• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಮುಸ್ಲಿಮರು ಭಾವೈಕ್ಯದಿಂದ ಆಚರಿಸುವ ಮೊಹರಂ

Jul 02 2025, 11:53 PM IST
ಡಂಬಳ ಹೋಬಳಿ ಭಾಗದಲ್ಲಿ ಭಾವೈಕ್ಯತೆಯ ಮೊಹರಂ ಹಬ್ಬ ಈಗಾಗಲೇ ಆರಂಭವಾಗಿದ್ದು, ಇಲ್ಲಿ ಹಿಂದೂ ಮುಸ್ಲಿಮರು ಏಕತೆಯಿಂದ, ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಅಲಾಯಿ ದೇವರು ತಡರಾತ್ರಿ ಮಸೀದಿಯಿಂದ ಹೊರಗಡೆ ಬಂದು ಭಕ್ತರಿಗೆ ದರ್ಶನ ಭಾಗ್ಯ ನೀಡುತ್ತವೆ.

ಹಿಂದೂ ರಾಷ್ಟ್ರವನ್ನಾಗಿಸಲು ಆರ್ ಎಸ್ ಎಸ್ ಹುನ್ನಾರ: ಸಿಪಿಐ( ಎಂ) ಕಾರ್ಯಕರ್ತರಿಂದ ಪ್ರತಿಭಟನೆ

Jul 02 2025, 11:48 PM IST
ದೇಶದಲ್ಲಿ ತುರ್ತು ಪರಿಸ್ಥಿತಿ ವೇಳೆ ಆರ್ ಎಸ್ ಎಸ್ ನವರು ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಬಾಲಂಗೋಚಿಗಳಾಗಿದ್ದವರು, ಇಂದು ತುರ್ತು ಪರಿಸ್ಥಿತಿ ವಿರುದ್ಧ ಜನಾಂದೋಲನ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.

ಬಸ್‌ ನಿಲ್ದಾಣ ಪಕ್ಕದ ಜಾಗ ಹಿಂದೂ, ಮುಸ್ಲಿಂದಲ್ಲ, ಸರ್ಕಾರಿ ಜಾಗ

Jun 27 2025, 12:48 AM IST
ಮುಖ್ಯ ಬಸ್ ನಿಲ್ದಾಣ ಪಕ್ಕದಲ್ಲಿರುವ ಪುರಸಭೆ ಮುಂಭಾಗದ ಸುಮಾರು 1.5 ಎಕರೆ ಪಾಳುಬಿದ್ದ ಜಾಗ ಪಟ್ಟಣದಲ್ಲಿನ ಹಿಂದೂ ಮತ್ತು ಮುಸ್ಲಿಮರಲ್ಲಿ ನಮ್ಮದು-ನಮ್ಮದು ಎಂಬ ವಿವಾದ 60 ವರ್ಷಗಳಿಂದಲೂ ಇದೆ. ಇದು ಈ ಎರಡು ಧರ್ಮದವರದೂ ಅಲ್ಲ, ಸರ್ಕಾರಿ ಜಾಗ ಎಂದು ಪುರಸಭೆಯಿಂದ ಹಿಡಿದು ವಿಭಾಗೀಯ ಅಧಿಕಾರಿಗಳ ಕಚೇರಿಯಲ್ಲಿಯೂ ದಾಖಲಾಗಿದೆ. ಈ ಸರ್ಕಾರಿ ಜಾಗದಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವಂತಹ ಅಭಿವೃದ್ಧಿ ಕೆಲಸಗಳನ್ನು ನಡೆಸಲಿ ಎಂದು ಮಯೂರ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಗೌ.ಹಾಲೇಶ್ ಹೇಳಿದ್ದಾರೆ.

ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ರಾಜ್ಯ ಸರ್ಕಾರ

Jun 25 2025, 11:47 PM IST
ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಪ್ರಜಾಪ್ರಭುತ್ವದ ಮೇಲೆ ತುರ್ತು ಪರಿಸ್ಥಿತಿ ಘೋಷಿಸಿದ್ದರು.

ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ

Jun 22 2025, 11:47 PM IST
ಭಾರತೀಯ ಮೂಲದ ರ್‍ಯಾಪರ್‌ ಟಾಮಿ ಜೆನಿಸಿಸ್‌ ಹಿಂದೂ ದೇವರ ವೇಷ ಧರಿಸಿ ಅಶ್ಲೀಲವಾಗಿ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಹಿಂದೂಗಳ ಧಾರ್ಮಿಕ ಭಾವನೆಗಳ ಧಕ್ಕೆ ತಂದಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಹಿಂದೂ ದಂಪತಿ 3 ಮಕ್ಕಳನ್ನು ಪಡೆದರೆ ಪ್ರಬಲ, 2 ಮಕ್ಕಳನ್ನು ಪಡೆದರೆ ದುರ್ಬಲ

Jun 21 2025, 12:49 AM IST
ಹಿಂದೂ ದಂಪತಿ 3 ಮಕ್ಕಳನ್ನು ಪಡೆದರೆ ಪ್ರಬಲ, 2 ಮಕ್ಕಳನ್ನು ಪಡೆದರೆ ದುರ್ಬಲ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ‌ ‌ಪ್ರವೀಣ್ ಭಾಯಿ ತೊಗಾಡಿಯಾ ತಿಳಿಸಿದರು.

ಹಿಂದೂ ಧರ್ಮ, ಸಂಸ್ಕೃತಿ ಉಳಿಸಲು ಶಿಕ್ಷಣ ಕ್ಷೇತ್ರದಿಂದ ಸಾಧ್ಯ: ಡಾ. ಪ್ರಭಾಕರ ಭಟ್ ಕಲ್ಲಡ್ಕ

Jun 21 2025, 12:49 AM IST
ಸುಲ್ಕೇರಿಯ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಪ್ರವೇಶೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿದರು.

ಹಿಂದೂ ಜನಸಂಖ್ಯೆ ಹೆಚ್ಚಳಕ್ಕೆ ಮೂರು ಮಕ್ಕಳ ಹೆರಿ:ಡಾ.ತೋಗಾಡಿಯಾ

Jun 18 2025, 12:08 AM IST
ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಹೆಚ್ಚಿಸಲು ದಂಪತಿಗಳು ಕನಿಷ್ಠ ಮೂರು ಮಕ್ಕಳನ್ನು ಹೆರಬೇಕೆಂದು ವಿಶ್ವ ಹಿಂದೂ ಪರಿಷತ್‌ ಅಂತಾರಾಷ್ಟ್ರೀಯ ಅಧ್ಯಕ್ಷ ಡಾ.ಪ್ರವೀಣಬಾಯ್ ತೊಗಾಡಿಯಾ ಹೇಳಿದರು.

ಸುಹಾಸ್‌ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ: ಹಿಂದೂ ಜಾಗರಣಾ ವೇದಿಕೆ ಸ್ವಾಗತ

Jun 10 2025, 10:04 AM IST
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರಸರ್ಕಾರ ಎನ್‌ಐಎಗೆ ವಹಿಸಿದೆ. ಈ ಕ್ರಮವನ್ನು ಹಿಂದೂ ಜಾಗರಣಾ ವೇದಿಕೆ ಸ್ವಾಗತಿಸುತ್ತದೆ ಎಂದು ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ದೋ.ಕೇಶವಮೂರ್ತಿ ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತರಿಗೆ ತೊಂದರೆ ನೀಡಿದರೆ ಬೀದಿಗಳಲ್ಲಿ ಹೋರಾಟ: ವಿಜಯೇಂದ್ರ ಎಚ್ಚರಿಕೆ

Jun 10 2025, 07:57 AM IST
ಸುಹಾಸ್‌ ಶೆಟ್ಟಿ ಹತ್ಯೆ ಬಳಿಕ ದ.ಕ. ಪೊಲೀಸರು ತಡರಾತ್ರಿ ಹಿಂದೂ ಸಂಘಟನೆ ಕಾರ್ಯಕರ್ತರ ಮನೆಗಳಿಗೆ ತೆರಳಿ ತೊಂದರೆ ನೀಡುವುದನ್ನು ತಕ್ಷಣ ನಿಲ್ಲಿಸದಿದ್ದರೆ ಆಂದೋಲನ ರೂಪದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 42
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved