• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಕ್ರೀದ್ ಹಬ್ಬವನ್ನು ಹಿಂದೂ-ಮುಸ್ಲಿಮರು ಒಂದಾಗಿ ಆಚರಿಸಿ: ಡಿವೈಎಸ್ಪಿ ಚಲುವರಾಜು

Jun 07 2025, 01:29 AM IST
ಕೆ.ಆರ್.ಪೇಟೆ ತಾಲೂಕು ಕೋಮು ಸೌಹಾರ್ದತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ. ಮುಸ್ಲಿಂ ಬಾಂಧವರು ಆಚರಿಸುವ ಹಬ್ಬದಲ್ಲಿ ಹಿಂದೂಗಳು ಭಾಗವಹಿಸಿ ನಾಡಿಗೆ ಸೌಹಾರ್ದತೆ ಸಂದೇಶ ನೀಡಬೇಕು. ಗಾಳಿ ಸುದ್ದಿಗೆ ಕಿವಿಗೊಡದೆ ಸಮಾಜಘಾತುಕ ಶಕ್ತಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು.

ಹಿಂದೂ ನಾಯಕರ ಮನೆಗೆ ತನಿಖೆಗೆ ರಾತ್ರಿ ಬರಬೇಡಿ: ಮಹಿಳಾ ನಿಯೋಗ ಮನವಿ

Jun 05 2025, 11:47 PM IST
ಯಾವುದೇ ಅಪರಾಧ ಚಟುವಟಿಕೆಗಳಲ್ಲಿ‌ ಭಾಗಿಯಾಗದಿರುವ ಹಿಂದೂ ನಾಯಕರ ಮನೆಗೆ ರಾತ್ರಿ ವೇಳೆ ನುಗ್ಗುವುದನ್ನು ಪೊಲೀಸ್ ಇಲಾಖೆ ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಮಹಿಳೆಯರ ನಿಯೋಗವೊಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

ಕಾಂಗ್ರೆಸ್‌ ಹಿಂದೂ ವಿರೋಧಿ ನೀತಿಗೆ ಪೊಲೀಸ್‌ ತಾಳ: ರೇಣುಕಾಚಾರ್ಯ

Jun 05 2025, 01:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಕಚೇರಿಯಾಗಿ ಮಾಡಿಕೊಂಡಿದ್ದು, ಪೊಲೀಸ್ ಅಧಿಕಾರಿಗಳು ಸಹ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಗೆ ತಾಳ ಹಾಕುತ್ತ, ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.

ಹಿಂದೂ ಮುಖಂಡರ ಟಾರ್ಗೆಟ್: ಕ್ಯಾ.ಚೌಟ, ಕಾಮತ್‌, ನಳಿನ್‌ ಆಕ್ಷೇಪ

Jun 04 2025, 02:48 AM IST
ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಿಸುವ ಮೂಲಕ ಮತ್ತೊಮ್ಮೆ ಕರಾವಳಿ ಭಾಗದ ಹಿಂದೂ ನಾಯಕರು ಮತ್ತು ಸಂಘಟನೆಗಳನ್ನು ಬೆದರಿಸಲು, ವಿಭಜಿಸಲು ಹಾಗೂ ಕಿರುಕುಳ ನೀಡಲು ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನಿಂದ ಹಿಂದೂ ಸಮಾಜಕ್ಕೆ ಬೆಂಕಿ: ಶಾಸಕ ಚನ್ನಬಸಪ್ಪ

Jun 04 2025, 01:41 AM IST
ಸಂಘ ಪರಿವಾರದ ಪ್ರಮುಖರನ್ನು ಮಟ್ಟ ಹಾಕುವ ಹೇಯ ಮತ್ತು ವ್ಯರ್ಥ ಪ್ರಯತ್ನ ಮುಂದುವರಿದೆ. ಮತ್ತೊಮ್ಮೆ ಕಾಂಗ್ರೆಸ್‌ನಿಂದ ಓಲೈಕೆಯ ಪಿತಾಮಹ ‘ಖಾನ್’ಗ್ರೆಸ್! ತನ್ನ ‘ಖಾನ್’ದಾನಿನ ಬೆಂಕಿ ಆರಿಸಲು ನಮ್ಮ ಹಿಂದೂ ಸಮಾಜಕ್ಕೆ ಬೆಂಕಿ ಹಚ್ಚುತ್ತಿರುವುದು ರಾಜಕೀಯ ದುರುದ್ದೇಶಗಳ ಪ್ರತಿಬಿಂಬ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ.

ಕಡಬ ಠಾಣೆ ಎದುರು ರಾತ್ರಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ

Jun 04 2025, 01:39 AM IST
ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸ್ ಕ್ರಮವನ್ನು ವಿರೋಧಿಸಿ ಭಾನುವಾರ ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದ ಕಡಬದ ಹಿಂದೂ ಸಂಘಟನೆಯ 15 ಮಂದಿ ಕಾರ್ಯಕರ್ತರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂ ಧರ್ಮ ಶಿಕ್ಷಣ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು: ಕೇಶವ ಪ್ರಸಾದ್ ಮುಳಿಯ

Jun 03 2025, 01:09 AM IST
ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಮಾರ್ಗದರ್ಶನದಲ್ಲಿ ಭಾನುವಾರ ಕಲ್ಲಾರೆಯಲ್ಲಿನ ಶಿವಕೃಪಾ ಸಭಾಭವನದಲ್ಲಿ ಧರ್ಮಾಭ್ಯುದಯ- ಹಿಂದೂ ಧರ್ಮ ಶಿಕ್ಷಣ ಸಂಘಟನೆಯ ಕಾರ್ಯಕರ್ತರು ಹಾಗೂ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರ ನೆರವೇರಿತು.

ಸಿಡ್ನಿ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಹಿಂದೂ ಮಂದಿರಗಳ ಚಿಂತನಾ ಸಭೆ

Jun 03 2025, 01:07 AM IST
ಈ ಕಾರ್ಯಕ್ರಮದಲ್ಲಿ 60ಕ್ಕಿಂತ ಹೆಚ್ಚು ಹಿಂದು ಸಂಸ್ಥೆಗಳು ಭಾಗವಹಿಸಿ, ಹಿಂದು ಸಮುದಾಯವನ್ನು ಪ್ರಭಾವಿತಗೊಳಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದವು. ಆಸ್ಟ್ರೇಲಿಯಾದಲ್ಲಿ ಸಮಾಜ ಸಾಮರಸ್ಯ ಮತ್ತು ಹಿಂದು ಸಮಾಜದ ಕೊಡುಗೆಗಳನ್ನು ಹೆಚ್ಚಿಸುವ ಬಗ್ಗೆ ನಿರ್ಧಾರಗಳನ್ನು ಕೈಗೊಂಡವು.

ತನ್ನ ವೈಫಲ್ಯ ಮರೆಮಾಚಲು ಹಿಂದೂ ಕಾರ್ಯಕರ್ತರ ದಮನಕ್ಕೆ ಹೊರಟ ಕಾಂಗ್ರೆಸ್: ಯಶ್ಪಾಲ್ ಸುವರ್ಣ ಆಕ್ರೋಶ

Jun 03 2025, 12:42 AM IST
ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ಡ್ರಗ್ಸ್ ದಂಧೆ, ಲವ್ ಜಿಹಾದ್, ಅಕ್ರಮ ಗೋಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಪೂರ್ಣ ವಿಫಲವಾಗಿರುವ ಪೊಲೀಸ್ ಇಲಾಖೆ, ಕೇವಲ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಮುಖಂಡರ ಅಣತಿಯಂತೆ ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ಮೂಲಕ ಜೈಲುಪಾಲು ಮಾಡಲು ಮುಂದಾಗಿದೆ.

ದ್ವೇಷ ಭಾಷಣ ಮಾಡುವ ಎಸ್‌ಡಿಪಿಐವಿರುದ್ಧ ಕ್ರಮ ಏಕಿಲ್ಲ?: ಹಿಂದೂ ಸಂಘ

Jun 03 2025, 12:11 AM IST

ದ್ವೇಷ ಭಾಷಣ ಮಾಡುವ ಎಸ್‌ಡಿಪಿಐ ಮುಖಂಡರ ಮೇಲೆ ಕ್ರಮ ವಹಿಸುತ್ತಿಲ್ಲ. ಇಂಥದ್ದನ್ನು ನಿಯಂತ್ರಿಸುವಂತೆ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರಿಗೆ ಮನವಿ

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 42
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved