• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಹೆದ್ದಾರಿ ತಡೆದು ಬಬಲೇಶ್ವರದಲ್ಲಿ ಪ್ರತಿಭಟನೆ

Dec 13 2024, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ನಡೆಸುತ್ತಿದ್ದ ಹೋರಾಟ ಹತ್ತಿಕ್ಕಲು ಲಾಠಿಚಾರ್ಜ್‌ ನಡೆಸಿದ ರಾಜ್ಯ ಸರ್ಕಾರದ ವಿರುದ್ಧ ಬಬಲೇಶ್ವರ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬೀದರ್-ಕಮಾಲ್‌ನಗರ ಹೆದ್ದಾರಿ ಸ್ಥಿತಿ ಅಧೋಗತಿ

Dec 12 2024, 01:46 AM IST
ಬೀದರ್-ಕಮಾಲ್‌ನಗರ ಹೆದ್ದಾರಿ ಸ್ಥಿತಿ ಅಧೋಗತಿಯಾಗಿದ್ದು, ಇಂಥ ಭಯಾನಕ ಹೆದ್ದಾರಿ ಕಾಮಗಾರಿಗೆ ಖರ್ಚು ಮಾಡಿದ್ದು ಬರೋಬ್ಬರಿ 396.96 ಕೋಟಿ ರು. ಇಷ್ಟಾದರೂ ಸುಸಜ್ಜಿತ ಸಂಚಾರ ಮಾರ್ಗ ಸಿಗಲಿಲ್ಲ ಎಂಬ ಕೊರಗು ಸಾಮಾನ್ಯ ಜನರದ್ದಾಗಿದೆ.

ಇಂದು ಬೃಹತ್ ಪ್ರತಿಭಟನೆ, ರಾಷ್ಟ್ರೀಯ ಹೆದ್ದಾರಿ ತಡೆ: ಪರಮೇಶಪ್ಪ ಹಲಗೇರಿ

Dec 12 2024, 12:34 AM IST
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಘಟನೆ ಖಂಡಿಸಿ ಡಿ. 12ರ ಗುರುವಾರ ಮುಂಜಾನೆ 10.30ಕ್ಕೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪ: ಹೆದ್ದಾರಿ ತಡೆದು ಪ್ರತಿಭಟನೆ

Dec 12 2024, 12:31 AM IST
ಆಳಂದದಲ್ಲಿ ಹೆದ್ದಾರಿ ತಡೆದು ಕುರುಬರ ಸಂಘದ ಪ್ರಮುಖರ ಹೋರಾಟ, ಪಾನಮತ್ತನಾಗಿದ್ದ ವ್ಯಕ್ತಿಯೋರ್ವನಿಂದ ಕೃತ್ಯ, ಆರೋಪಿ ಪೊಲೀಸ್ ವಶಕ್ಕೆ. ಕುಡಿದ ಅಮಲಿನಲ್ಲಿ ಬೆಳಮಗಿ ಗ್ರಾಮದವರನ್ನೆಲಾದ ವ್ಯಕ್ತಿಯೋರ್ವ ಪ್ರತಿಮೆಗೆ ಭಗ್ನಗೊಳಿಸಿದ್ದಾನೆ. ಕುಡುಕನ ಈ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಡಲೇ ಉದ್ರಿಕ್ತರಾಗಿ ಆಕ್ರೋಶ ಹೊರಹಾಕಿದರು.

ಲಾಠಿಚಾರ್ಜ್‌ ಖಂಡಿಸಿ ಇಂದು ಹೆದ್ದಾರಿ ತಡೆ

Dec 12 2024, 12:30 AM IST
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗೆ ಆಗ್ರಹಿಸಿ ಡಿ.10 ರಂದು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನಾ ನಿರತರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿರುವುದನ್ನು ಖಂಡಿಸಿ ಡಿ.12 ರಂದು ತಾಲೂಕಿನ ಕೆ.ಚಂದರಗಿಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಮಾರುತಿ ಕೊಪ್ಪದ ಹೇಳಿದರು.

ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

Dec 12 2024, 12:30 AM IST
ಗೂಂಡಾ ವರ್ತನೆ ವಿರೋಧಿಸಿ ಡಿ.12ರಂದು ಮಹಾಲಿಂಗಪುರದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪಂಚಮಸಾಲಿ ಸಮಾಜದ ಮುಖಂಡರು ತಿಳಿಸಿದ್ದಾರೆ.

ಹೆದ್ದಾರಿ ಬಂದ್ ಮಾಡಿ ಸಂತ್ರಸ್ತರ ಹೋರಾಟ

Dec 06 2024, 09:01 AM IST
ಬೀಳಗಿಯಲ್ಲಿ ಹೆದ್ದಾರಿ ತಡೆದ ಸಂತ್ರಸ್ತರು, ಬಾಗಲಕೋಟೆ ಯುಕೆಪಿ ಮಹಾ ವ್ಯವಸ್ಥಾಪಕರ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ ಆರೋಪಿಸಿ ಬಿಜೆಪಿ ಪ್ರತಿಭಟನೆ

Dec 03 2024, 12:34 AM IST
೩೪ ನೆಕ್ಕಿಲಾಡಿ - ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ ೩೪ ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ ಸೋಮವಾರ ೩೪ ನೆಕ್ಕಿಲಾಡಿಯ ಆದರ್ಶನಗರದ ಬಳಿ ಬಿಜೆಪಿಯ ೩೪ ನೇ ನೆಕ್ಕಿಲಾಡಿ ಶಕ್ತಿ ಕೇಂದ್ರದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಕೈ ತಪ್ಪಿದ್ದ ರಾಷ್ಟ್ರೀಯ ಹೆದ್ದಾರಿ ಮಂಜೂರು: ಬಸವರಾಜ ರಾಯರಡ್ಡಿ

Dec 03 2024, 12:32 AM IST
ರಾಷ್ಟ್ರೀಯ ಹೆದ್ದಾರಿ ಮಂಜೂರು ಆಗಿದ್ದು ಯಲಬುರ್ಗಾ ಕ್ಷೇತ್ರದ ಸುದೈವ.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ

Dec 03 2024, 12:31 AM IST
ಹೊಸದುರ್ಗ: ಕಂದಾಯ, ಭೂ ಮಾಪನ ಇಲಾಖೆ, ನೀರು ನೈರ್ಮಲ್ಯ ಇಲಾಖೆ, ಪುರಸಭೆ ಕೆಇಬಿ ಅಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸಹಕರಿಸಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved