• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಪಾಳದಲ್ಲಿ ಪುನಃ ಹಿಂದೂ ರಾಜಪ್ರಭುತ್ವ ಮರಳಬೇಕು ಎಂದು ಆಗ್ರಹಿಸಿ ಹಿಂಸೆ : 2 ಬಲಿ

Mar 29 2025, 12:31 AM IST
ನೇಪಾಳದಲ್ಲಿ ಪುನಃ ಹಿಂದೂ ರಾಜಪ್ರಭುತ್ವ ಮರಳಬೇಕು ಎಂದು ಆಗ್ರಹಿಸಿ ಜನರು ಪ್ರತಿಭಟನೆ ನಡೆಸಿದ್ದು, ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿ 30 ಮಂದಿ ಗಾಯಗೊಂಡಿದ್ದಾರೆ. ಸ್ಥತಿ ನಿಯಂತ್ರಣಕ್ಕೆ ಸೇನೆ ನಿಯೋಜಿಸಲಾಗಿದೆ.

ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಪೂಜ್ಯಸ್ಥಾನ

Mar 28 2025, 01:15 AM IST
ಹೊಸಕೋಟೆ: ಹಿಂದೂ ಸಂಸ್ಕೃತಿಯಲ್ಲಿ ದೇವಾನುದೇವತೆಗಳ ಹೆಸರುಗಳಲ್ಲಿ ಮೊದಲಿಗೆ ಮಹಿಳೆಯರ ಹೆಸರಿನೊಟ್ಟಿಗೆ ಪುರುಷ ದೇವರ ಹೆಸರು ಬಳಸಲಾಗುತ್ತಿತ್ತು, ಆ ಸಂಸ್ಕೃತಿ ಅಲ್ಲಿಗೇ ನಿಂತಿದ್ದು ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಆ ಸಂಸ್ಕೃತಿಯನ್ನು ಮುಂದುವರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹಿಂದೂ ಧರ್ಮ ರಕ್ಷಣೆ ನಮ್ಮೆಲ್ಲರ ಹೊಣೆ-ಬಸವರಾಜ ಜಿ.

Mar 19 2025, 12:34 AM IST
ದೇಶದಲ್ಲಿ ಹಿಂದೂ ಸಮಾಜವನ್ನು ಜಾಗೃತಿಗೊಳಿಸುವುದನ್ನು ವಿಹಿಂಪ ಕಳೆದ 60 ವರ್ಷದಿಂದ ಮಾಡುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಧಾರ್ಮಿಕ ಪುಂಜದ ಕ್ಷೇತ್ರಿಯ ಪ್ರಮುಖ ಬಸವರಾಜ ಜಿ. ಹೇಳಿದರು.

ಹಿಂದೂ ಯುವತಿಯರ ಹತ್ಯೆಯ ಹಿಂದೆ ವ್ಯವಸ್ಥಿತ ಜಾಲ: ಆರೋಪ

Mar 19 2025, 12:31 AM IST
ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಲವ್ ಜಿಹಾದ್ ಅಲ್ಲ ಎಂಬ ಹೇಳಿಕೆ ನೀಡಿದ್ದು ರಾಜಕೀಯ ಪ್ರೇರಿತ ಎಂದು ಮುಖಂಡರು ಆರೋಪಿಸಿದರು.

ಸ್ವಾತಿ ಬ್ಯಾಡಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ

Mar 18 2025, 12:33 AM IST
ರಾಜ್ಯದಲ್ಲಿಯೇ ಅತಿ ಹೆಚ್ಚು ಲವ್ ಜಿಹಾದ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದ್ದು, ಇದಕ್ಕೆ ಉದಾಹರಣೆ ಮಾಸೂರಿನ ಸ್ವಾತಿ ಪ್ರಕರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹಿಂದೂ ಧರ್ಮದ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ: ನರಸಿಂಹ ಶೆಟ್ಟಿ ಮಾಣಿ

Mar 18 2025, 12:33 AM IST
ನಮ್ಮ ಜವನೆರ್ ಇರುವೈಲು ಇದರ ದಶಮಾನೋತ್ಸವ ಹಾಗೂ ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಹಿಂದೂ ಧರ್ಮದ‌ ಮೇಲೆ ನಿರಂತರ ಆಘಾತ: ಚಕ್ರವರ್ತಿ ಸೂಲಿಬೆಲೆ

Mar 17 2025, 12:32 AM IST
ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ನಡೆಯಿತು.

ಅಮೆರಿಕ : ಕ್ಯಾಲಿಫೋರ್ನಿಯಾದಲ್ಲಿರುವ ಸ್ವಾಮಿನಾರಾಯಣ ಹಿಂದೂ ದೇಗುಲದ ಮೇಲೆ ಭಾರತ ವಿರೋಧಿ ಬರಹ

Mar 10 2025, 12:20 AM IST

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಸ್ವಾಮಿನಾರಾಯಣ ಹಿಂದೂ ದೇಗುಲದ ಗೋಡೆಗಳ ಮೇಲೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಬರಹಗಳನ್ನು ಗೀಚಿ ವಿರೂಪಗೊಳಿಸಲಾಗಿದೆ.  

ಹಿಂದೂ-ಮುಸ್ಲಿಂ ಸೌಹಾರ್ದತೆ ಅಗತ್ಯ: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

Mar 04 2025, 12:30 AM IST
ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ದೇಶಕ್ಕೆ ಅಗತ್ಯವಿದೆ.

ಮುಸ್ಲಿಮರನ್ನು ಬ್ರದರ್ಸ್‌ ಎಂದಿದ್ದ ಡಿಸಿಎಂ ಹೊಸ ಅವತಾರ । ಡಿಕೆ ಹಿಂದೂ ಮಂತ್ರ ಏಕೆ?

Feb 28 2025, 02:00 AM IST
ಸದಾ ಕಾಲ ಹಿಂದೂಗಳ ವಿರುದ್ಧವೇ ಮಾತನಾಡುವ ಕಾಂಗ್ರೆಸ್‌ನಲ್ಲಿ ಇದೀಗ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹಿಂದೂ ಪ್ರೇಮವು ಭಾರಿ ಚರ್ಚೆಗೆ ಗ್ರಾಸವಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 36
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved