• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿನಿಮಾಕ್ಕೆ ಕೋವಿಡ್‌ ಲಸಿಕೆ ಕಂಪನಿ ಸೀರಂ ಎಂಟ್ರಿ : ಕರಣ್‌ ಕಂಪನಿಗೆ 1000 ಕೋಟಿ ಹೂಡಿಕೆ

Oct 22 2024, 12:07 AM IST
ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದನಾ ಕಂಪನಿಯಾದ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್‌ ಇದೀಗ ಚಿತ್ರರಂಗಕ್ಕೂ ಕಾಲಿಟ್ಟಿದೆ.

ಸೆನ್ಸೆಕ್ಸ್‌ 808 ಅಂಕ ಇಳಿದು 81688ರಲ್ಲಿ ಅಂತ್ಯ : 5 ದಿನಕ್ಕೆ 16 ಲಕ್ಷ ಕೋಟಿ ಹೂಡಿಕೆ ನಷ್ಟ

Oct 05 2024, 01:37 AM IST
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್‌ ಶುಕ್ರವಾರ 808 ಅಂಕಗಳ ಕುಸಿದು 81688ರಲ್ಲಿ ಅಂತ್ಯವಾಗಿದೆ.

ಸೆನ್ಸೆಕ್ಸ್‌ 1272 ಅಂಕ ಇಳಿದು 84299ರಲ್ಲಿ ಅಂತ್ಯ: 3.5 ಲಕ್ಷ ಕೋಟಿ ರು. ಹೂಡಿಕೆ ನಷ್ಟ

Oct 01 2024, 01:19 AM IST
ಸೋಮವಾರದ ವಿನಿಮಯದಲ್ಲಿ ಸೆನ್ಸೆಕ್ಸ್ 1272 ಅಂಕಗಳ ಕುಸಿತ ಕಂಡು 84,299ಕ್ಕೆ ಕುಸಿದಿದೆ, ಇದರಿಂದಾಗಿ ಹೂಡಿಕೆದಾರರಿಗೆ ₹3.57 ಲಕ್ಷ ಕೋಟಿ ನಷ್ಟವಾಗಿದೆ. ಬ್ಯಾಂಕಿಂಗ್ ಮತ್ತು ಐಟಿ ಕಂಪನಿಗಳ ಷೇರುಗಳು ಕುಸಿತ ಕಂಡ 반면, ಲೋಹ ವಲಯವು ಏರಿಕೆಯನ್ನು ದಾಖಲಿಸಿದೆ.

ವಿದೇಶಿ ಬಂಡವಾಳ ಹೂಡಿಕೆ: ದೇಶದಲ್ಲೇ ಕರ್ನಾಟಕ ನಂ.2 - ಮೊದಲ ತ್ರೈಮಾಸಿಕ ಅವಧಿ: ಮಹಾರಾಷ್ಟ್ರ ಪ್ರಥಮ

Sep 07 2024, 07:48 AM IST

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. 19059 ಕೋಟಿ ರು. ಹೂಡಿಕೆಯೊಂದಿಗೆ ಕರ್ನಾಟಕ 2ನೇ ಸ್ಥಾನದಲ್ಲಿದೆ

ಹೂಡಿಕೆ ಹಣವನ್ನು ದ್ವಿಗುಣಗೊಳಿಸುವ‘ಟೋಪಿ ಸ್ಕೀಂ’ : 22 ವರ್ಷದ ಯುವಕನಿಂದ ₹2,200 ಕೋಟಿ ಹಗರಣ!

Sep 05 2024, 12:31 AM IST
ಜನರ ಹೂಡಿಕೆ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಸಿ 2,200 ಕೋಟಿ ರೂ. ವಂಚಿಸಿದ್ದ 22 ವರ್ಷದ ವಿಶಾಲ್ ಫುಕನ್‌ನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಯೋಜನೆ ಹೂಡಿಕೆ ಅವಕಾಶ

Jul 25 2024, 01:18 AM IST
ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ಅವರು ತಿಳಿಸಿದ್ದಾರೆ.

ಜಪಾನ್, ದಕ್ಷಿಣ ಕೊರಿಯಾ ಸಂಸ್ಥೆಗಳಿಂದ ₹6450 ಕೋಟಿ ಹೂಡಿಕೆ

Jul 11 2024, 01:34 AM IST
ಜಪಾನ್‌ ಮತ್ತು ದಕ್ಷಿಣ ಕೊರಿಯಾ ಉದ್ಯಮಿಗಳು ರಾಜ್ಯದಲ್ಲಿ 6,450 ಕೋಟಿ ರು. ಮೊತ್ತದ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ್ದಾರೆ ಎಂದು ಬುಧವಾರ ವಿಧಾನಸೌಧದಲ್ಲಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ನಗರಕ್ಕೆಸರಸ್ವತಿಪುರಂ ರೋಟರಿ ಪಶ್ಚಿಮ ಶಾಲೆ ಶಾಲಾ ಮಂತ್ರಿ ಮಂಡಲ ರಚನೆ, ಹೂಡಿಕೆ ಸಮಾರಂಭ

Jul 10 2024, 12:40 AM IST
ನಗರದ ಸರಸ್ವತಿಪುರಂನಲ್ಲಿರುವ ರೋಟರಿ ಪಶ್ಚಿಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ ಮತ್ತು ಹೂಡಿಕೆ ಸಮಾರಂಭ

ಷೇರು ಹೂಡಿಕೆ ನಷ್ಟ: ನದಿಗೆ ಹಾರಿದ ಬೆಂಗಳೂರಿನ ವ್ಯಕ್ತಿ

Jul 09 2024, 12:13 PM IST

ಷೇರು ಮಾರುಕಟ್ಟೆಯಲ್ಲಿ ನಷ್ಟವಾಯಿತು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ: ಕೈತಪ್ಪಿದ 2000 ಕೋಟಿ ಹೂಡಿಕೆ

Jun 28 2024, 12:47 AM IST
ಏಥರ್ ಎನರ್ಜಿ ಕಂಪನಿ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹೂಡಿಕೆ ಮಾಡಿ 4,000 ಮಂದಿಗೆ ಉದ್ಯೋಗ ಕಲ್ಪಿಸಲು ಆಸಕ್ತಿ ತೋರಿಸಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ಪಂದಿಸದ ಕಾರಣ ಆ ಕಂಪನಿ ಈಗ ತನ್ನ ಘಟಕವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸುತ್ತಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved