ಉಳಿತಾಯ ಮಾಡಿ, ಮುಂದೊಂದು ದಿನ ಉಳಿತಾಯ ಕೈ ಹಿಡಿಯತ್ತೆ ಅಂತ ಹಿರಿಯರು ಹೇಳುತ್ತಲೇ ಇರುತ್ತಾರೆ. ಸಾಮಾನ್ಯವಾಗಿ ತಾರುಣ್ಯದಲ್ಲಿ ಅಂಥಾ ಕಿವಿಮಾತು ಇಷ್ಟವಾಗುವುದಿಲ್ಲ. ವಯಸ್ಸಾಗುತ್ತಾ, ಜವಾಬ್ದಾರಿಗಳು ಹೆಗಲ ಮೇಲೇರುತ್ತಾ ಹೋದ ಹಾಗೆ ಅಯ್ಯೋ, ಹಿರಿಯರ ಮಾತು ಕೇಳಬೇಕು ಅನ್ನಿಸುತ್ತದೆ.
ಮುಂದಿನ ವರ್ಷದ ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ ನಡೆಯಲಿದ್ದು, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶವನ್ನು ಬಿಂಬಿಸಲಾಗುವುದು - ಸಚಿವ ಎಂ.ಬಿ.ಪಾಟೀಲ್
ಕ್ವಿನ್ (ಕೆಡಬ್ಲ್ಯುಐಎನ್) ಸಿಟಿ ನಿರ್ಮಾಣಕ್ಕೆ ಆರಂಭಿಕ ಪ್ರಕ್ರಿಯೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಚಾಲನೆ ನೀಡಿದ್ದು, ಬರೋಬ್ಬರಿ 5,800 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಕ್ವಿನ್ ಸಿಟಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಲು ಖಾಸಗಿ ಸಂಸ್ಥೆ ನೇಮಕಕ್ಕೆ ಮುಂದಾಗಿದೆ.
ಅತೀ ಆಸೆಯಿಂದ ಎಎಸ್ಒ ಹೆಸರಿನ ಮೊಬೈಲ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದ ಸಾವಿರಕ್ಕೂ ಹೆಚ್ಚು ಜನರು ಸುಮಾರು 10 ಕೋಟಿಗೂ ಹೆಚ್ಚಿನ ಹಣ ಕಳೆದುಕೊಂಡಿರುವ ಅನ್ಲೈನ್ ದೋಖಾ ಪ್ರಕರಣ ಹೊಸದುರ್ಗದಲ್ಲಿ ನಡೆದಿದ್ದು, ಹಣ ಕಳೆದುಕೊಂಡ ಜನರು ಕಂಗಾಲಗಿದ್ದಾರೆ.