• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡಭಟ್ಕಳ ಬೈಪಾಸ್ ಬಳಿ ಅಂಡರ್ ಪಾಸ್ ನಿರ್ಮಿಸದೇ ಹೆದ್ದಾರಿ ಕಾಮಗಾರಿಗೆ ಅವಕಾಶ ನೀಡಲ್ಲ: ಗ್ರಾಮಸ್ಥರ ಎಚ್ಚರಿಕೆ

Jan 15 2025, 12:45 AM IST
ಮಂಗಳವಾರ ಸಂಜೆ ಮೂಡಭಟ್ಕಳದ ಕೇತಪೈ ನಾರಾಯಣ ದೇವಸ್ಥಾನದಲ್ಲಿ ಮೂಡಭಟ್ಕಳದಲ್ಲಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರೊಂದಿಗೆ ಚರ್ಚೆ ನಡೆಸುವ ಪ್ರಯುಕ್ತ ಸಂಸದರು ಸಭೆ ಕರೆದಿದ್ದರು.

ಮಾಣಿ- ಬಿ.ಸಿ. ರೋಡ್ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಡಿಸಿ

Jan 12 2025, 01:16 AM IST
ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್‌ಆರ್‌ ಕನ್‌ಸ್ಟ್ರಕ್ಷನ್‌ನ ಎಂಜಿನಿಯರ್‌ಗಳೊಂದಿಗೆ ಕೆಲಸದ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಕಲ್ಲಡ್ಕದ ಫ್ಲೈಓವರ್ ಕಾಮಗಾರಿ ಸಂದರ್ಭ ಕೈಗೊಳ್ಳಲಾಗುತ್ತಿರುವ ಕ್ರಮಗಳನ್ನು ವೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ನಗರಸಭೆ ಅಧ್ಯಕ್ಷ ಅಸಮಾಧಾನ

Jan 12 2025, 01:16 AM IST
ಕಾಮಗಾರಿ ಸ್ಥಳದಲ್ಲಿ ಹೆದ್ದಾರಿ ಪ್ರಾಧಿಕಾರದ ಯಾವುದೇ ಅಧಿಕಾರಿಗಳು ಇರದೇ ಇರುವುದು ಕಂಡುಬಂದಿದೆ. ಕಾಮಗಾರಿ ಗುಣಮಟ್ಟದ ಪ್ರಶ್ನೆ ಮಾಡಲು ಅಧಿಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ, ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಕನ್ನಡ ಬಾರದ ಕಾರಣ ಸರಿಯಾದ ಮಾಹಿತಿಯನ್ನು ಸಹ ಪಡೆಯಲಾಗಲಿಲ್ಲ.

ಕೊಪ್ಪಳ ನಗರದಲ್ಲಿ ಹಸಿರಿನಿಂದ ಕಂಗೊಳಿಸಲಿದೆ ಹೆದ್ದಾರಿ

Jan 10 2025, 12:47 AM IST
ನಗರದ ಹೃದಯ ಭಾಗದ ರಸ್ತೆ ಜೆ.ಎಚ್. ಪಟೇಲ್ ಹೆದ್ದಾರಿಯಲ್ಲಿ ಜಪಾನ ಶೈಲಿಯಲ್ಲಿ ಈಗಾಗಲೇ ಬೆಳೆದು ದೊಡ್ಡವಾಗಿರುವ ಗಿಡಗಳನ್ನು ನೆಡಲು ಮುಂದಾಗಿದ್ದಾರೆ. ಹೀಗಾಗಿ, ಆರೂವರೆ ಕಿಲೋಮೀಟರ್ ಉದ್ದಕ್ಕೂ ಒಂದೆರೆಡು ದಿನಗಳಲ್ಲಿಯೇ ಹಸಿರಿನಿಂದ ಕಂಗೊಳಿಸುವಂತೆ ಮಾಡಲಾಗುತ್ತದೆ.

ಸ್ವತಃ ಮಣ್ಣು ತಂದು ಹೆದ್ದಾರಿ ಗುಂಡಿ ಮುಚ್ಚಿದ ಹಿರಿಯ ನಾಗರಿಕ!

Jan 10 2025, 12:47 AM IST
ಮನೆಯಿಂದ ತನ್ನ ಕಾರಿನಲ್ಲಿ ಮಣ್ಣು ತಂದು ಅದನ್ನು ಗುಂಡಿಗೆ ಸುರಿದು ಗುಂಡಿಯನ್ನು ತಾತ್ಕಾಲಿಕ ಮುಚ್ಚಿದ್ದಾರೆ. ಇವರ ಈ ಕಾರ್ಯವನ್ನು ಯಾರೋ ವಿಡಿಯೋ ಮಾಡಿದ್ದು ಬಳಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಿರಿಯ ನಾಗರಿಕರ ಗುಂಡಿ ಮುಚ್ಚುವ ಪಾಠ ಈಗ ವೈರಲ್ ಆಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕೆ ಅನುದಾನ

Jan 10 2025, 12:46 AM IST
ಶೀಘ್ರದಲ್ಲಿ ೧೨೦೦ ಕೋಟಿ ರು. ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಲಿದ್ದು, ಕಾಮಗಾರಿ ಪ್ರಾರಂಭವಾಗಿ ಈ ವರ್ಷದ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ತಿಳಿಸಿದ್ದಾರೆ. ಮೂಡಿಗೆರೆ ರಸ್ತೆಯ ಚೀಕನಹಳ್ಳಿಯಿಂದ ಬಾಣಾವರ ಹತ್ತಿರದ ಅರಕೆರೆ ಗ್ರಾಮದವರೆಗೆ ಸುಮಾರು ೧೨೦೦ ಕೋಟಿ ರು.ಗಳ ವೆಚ್ಚದಲ್ಲಿ ೮೦ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಬೈಕ್- ಸಾರಿಗೆ ಬಸ್‌ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Jan 09 2025, 12:46 AM IST
ಮೃತರು ಸ್ವಗ್ರಾಮ ಮಂಚನಹಳ್ಳಿಯಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಬೆಂಗಳೂರಿನಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ನಾಗಸ್ವಾಮಿ, ದೊಡ್ಡಮಾದಯ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ನಿರ್ಮಾಣದ ಉಳಿದ ಕಾಮಗಾರಿಗೆ ನಿತಿನ್ ಗಡ್ಕರಿ ಅನುಮೋದನೆ

Jan 09 2025, 12:46 AM IST

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪಂಚಮುಖಿ ಗಣೇಶ ದೇವಾಲಯ ಬಳಿ ರಸ್ತೆ ವಿಸ್ತೃತೀಕರಣ ಮತ್ತು ರೆಸ್ಟ್ ಏರಿಯಾ ನಿರ್ಮಾಣದ 223 ಕೋಟಿ ರೂ. ಮೊತ್ತದ ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಮಾಜಿ ಸಂಸದ ಪ್ರತಾಪ ಸಿಂಹ ಅನುಮೋದನೆ ಪಡೆದಿದ್ದಾರೆ.

ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Jan 08 2025, 12:16 AM IST
ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ತಿಪಟೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು.

ಆಗುಂಬೆ ಹೆದ್ದಾರಿ ಅಭಿವೃದ್ಧಿ ರೂಪುರೇಷೆಗೆ ಅಧ್ಯಯನ ತಂಡ

Jan 06 2025, 01:00 AM IST
ಮಲೆನಾಡು-ಕರಾವಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಅಭಿವೃದ್ಧಿ ಸಂದರ್ಭ ಆಗುಂಬೆ ಘಾಟಿ ವ್ಯಾಪ್ತಿಯಲ್ಲಿ ‌ಸುರಂಗ ನಿರ್ಮಾಣ ಕಾರ್ಯವೊ ಅಥವಾ ಮುಖ್ಯ ರಸ್ತೆ ಅಗಲಿಕರಣವೊ ಎಂಬ ವಿಚಾರ ಇನ್ನೂ ಅಂತಿಮವಾಗಿಲ್ಲ. ಕೇಂದ್ರ ಸಾರಿಗೆ ಮಂತ್ರಾಲಯ ಅಧ್ಯಯನ ನಡೆಸಿದ ಬಳಿಕ ಈ ಕುರಿತು ಖಚಿತ ನಿರ್ಣಯ ಆಗುವ ನಿರೀಕ್ಷೆ ಇದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 31
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved