್ಡೆಯಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿಯ ಆಶ್ರಯದಲ್ಲಿ ನಿರ್ಮಾಣವಾಗಲಿರುವ ಹಿಂದೂ ರುದ್ರ ಭೂಮಿಯ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ಹಿಂದೂ ಸಂಘಟನೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಗುರಿ : ಮೋಹನ ಭಾಗವತ್‌ ಹೇಳಿಕೆ

Feb 17 2025, 12:31 AM IST
‘ಹಿಂದೂ ಸಮಾಜ ಒಂದು ಜವಾಬ್ದಾರಿಯುತ ಸಮುದಾಯ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಸಮಾಜ ಅದು. ಹೀಗಾಗಿಯೇ ಈ ಸಮಾಜವನ್ನು ಸಂಘಟಿಸಲು ಆರೆಸ್ಸೆಸ್‌ ಬಯಸುತ್ತದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಮೋಹನ ಭಾಗವತ್‌ ಹೇಳಿದರು.

ಹಿಂದೂ ಮುಸ್ಲಿಂ ಭಾವೈಕ್ಯತೆಯ ತಿಂಥಣಿ ಮೌನೇಶ್ವರ ಜಾತ್ರೆ ಸಂಪನ್ನ

Feb 15 2025, 12:31 AM IST
Mauneshwar fair, a celebration of Hindu-Muslim unity, is a success

ಪ್ರೇಮಿಗಳ ದಿನ ಆಚರಣೆಗೆ ಹಿಂದೂ ಸಂಘಟನೆ ವಿರೋಧ

Feb 13 2025, 12:48 AM IST
ಫೆ.14ರಂದು ಪ್ರೇಮಿಗಳ ದಿನ ನೆಪದಲ್ಲಿ ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರ ಕಣ್ಮರೆಯಾಗಿ ಸಮಾಜದಲ್ಲಿ ಲವ್ ಜಿಹಾದ್, ಅಪ್ರಾಪ್ತ ವಯಸ್ಕರ ಮದುವೆ, ವ್ಯಭಿಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಯುವಕ-ಯುವತಿಯರು ಇದರಿಂದ ದೂರವಿದ್ದು, ಪ್ರೇಮಿಗಳ ದಿನ ವಿರೋಧಿಸಬೇಕು ಎಂದು ಹಿಂದೂ ಸಂಘಟನೆ ಮುಖಂಡ ಮಹಾಲಿಂಗ ಜಮಖಂಡಿ ಆಗ್ರಹಿಸಿದರು.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕುವ ನಿರ್ಣಯ

Feb 11 2025, 12:47 AM IST
ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಎಂದೇ ಕರೆಯಲಾಗುವ ಧರ್ಮ ಸಂಸತ್‌ ಸಭೆಯು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕುವ ನಿರ್ಣಯ ಕೈಗೊಂಡಿದೆ. ಮನುಸ್ಮೃತಿ ಕುರಿತ ಟೀಕೆ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದೆ.

ಹಿಂದೂ ಧರ್ಮವಲ್ಲ, ಅದು ಪ್ರಾಚೀನ ಕಾಲದ ಕಾನೂನು: ಸಾಹಿತಿ ಬಿ.ಆರ್. ಕೃಷ್ಣಯ್ಯ

Feb 09 2025, 01:18 AM IST
ಮೊದಲು ಭರತ ಖಂಡದಲ್ಲಿ ವೇದ ಧರ್ಮ ಇತ್ತು. ನಂತರ ಈ ಧರ್ಮ ಬ್ರಾಹ್ಮಣ ಧರ್ಮವಾಗಿ ಮಾರ್ಪಟ್ಟಿತ್ತು. ಈ ಬ್ರಾಹ್ಮಣ ಧರ್ಮವೇ ಕಾಲಕ್ರಮೇಣ ಹಿಂದೂ ಧರ್ಮವಾಗಿ ಮಾರ್ಪಟ್ಟಿದೆ. ಈ ಸತ್ಯ ಯುವಜನಾಂಗ ಅರಿಬೇಕು ಎಂದು ಬಿ.ಆರ್‌. ಕೃಷ್ಣಯ್ಯ ಹೇಳಿದರು.

ದೇಗುಲ ರಕ್ಷಣೆ, ಧಾರ್ಮಿಕ ಶಿಕ್ಷಣ ಬಗ್ಗೆ ಸಭೆ: ಹಿಂದೂ ಜಾಗೃತಿ ಸಮಿತಿಯ ಗುರುಪ್ರಸಾದ ಗೌಡ

Feb 08 2025, 12:34 AM IST
ಅನಾದಿಯಿಂದಲೂ ಇರುವ ದೇವಸ್ಥಾನಗಳ ಸಂರಕ್ಷಣೆಗಾಗಿ ದೇವಸ್ಥಾನಗಳ ವ್ಯಾಪಕ ಸಂಘಟನೆಯನ್ನು ರಾಜ್ಯವ್ಯಾಪಿ ಕರ್ನಾಟಕ ಮಂದಿರ ಮಹಾಸಂಘ ಮಾಡುತ್ತಿದ್ದು, ದೇವಸ್ಥಾನಗಳಲ್ಲಿ ಧಾರ್ಮಿಕ ಶಿಕ್ಷಣ ನೀಡುವುದು ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಫೆ.9ರಂದು ನಗರದ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಮಂದಿರ ಅಧಿವೇಶನ ಹಮ್ಮಿಕೊಳ್ಳಲಾಗಿದೆ

ಮಲೇಬೆನ್ನೂರಲ್ಲಿ ಉರುಸ್‌ಗೆ ಚಾಲನೆ: ಸಾಮರಸ್ಯ ಮೆರೆದ ಹಿಂದೂ ಬಾಂಧವರು

Feb 06 2025, 12:16 AM IST
ಹರಿಹರ ತಾಲೂಕು ಮಲೇಬೆನ್ನೂರು ಪಟ್ಟಣದ ಸೈಯದ್ ಹಬೀಬುಲ್ಲಾ ಷಾ ಖಾದ್ರಿ ಉರುಸ್‌ಗೆ ಬುಧವಾರ ವಿಧ್ಯುಕ್ತ ಚಾಲನೆ ದೊರೆಯಿತು. ಪಟ್ಟಣದಲ್ಲಿ ಪ್ರಥಮ ಬಾರಿಗೆ ಚುನಾಯಿತ ಆಡಳಿತ ಮಂಡಳಿಯ ಯುವ ಸದಸ್ಯರು ಮುಂಚೂಣಿಯಲ್ಲಿದ್ದು, ಉರುಸ್ ಮತ್ತು ಗಂಧ ನಡೆಸಲು ಸಿದ್ಧರಾಗಿದ್ದಾರೆ. ಮೊದಲ ದಿನವೇ ದರ್ಗಾ ಆವರಣದಲ್ಲಿ ಹಿಂದೂ ಬಾಂಧವರು ಸೇರಿ ೨೫,೦೦೦ ಸಾವಿರ ಭಕ್ತರಿಗೆ ಅನ್ನ ಸಂತರ್ಪಣೆ ನೀಡಿ ಕೋಮು ಸಾಮರಸ್ಯ, ಧನ್ಯತೆ ಮೆರೆದರು. ರಾತ್ರಿವರೆಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಜಕಣಾಚಾರ್ಯರ ದೇವಾಲಯಗಳು ಹಿಂದೂ ಪರಂಪರೆ ಜೀವಂತವಾಗಿರಿಸಿವೆ-ಸ್ವಾಮೀಜಿ

Feb 05 2025, 12:34 AM IST
ಭಾರತ ದೇಶದಲ್ಲಿ ಜಕಣಾಚಾರ್ಯತರಿಂದ ನಿರ್ಮಾಣವಾದ ಶಿಲ್ಪಕಲೆಗಳುಳ್ಳ ದೇವಾಲಯಗಳು ಹಿಂದೂ ಪರಂಪರೆಯನ್ನು ಜೀವಂತವಾಗಿರಿಸಿವೆ ಎಂದು ವಡ್ಡನಹಾಳ ವಿಶ್ವಕರ್ಮ ಸಂಸ್ಥಾನ ಸಾವಿತ್ರಿ ಪೀಠದ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು ನುಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 34
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved