ಕಾಮಗಾರಿ ಪೂರ್ತಿಗೂ ಮುನ್ನವೇ ಸೀಳಿದ ಹೆದ್ದಾರಿ, ಬಿರಿದ ತಡೆಗೋಡೆ!
Sep 29 2024, 01:50 AM ISTಪೆರಿಯಶಾಂತಿ-ಅಡ್ಡಹೊಳೆ ನಡುವಿನ ನೆರಿಯ, ಶಿರಾಡಿ, ಅಡ್ಡಹೊಳೆ, ಲಾವತ್ತಡ್ಕ, ಪೆರಿಯಶಾಂತಿಗಳಲ್ಲಿ ಗುಡ್ಡ ಹಾಗೂ ಮೀಸಲು ಅರಣ್ಯ ಬಳಿ ನಿರ್ಮಿಸಿರುವ ಬೃಹತ್ ಕಾಂಕ್ರಿಟ್ ತಡೆಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟಿವೆ. ಕೆಲವು ಬೀಳುವ ಸ್ಥಿತಿಯಲ್ಲಿ ಇವೆ. ಇದು ಹೆದ್ದಾರಿಯಲ್ಲಿ ಗುಡ್ಡ ಕುಸಿತದ ಆತಂಕ ತಂದೊಡ್ಡಿದೆ.