ವಂಚಿಸುವ ವ್ಯವಸ್ಥಿತ ಜಾಲವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿದ್ದು, ದೇಶದ ಅಸಂಖ್ಯಾತ ನಿರುದ್ಯೋಗಿ ಯುವಜನರು, ಗೃಹಿಣಿಯರು, ವಿದ್ಯಾರ್ಥಿಗಳು, ಮತ್ತಿತರರು ಇವರ ಬಲೆಗೆ ಬಿದ್ದು ನಿತ್ಯ ಭಾರಿ ಮೊತ್ತದ ಹಣ ಕಳೆದುಕೊಳ್ಳುತ್ತಿದ್ದಾರೆಂದು ಕೇಂದ್ರ ಗೃಹ ಇಲಾಖೆಯ ವಾರ್ಷಿಕ ವರದಿಯಲ್ಲಿ ಹೇಳಿದೆ.
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸುವ ಸಂಬಂಧ ಪಶ್ಚಿಮ ಬಂಗಾಳ ಕೋಲ್ಕತ್ತಾ ಮೂಲದ ಮೆ. ದಸ್ತುರ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ
ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಹಾಗೂ ಹೂಡಿಕೆಗೆ ಪೂರಕವಾದ ನೀತಿಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ರಷ್ಯಾ ಪ್ರಧಾನಿ ವ್ಲಾದಿಮಿರ್ ಪುಟಿನ್, ‘ಭಾರತದಲ್ಲಿ ಉತ್ಪಾದನಾ ಕ್ಷೇತ್ರದಲ್ಲಿ ಇನ್ನಷ್ಟು ಹೂಡಿಕೆಗೆ ನಾವು ಸಿದ್ಧ’ ಎಂದು ಹೇಳಿದ್ದಾರೆ.
ಉಳಿತಾಯ ಮಾಡಿ, ಮುಂದೊಂದು ದಿನ ಉಳಿತಾಯ ಕೈ ಹಿಡಿಯತ್ತೆ ಅಂತ ಹಿರಿಯರು ಹೇಳುತ್ತಲೇ ಇರುತ್ತಾರೆ. ಸಾಮಾನ್ಯವಾಗಿ ತಾರುಣ್ಯದಲ್ಲಿ ಅಂಥಾ ಕಿವಿಮಾತು ಇಷ್ಟವಾಗುವುದಿಲ್ಲ. ವಯಸ್ಸಾಗುತ್ತಾ, ಜವಾಬ್ದಾರಿಗಳು ಹೆಗಲ ಮೇಲೇರುತ್ತಾ ಹೋದ ಹಾಗೆ ಅಯ್ಯೋ, ಹಿರಿಯರ ಮಾತು ಕೇಳಬೇಕು ಅನ್ನಿಸುತ್ತದೆ.
ಮುಂದಿನ ವರ್ಷದ ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ ನಡೆಯಲಿದ್ದು, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶವನ್ನು ಬಿಂಬಿಸಲಾಗುವುದು - ಸಚಿವ ಎಂ.ಬಿ.ಪಾಟೀಲ್