• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೂವರೆ ವರ್ಷಕ್ಕೆ ವಾಲಿದ ಹೆದ್ದಾರಿ ತಡೆಗೋಡೆ: ಜೀವಭಯದಲ್ಲಿ ಸಂಚಾರ

Oct 09 2024, 01:39 AM IST
ಹಳೇ ಬೂದನೂರು ಗ್ರಾಮಸ್ಥರು ಹೆದ್ದಾರಿ ತಡೆಗೋಡೆಯ ಸಿಮೆಂಟ್ ಬ್ಲಾಕ್‌ಗಳು ಒಂದು ಕಡೆಗೆ ವಾಲಿಕೊಂಡಿರುವುದನ್ನು ಗಮನಿಸಿ ಅಧಿಕಾರಿಗಳ ಗಮನಕ್ಕೆ ತಂದ ಬಳಿಕ ರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ವಾಲಿಕೊಂಡಿರುವ ತಡೆಗೋಡೆಗೆ ತೇಪೆ ಹಾಕುವ ಕೆಲಸ ಆರಂಭಿಸಿದ್ದಾರೆ. ತೇಪೆ ಹಾಕಿದರೂ ಪ್ರಯೋಜನವಾಗುವುದಿಲ್ಲ ಎನ್ನುವುದು ಗ್ರಾಮಸ್ಥರು ಹೇಳುವ ಮಾತಾಗಿದೆ.

ಹೆದ್ದಾರಿ ಕಾಮಗಾರಿ ವಿರೋಧಿಸಿ ರೈತರಿಂದ ಪ್ರತಿಭಟನೆ

Oct 09 2024, 01:34 AM IST
ಜೆಸಿಬಿ ಮೇಲೆ ಕಲ್ಲು ಎಸೆದು, ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಪ್ರತಿಭಟನಾಕಾರರು

ರಾಷ್ಟೀಯ ಹೆದ್ದಾರಿ ನೆಪಕ್ಕೆ ರೈತರ ಜಮೀನು ನಾಶ

Oct 07 2024, 01:44 AM IST
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಮುಖವಾಗಿ ಬೆಳಗಲು ಗ್ರಾಮ ಸರ್ವೆ ನಂ.73/5 ಜಮೀನು ರಸ್ತೆಯ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು 9.08 ಗುಂಟೆ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ನದಿ ದಡದಲ್ಲಿರುವ ಉಳಿಕೆ ಅಡಕೆ ತೋಟ ಕುಸಿದು ನದಿ ಪಾಲಾಗುತ್ತಿದೆ.

ಬೇಗೂರು-ಹಿರೀಕಾಟಿ ಗಡಿ ತನಕ ಹೆದ್ದಾರಿ ಧೂಳುಮಯ

Oct 07 2024, 01:34 AM IST
ಗುಂಡ್ಲುಪೇಟೆ: ಮೈಸೂರು-ಊಟಿ ಹೆದ್ದಾರಿಯ ತಾಲೂಕಿನ ಬೇಗೂರು ಬಳಿ ಮರಳಿಹಳ್ಳದ ಬಳಿಯಿಂದ ಹಿರೀಕಾಟಿ ಗಡಿ ತನಕದ ಮೈಸೂರು-ಊಟಿ ಹೆದ್ದಾರಿಯಲ್ಲಿ ಧೂಳಿನ ಭಾಗ್ಯ ಹೆದ್ದಾರಿಯಲ್ಲಿ ಸಂಚರಿಸುವ ಸವಾರರಿಗೆ ಉಚಿತವಾಗಿ ಸಿಗುತ್ತಿದೆ.

ಬೆಳಗಾವಿ : ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಕಾರಿನಲ್ಲಿ ಸುಟ್ಟು ಭಸ್ಮವಾದ ಉದ್ಯಮಿ

Oct 03 2024, 11:16 AM IST

ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಖ್ಯಾತ ಉದ್ಯಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.

ರಿಯಲ್ ಎಸ್ಟೇಟ್: ಬದಲಾದ ರಾಜ್ಯ ಹೆದ್ದಾರಿ ನಕ್ಷೆ?

Oct 03 2024, 01:20 AM IST
ರಾಮಸಾಗರ, ನಂ.10 ಮುದ್ದಾಪುರ, ಕಂಪ್ಲಿ, ಅರಳಿಹಳ್ಳಿ ತಾಂಡ, ಸಣಾಪುರ, ಇಟಗಿ ಮೂಲಕ ಹಾದು ಹೋಗುತ್ತದೆ.

ಕಾಮಗಾರಿ ಪೂರ್ತಿಗೂ ಮುನ್ನವೇ ಸೀಳಿದ ಹೆದ್ದಾರಿ, ಬಿರಿದ ತಡೆಗೋಡೆ!

Sep 29 2024, 01:50 AM IST
ಪೆರಿಯಶಾಂತಿ-ಅಡ್ಡಹೊಳೆ ನಡುವಿನ ನೆರಿಯ, ಶಿರಾಡಿ, ಅಡ್ಡಹೊಳೆ, ಲಾವತ್ತಡ್ಕ, ಪೆರಿಯಶಾಂತಿಗಳಲ್ಲಿ ಗುಡ್ಡ ಹಾಗೂ ಮೀಸಲು ಅರಣ್ಯ ಬಳಿ ನಿರ್ಮಿಸಿರುವ ಬೃಹತ್‌ ಕಾಂಕ್ರಿಟ್‌ ತಡೆಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟಿವೆ. ಕೆಲವು ಬೀಳುವ ಸ್ಥಿತಿಯಲ್ಲಿ ಇವೆ. ಇದು ಹೆದ್ದಾರಿಯಲ್ಲಿ ಗುಡ್ಡ ಕುಸಿತದ ಆತಂಕ ತಂದೊಡ್ಡಿದೆ.

ಕುಶಾಲನಗರ: ರಾಷ್ಟ್ರೀಯ ಹೆದ್ದಾರಿ 275 ಅಭಿವೃದ್ಧಿ ಬೈಪಾಸ್‌ ಕಾಮಗಾರಿ ಬಿರುಸು

Sep 28 2024, 01:25 AM IST
ಕುಶಾಲನಗರದಿಂದ ರಾಷ್ಟ್ರೀಯ ಹೆದ್ದಾರಿ-275 ರ ಮೈಸೂರು ಭಾಗಕ್ಕೆ ವಿಸ್ತರಣೆ ಮತ್ತು ಸುಧಾರಣೆ ಕಾಮಗಾರಿ ಪ್ರಾರಂಭಗೊಂಡಿದೆ. ಗುಡ್ಡೆಹೊಸೂರು ಬಳಿ ಚತುಷ್ಪಥ ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕಟ್ಟಡಗಳ ತೆರವು ಬಿರುಸಿನಿಂದ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ

Sep 27 2024, 01:17 AM IST
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶ್ರೀರಂಗಪಟ್ಟಣ - ಬೀದರ್ ರಾಷ್ಟ್ರೀಯ ಹೆದ್ದಾರಿ(೧೫೦ಎ) ನಿರ್ಮಾಣವನ್ನು ಪೂರೈಸಿ ಕಳೆದ ದಿನಾಂಕ 23ನೇ ಸೋಮವಾರದಂದು ಹಿರಿಯೂರು ಮೂಲಕ ಬಳ್ಳಾರಿಗೆ ಹೋಗುವ ವಾಹನಗಳಿಗೆ ಸಿದ್ದಾಪುರ ಗೇಟ್‌ ಬೈಪಾಸ್ ರಸ್ತೆ ಮೂಲಕ ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟಿತ್ತು.

ಮಂಗಳೂರು- ಸುರತ್ಕಲ್‌: ನುಚ್ಚು ನೂರಾದ ಹೆದ್ದಾರಿ!

Sep 26 2024, 10:40 AM IST
ಕೂಳೂರು- ಬೈಕಂಪಾಡಿ- ಕುಳಾಯಿ ಪ್ರದೇಶ ಅತಿ ಹೆಚ್ಚು ಹದಗೆಟ್ಟಿದೆ. ಕಳೆದ ವರ್ಷ ಹಾಕಿದ ತೇಪೆ ರಸ್ತೆಯುದ್ದಕ್ಕೂ ಎದ್ದು ಸರ್ಕಸ್‌ ಮಾಡುತ್ತಾ ಸಂಚರಿಸಬೇಕು. ಇದು ಈ ಬಾರಿ ಮಾತ್ರ ಅಲ್ಲ, ಪ್ರತಿ ವರ್ಷದ ಗೋಳು. ಈಗಂತೂ ಎಂದೂ ಇಲ್ಲದಷ್ಟು ಭಾನಗಡಿ ಸೃಷ್ಟಿಯಾಗಿದೆ. ಆದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜನಪ್ರತಿನಿಧಿಗಳು ಎಚ್ಚೆತ್ತ ಲಕ್ಷಣ ಕಾಣುತ್ತಿಲ್ಲ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 32
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved