• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಧರ್ಮದ ಸುರಕ್ಷತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಗಂಡಾಂತರ-ಜಗದೀಶ ಕಾರಂತ

Feb 05 2025, 12:30 AM IST
ಹಿಂದೂ ಧರ್ಮದ ಸುರಕ್ಷತೆ ಏಕತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಭಾರತದಲ್ಲಿಯೇ ಹಿಂದುಗಳಿಗೆ ಗಂಡಾಂತರ ತಪ್ಪಿದ್ದಲ್ಲ, ಭಾರತೀಯರ ಸ್ವಾಭಿಮಾನ ಕೊಲ್ಲುವ ಷಡ್ಯಂತ್ರ ನಡೆದಿದ್ದು ಆತಂಕವಾದಿಗಳಿಂದ ನಾವು ಎಚ್ಚರವಾಗಿರಬೇಕಾಗಿದೆ ಎಂದು ಹಿಂದು ಜಾಗರಣ ವೇದಿಕೆ ಕ್ಷೇತ್ರೀಯ ಸಂಯೋಜಕ ಜಗದೀಶ ಕಾರಂತ ಎಚ್ಚರಿಕೆ ನೀಡಿದರು.

ಹಿಂದೂ ಸಮಾಜದ ಕಲ್ಯಾಣಕ್ಕೆ ಸಿಕ್ಕ ಅವಕಾಶ: ಕನ್ಯಾಡಿ ಶ್ರೀ

Feb 02 2025, 11:46 PM IST
ಮಹಾಮಂಡಲೇಶ್ವರ ಪಟ್ಟಾಭಿಷಿಕ್ತ ಸ್ವಾಮೀಜಿ ಪ್ರಯಾಗ್ ರಾಜ್ ನಿಂದ ಚಾರ್ಮಾಡಿ ಮೂಲಕ ವಾಹನದಲ್ಲಿ ಆಗಮಿಸಿದರು.ಉಜಿರೆ ಪೇಟೆಯಲ್ಲಿ, ಕನ್ಯಾಡಿ ಶಾಲೆ ಬಳಿ ಭವ್ಯ ಸ್ವಾಗತ ಕೋರಲಾಯಿತು. ಕನ್ಯಾಡಿ ಶಾಲೆಯಿಂದ ಶ್ರೀರಾಮ ಕ್ಷೇತ್ರದವರೆಗೆ ವಾದ್ಯ ಘೋಷಗಳೊಂದಿಗೆ ಮೆರವಣಿಗೆ ನಡೆಯಿತು.

ಹಿಂದೂ ವಿರೋಧಿ ಬಾಂಗ್ಲಾಗೂ ಬಜೆಟ್‌ನಲ್ಲಿ ಸಹಾಯ - ಯೂನಸ್‌ ಸರ್ಕಾರಕ್ಕೆ ₹120 ಕೋಟಿ ಅನುದಾನ

Feb 02 2025, 09:50 AM IST

ಕೇಂದ್ರ ಬಜೆಟ್‌ನಲ್ಲಿ ವಿದೇಶಾಂಗ ಇಲಾಖೆಗೆ ಬರೋಬ್ಬರಿ 20,516 ಕೋಟಿ ರು. ಅನುದಾನ ಮೀಸಲಿರಿಸಲಾಗಿದೆ. ಇದು ಕಳೆದ ಬಾರಿಗಿಂತ 400 ಕೋಟಿ ರು. ಹೆಚ್ಚುವರಿ ಮೊತ್ತವಾಗಿದೆ. ಈ ಮೊತ್ತವು ವಿದೇಶಗಳಿಗೆ ಸಹಾಯ, ವ್ಯೂಹಾತ್ಮಕ ಹೂಡಿಕೆಗಳಿಗೆ ಬಳಕೆ ಮಾಡಲಾಗುತ್ತದೆ.

ಹಿಂದೂ ರಾಷ್ಟ್ರ ವಾದದಿಂದ ಬ್ರಿಟನ್‌ ರಾಷ್ಟ್ರೀಯ ಭದ್ರತೆಗೆ ಅಪಾಯ : ಸರ್ಕಾರಿ ವರದಿ

Jan 30 2025, 12:34 AM IST
ಬ್ರಿಟನ್‌ನ ರಾಷ್ಟ್ರೀಯ ಭದ್ರತೆಗೆ ಅಪಾಯ ತರುವ 9 ಅಪಾಯಕಾರಿ ಸಂಗತಿಗಳ ಪಟ್ಟಿಯೊಂದನ್ನು ಬ್ರಿಟನ್‌ ಸರ್ಕಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಹಿಂದೂ ರಾಷ್ಟ್ರೀಯವಾದವನ್ನೂ ಸೇರಿಸಿದೆ. ಹಿಂದುತ್ವವನ್ನು ಹೀಗೆ ಸೈದ್ಧಾಂತಿಕವಾಗಿ ಕಳವಳಕಾರಿ ಪಟ್ಟಿಯಲ್ಲಿ ಬ್ರಿಟನ್‌ ಸೇರಿಸಿದ್ದು ಇದೇ ಮೊದಲು.

ಹಿಂದೂ, ಹಿಂದುತ್ವದ ಬಗ್ಗೆ ಕಾಂಗ್ರೆಸ್‌ಗೆ ಅಸಡ್ಡೆ ಭಾವನೆ : ಸಂಸದ ಜಗದೀಶ ಶೆಟ್ಟರ್‌

Jan 30 2025, 12:33 AM IST
ಪ್ರಯಾಗರಾಜ್‌ನಲ್ಲಿ 144 ವರ್ಷಗಳ ನಂತರ ಕುಂಭಮೇಳ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಕ್ಷುಲ್ಲಕ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಕುಂಭಮೇಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಸರಿಯಲ್ಲ.

ಉತ್ತರಾಖಂಡದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಸೇರಿ ಈಗ ಎಲ್ಲ ಧರ್ಮೀಯರಿಗೂ ಒಂದೇ ನಾಗರಿಕ ಕಾಯ್ದೆ

Jan 28 2025, 12:49 AM IST

  ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಸೇರಿ ಎಲ್ಲಾ ಧರ್ಮೀಯರಿಗೂ ಸಮಾನ ಕಾನೂನಿಗೆ ಅ‍ವಕಾಶ ಮಾಡಿಕೊಡುವ ಏಕರೂಪದ ನಾಗರಿಕ ಸಂಹಿತೆ ಸೋಮವಾರದಿಂದ ಉತ್ತರಾಖಂಡ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ.

ಹಿಂದೂ ಧರ್ಮೀಯರ ಭಾವನೆಗಳಿಗೆ, ಸನಾತನ ಧರ್ಮಕ್ಕೆ ಧಕ್ಕೆ ತಡೆಯಲಿ

Jan 21 2025, 12:34 AM IST
ರಾಜ್ಯದಲ್ಲಿನ ಕಾಂಗ್ರೆಸ್ ಹಿಂದೂ ಧರ್ಮೀಯರ ಭಾವನೆಗಳಿಗೆ, ಸನಾತನ ಧರ್ಮಕ್ಕೆ ಆಗುತ್ತಿರುವ ಅಪಮಾನ, ಧಕ್ಕೆ ತಡೆಯಬೇಕು ಎಂದು ಬಿಜೆಪಿ ಘಟಕ ಆಗ್ರಹಿಸಿದೆ.

ಹಿಂದೂ ಧಾರ್ಮಿಕ ಶಿಕ್ಷಣ ಯೋಜನೆ: ಕೆದಂಬಾಡಿ ಗ್ರಾಮದಲ್ಲಿ ಪ್ರಥಮ ಪ್ರಯೋಗ

Jan 21 2025, 12:33 AM IST
ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಮತ್ತು ಶ್ರೀ ವಿಧುಶೇಖರ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯುವ ಹಿಂದೂ ಧಾರ್ಮಿಕ ಶಿಕ್ಷಣಕ್ಕೆ ಶೃಂಗೇರಿ ಮಠದಿಂದಲೇ ಪಠ್ಯ ಪುಸ್ತಕ ಮತ್ತು ಶಿಕ್ಷಕ ತರಬೇತಿ ಕಾರ್ಯ ನಡೆಯಲಿದೆ. ಇದನ್ನು ಅನುಷ್ಠಾನಗೊಳಿಸಲು ಪುತ್ತೂರು ತಾಲೂಕು ಮಟ್ಟದ ಮೇಲುಸ್ತುವಾರಿ ಸಮಿತಿ ರಚನೆಯಾಗುತ್ತಿದೆ.

ಹಿಂದೂ ಧರ್ಮ ರಕ್ಷಣೆಗೆ ಮಕ್ಕಳಿಗೆ ಶಸ್ತ್ರಾಸ್ತ್ರದ ವಿದ್ಯೆ ಕಲಿಸಿ: ಗೋಪಾಲ್ ಭಟ್

Jan 20 2025, 01:31 AM IST
ಹಿಂದೂ ಸಮಾಜವನ್ನು ಅಪಮಾನ ಮಾಡುವವರಿಗೆ ತಕ್ಕ ಪಾಠ ಕಲಿಸಲು ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಶಸ್ತ್ರಾಸ್ತ್ರದ ವಿದ್ಯೆ ಕಲಿಸಬೇಕು ಎಂದು ಶ್ರೀರಾಮ ಮಂದಿರ ನಿರ್ಮಾಣದ ಮುಖ್ಯಸ್ಥ ಗೋಪಾಲ್ ಭಟ್ ಸಲಹೆ ನೀಡಿದರು.

ಯಕ್ಷಗಾನಕ್ಕೆ ಅಡ್ಡಿ, ಹಿಂದೂ ಭಾವನೆಗೆ ಧಕ್ಕೆ: ಯಶ್ಪಾಲ್‌

Jan 18 2025, 12:47 AM IST
ಕಾರ್ಕಳದಲ್ಲಿ ಪೋಲಿಸ್ ಇಲಾಖೆ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಕರಾವಳಿ ಜಿಲ್ಲೆಯ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 34
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved