• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೀಕರಿಸಬಹುದಾದ ಇಂಧನಕ್ಕೆ ಉತ್ಪಾದಿಸುವ ಗುರಿ ಸಾಧಿಸಲು ಹೂಡಿಕೆ ಅಗತ್ಯ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 25 2025, 12:45 AM IST
‘2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಗುರಿಯನ್ನು ಸಾಧಿಸಲು ವಿವಿಧ ಮೂಲಗಳಿಂದ ಹೂಡಿಕೆಯನ್ನು ಆಕರ್ಷಿಸುವುದು ಅಗತ್ಯ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ವಿದೇಶಿ ನೇರ ಹೂಡಿಕೆ ನಿಯಮ ಉಲ್ಲಂಘನೆ : ಬಿಬಿಸಿ ಭಾರತೀಯ ಘಟಕಕ್ಕೆ 3.44 ಕೋಟಿ ರು. ದಂಡ

Feb 21 2025, 11:49 PM IST
ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಬ್ರಿಟಿಷ್ ಬ್ರಾಡಕಾಸ್ಟಿಂಗ್ ಕಾರ್ಪೋರೆಷನ್‌ (ಬಿಬಿಸಿ) ಭಾರತೀಯ ಘಟಕಕ್ಕೆ ಜಾರಿ ನಿರ್ದೇಶನಾಲಯ 3.44 ಕೋಟಿ ರು. ದಂಡ ವಿಧಿಸಿದೆ.

ಹೂಡಿಕೆ ಒಪ್ಪಂದ ಏರ್ಪಟ್ಟ ಆರೇ ದಿನಕ್ಕೆ ಘಟಕಕ್ಕೆ ಶಂಕು! - ಇನ್ವೆಸ್ಟ್‌ ಕರ್ನಾಟಕದಲ್ಲಿ ಜರ್ಮನಿ ಕಂಪನಿ ಒಪ್ಪಂದ

Feb 21 2025, 05:23 AM IST

ಫೆ.12ರಿಂದ 14ರವರೆಗೆ ಬೆಂಗಳೂರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್‌ ಕರ್ನಾಟಕ’ದಲ್ಲಿ ಏರ್ಪಟ್ಟ ಒಪ್ಪಂದವೊಂದು ಒಂದೇ ವಾರದಲ್ಲಿ ಸಾಕಾರಗೊಂಡಿದೆ.

ಹೂಡಿಕೆ ಒಪ್ಪಂದ ಏರ್ಪಟ್ಟ ಆರೇ ದಿನಕ್ಕೆ ಘಟಕಕ್ಕೆ ಶಂಕು!

Feb 21 2025, 12:46 AM IST
ಫೆ.12ರಿಂದ 14ರವರೆಗೆ ಬೆಂಗಳೂರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್‌ ಕರ್ನಾಟಕ’ದಲ್ಲಿ ಏರ್ಪಟ್ಟ ಒಪ್ಪಂದವೊಂದು ಒಂದೇ ವಾರದಲ್ಲಿ ಸಾಕಾರಗೊಂಡಿದೆ.

ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದೊಂದಿಗೆ ಹೂಡಿಕೆ ಸಮಾವೇಶಕ್ಕಿಂದು ಚಾಲನೆ

Feb 11 2025, 01:45 AM IST
ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದೊಂದಿಗೆ ಫೆ.12ರಿಂದ 14ರವರೆಗೆ ಆಯೋಜಿಸಲಾಗಿರುವ ಇನ್ವೆಸ್ಟ್‌ ಕರ್ನಾಟಕ ಸಮಾವೇಶಕ್ಕೆ ಮಂಗಳವಾರ ಸಂಜೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಲಿದ್ದಾರೆ.

ವಿದೇಶದಲ್ಲಿ ಕ್ಯಾಸಿನೋಗಳಲ್ಲಿ ಲಾಭ ಎಂದು ಹೂಡಿಕೆ ನೆಪದಲ್ಲಿ ₹25 ಕೋಟಿ ಪಡೆದು ವಂಚನೆ

Feb 09 2025, 01:17 AM IST
ವಿದೇಶದಲ್ಲಿ ಕ್ಯಾಸಿನೋಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂದು ಉದ್ಯಮಿ ಒಬ್ಬರಿಗೆ ತಂದೆ-ಮಗ ₹25 ಕೋಟಿ ವಂಚಿಸಿರುವ ಘಟನೆ ನಡೆದಿದೆ.

3 ದಿನದಲ್ಲಿ ರಾಜ್ಯಕ್ಕೆ ₹10 ಲಕ್ಷ ಕೋಟಿ ಸೆಳೆವ ಗುರಿ - 12ರಿಂದ 3 ದಿನ ‘ಇನ್ವೆಸ್ಟ್‌ ಕರ್ನಾಟಕ’ ಹೂಡಿಕೆ ಸಮಾವೇಶ

Feb 04 2025, 08:23 AM IST

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ.12 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಸೈಬರ್‌ ವಂಚಕರು ಹೋಟೆಲ್‌ ನೌಕರರೊಬ್ಬರಿಗೆ ಅಧಿಕ ಲಾಭದ ಆಸೆ ತೋರಿಸಿ ಹೂಡಿಕೆ ನೆಪದಲ್ಲಿ 43 ಲಕ್ಷ ರು. ವಂಚನೆ

Jan 24 2025, 12:46 AM IST
ಸೈಬರ್‌ ವಂಚಕರು ಹೋಟೆಲ್‌ ನೌಕರರೊಬ್ಬರಿಗೆ ಅಧಿಕ ಲಾಭದ ಆಸೆ ತೋರಿಸಿ ಹೂಡಿಕೆ ನೆಪದಲ್ಲಿ ಬರೋಬ್ಬರಿ 43.15 ಲಕ್ಷ ರು. ಹಣ ಪಡೆದು ವಂಚಿಸಿದ ಆರೋಪದಡಿ ವೈಟ್‌ಫೀಲ್ಡ್‌ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇಶದಲ್ಲೀಗ ದುಪ್ಪಟ್ಟು ಲಾಭದ ಆಸೆ ತೋರಿಸಿ ವಂಚಿಸುವ ಹಂದಿ ವಧೆ ಹೂಡಿಕೆ ಹಗರಣ : ಕೇಂದ್ರ ಗೃಹ ಇಲಾಖೆ

Jan 03 2025, 12:34 AM IST

  ವಂಚಿಸುವ ವ್ಯವಸ್ಥಿತ ಜಾಲವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿದ್ದು, ದೇಶದ ಅಸಂಖ್ಯಾತ ನಿರುದ್ಯೋಗಿ ಯುವಜನರು, ಗೃಹಿಣಿಯರು, ವಿದ್ಯಾರ್ಥಿಗಳು, ಮತ್ತಿತರರು ಇವರ ಬಲೆಗೆ ಬಿದ್ದು ನಿತ್ಯ ಭಾರಿ ಮೊತ್ತದ ಹಣ ಕಳೆದುಕೊಳ್ಳುತ್ತಿದ್ದಾರೆಂದು ಕೇಂದ್ರ ಗೃಹ ಇಲಾಖೆಯ ವಾರ್ಷಿಕ ವರದಿಯಲ್ಲಿ ಹೇಳಿದೆ.

ವಿಐಎಸ್‌ಎಲ್ ಗೆ 10-15 ಸಾವಿರ ಕೋಟಿ ಬಂಡವಾಳ ಹೂಡಿಕೆ : ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

Dec 14 2024, 12:50 AM IST

 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸುವ ಸಂಬಂಧ   ಪಶ್ಚಿಮ ಬಂಗಾಳ ಕೋಲ್ಕತ್ತಾ ಮೂಲದ ಮೆ. ದಸ್ತುರ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು   ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ 

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved