• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾಠಿಚಾರ್ಜ್‌ ಖಂಡಿಸಿ ಇಂದು ಹೆದ್ದಾರಿ ತಡೆ

Dec 12 2024, 12:30 AM IST
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗೆ ಆಗ್ರಹಿಸಿ ಡಿ.10 ರಂದು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನಾ ನಿರತರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿರುವುದನ್ನು ಖಂಡಿಸಿ ಡಿ.12 ರಂದು ತಾಲೂಕಿನ ಕೆ.ಚಂದರಗಿಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಮಾರುತಿ ಕೊಪ್ಪದ ಹೇಳಿದರು.

ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

Dec 12 2024, 12:30 AM IST
ಗೂಂಡಾ ವರ್ತನೆ ವಿರೋಧಿಸಿ ಡಿ.12ರಂದು ಮಹಾಲಿಂಗಪುರದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪಂಚಮಸಾಲಿ ಸಮಾಜದ ಮುಖಂಡರು ತಿಳಿಸಿದ್ದಾರೆ.

ಹೆದ್ದಾರಿ ಬಂದ್ ಮಾಡಿ ಸಂತ್ರಸ್ತರ ಹೋರಾಟ

Dec 06 2024, 09:01 AM IST
ಬೀಳಗಿಯಲ್ಲಿ ಹೆದ್ದಾರಿ ತಡೆದ ಸಂತ್ರಸ್ತರು, ಬಾಗಲಕೋಟೆ ಯುಕೆಪಿ ಮಹಾ ವ್ಯವಸ್ಥಾಪಕರ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ ಆರೋಪಿಸಿ ಬಿಜೆಪಿ ಪ್ರತಿಭಟನೆ

Dec 03 2024, 12:34 AM IST
೩೪ ನೆಕ್ಕಿಲಾಡಿ - ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ ೩೪ ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ ಸೋಮವಾರ ೩೪ ನೆಕ್ಕಿಲಾಡಿಯ ಆದರ್ಶನಗರದ ಬಳಿ ಬಿಜೆಪಿಯ ೩೪ ನೇ ನೆಕ್ಕಿಲಾಡಿ ಶಕ್ತಿ ಕೇಂದ್ರದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಕೈ ತಪ್ಪಿದ್ದ ರಾಷ್ಟ್ರೀಯ ಹೆದ್ದಾರಿ ಮಂಜೂರು: ಬಸವರಾಜ ರಾಯರಡ್ಡಿ

Dec 03 2024, 12:32 AM IST
ರಾಷ್ಟ್ರೀಯ ಹೆದ್ದಾರಿ ಮಂಜೂರು ಆಗಿದ್ದು ಯಲಬುರ್ಗಾ ಕ್ಷೇತ್ರದ ಸುದೈವ.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ

Dec 03 2024, 12:31 AM IST
ಹೊಸದುರ್ಗ: ಕಂದಾಯ, ಭೂ ಮಾಪನ ಇಲಾಖೆ, ನೀರು ನೈರ್ಮಲ್ಯ ಇಲಾಖೆ, ಪುರಸಭೆ ಕೆಇಬಿ ಅಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸಹಕರಿಸಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಹೆದ್ದಾರಿ ನಿರ್ವಹಣೆ ನಿರ್ಲಕ್ಷ್ಯ: ಜಾಗೃತಿ ಸಮಿತಿಯಿಂದ ಬೃಹತ್ ಪ್ರತಿಭಟನೆ

Nov 29 2024, 01:03 AM IST
ಕುಂದಾಪುರದಿಂದ ಹೆಜಮಾಡಿ ವರೆಗಿನ ರಾಷ್ಟ್ರೀಯ ಹೆದ್ದಾರಿ ಅಸರ್ಮಕ ನಿರ್ವಹಣೆ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಗುರುವಾರ ಚಿತ್ರಪಾಡಿ ಮಾರಿಗುಡಿ ಬಳಿ ಬೃಹತ್ ಪ್ರತಿಭಟನೆ ನಡೆಸಿತು.

ಹೆದ್ದಾರಿ ಕಾಮಗಾರಿಗೆ ಅಡ್ಡಿಪಡಿಸದಿರಿ: ಸಂಸದ ಕಾಗೇರಿ

Nov 28 2024, 12:36 AM IST
ಉತ್ತರ ಕನ್ನಡದ ಹೆದ್ದಾರಿ ಅಗಲೀಕರಣ ಸಮಸ್ಯೆ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಸರ್ವಜ್ಞನ ಐಕ್ಯ ಸ್ಥಳ ಅಭಿವೃದ್ಧಿಗೆ ಅನುದಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆ ಬೆದರಿಕೆ

Nov 25 2024, 01:02 AM IST
ಸರ್ವಜ್ಞ ಪ್ರಾಧಿಕಾರದಿಂದ ಅನುದಾನ ಒದಗಿಸಿ ಮಾಸರಿನಲ್ಲಿರುವ ಅವರ ಐಕ್ಯಸ್ಥಳ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಮಾಸೂರು ಗ್ರಾಪಂ ಅಧ್ಯಕ್ಷ, ಸದಸ್ಯರು ಆಗ್ರಹಿಸಿದರು.

ಸಾವಿನ ರಹದಾರಿಯಾದ ಹೆದ್ದಾರಿ

Nov 18 2024, 12:03 AM IST
ಕಳೆದ ಹಲವು ವರ್ಷಗಳಿಂದ ಕಿತ್ತು ಹೋಗಿರುವ ಪಾಳಾ-ಬಾದಾಮಿ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳು ಸಾವಿನ ಸೆರೆಮನೆಗಳಾಗಿವೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 32
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved