ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೆದ್ದಾರಿ ಸುರಕ್ಷತೆ: ಎನ್ಎಚ್ಎಐ, ಲೋಕೋಪಯೋಗಿ ಅಧಿಕಾರಿಗಳಿಗೆ ಡಿಸಿ ಶೋಕಾಸ್ ನೋಟಿಸ್
Aug 11 2024, 01:44 AM IST
ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಆಗಸ್ಟ್ 8ರಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚಿಸಲಾಗಿತ್ತು. ಮುಂದಿನ 24 ಗಂಟೆಯೊಳಗೆ ಈ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಆದೇಶಿಸಿದರು.
ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಅವಾಂತರ: ಗಂಟೆಗಟ್ಟಲೇ ಟ್ರಾಫಿಕ್ ಜಾಮ್
Aug 10 2024, 01:41 AM IST
ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ. ಇದೊಂದು ಪರಿಹಾರವೇ ಕಾಣದ ಸಮಸ್ಯೆಯಾಗಿ ಪರಿಣಮಿಸಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತಕರಾರು ಸರಿ ಕ್ರಮವಲ್ಲ: ಮಹಿಬೂಬ್ ಬೀ
Aug 10 2024, 01:40 AM IST
ಸಿರವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ರೈತರೊಂದಿಗೆ ಸಹಾಯಕ ಆಯುಕ್ತೆ ಮಹಿಬೂಬ್ ಬೀ ನೇತೃತ್ವದಲ್ಲಿ ಸಭೆ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡ್ಡ ಪರಿಣಾಮ : ನೀರು ನಿಲ್ಲುವ ಸಮಸ್ಯೆ ಪರಿಹಾರಕ್ಕೆ ಮನವಿ
Aug 06 2024, 12:46 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಖಾಸಗಿಯವರಿಗೆ ಸೇರಿದ ಜಾಗವಿದ್ದು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಹೆದ್ದಾರಿಯ ಚರಂಡಿ ಈ ಪ್ರದೇಶಕ್ಕಿಂತ ಮೇಲ್ಮಟ್ಟದಲ್ಲಿ ಇರುವುದರಿಂದ ಮಳೆಗಾಲದಲ್ಲಿ ಈ ಜಾಗದಲ್ಲಿ ನೀರು ತುಂಬಿ ಕೆರೆಯಂತಾಗಿದ್ದು, ಗ್ರಾಮದಲ್ಲಿ ಅನಾರೋಗ್ಯಕರ ಸ್ಥಿತಿಗೆ ಕಾರಣವಾಗಿದೆ.
50 ವರ್ಷದ ದೂರದೃಷ್ಟಿ ಇಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿ: ವಿ.ಸೋಮಣ್ಣ
Aug 04 2024, 01:27 AM IST
ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆಯೇ ಸಮಸ್ಯಾತ್ಮಕ ಸ್ಥಳ (ಬ್ಲಾಕ್ಸ್ಪಾಟ್) ನಿರ್ಮಾಣ ಆಗದಂತೆ ಕ್ರಮ ವಹಿಸಬೇಕು. ಹೆದ್ದಾರಿ ನಿರ್ಮಾಣವಾದ ಹತ್ತೇ ವರ್ಷದಲ್ಲಿ ಸಮಸ್ಯೆಗಳು ಎದುರಾಗುವುದನ್ನು ತಪ್ಪಿಸಬೇಕು. ಪದೇಪದೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತಹ ಪರಿಸ್ಥಿತಿ ತಂದುಕೊಳ್ಳಬಾರದು.
ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತ - ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವ್ಯವಸ್ಥೆಯೇ ಕಾರಣ: ಕಿಶೋರ್ ಶಿರಾಡಿ
Aug 04 2024, 01:20 AM IST
ಶೀಘ್ರವೇ ಈ ಭಾಗದಲ್ಲಿ ಬಸ್ಗಳು ಸಂಚರಿಸಲು ಯೋಗ್ಯವಾಗುವಂತೆ ವ್ಯವಸ್ಥೆ ಮಾಡಬೇಕಾಗಿದೆ ಎಂದು ತಿಳಿಸಿದರು.
ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್ ಗುಡ್ಡ ಕುಸಿತ
Aug 03 2024, 12:42 AM IST
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಮತ್ತೆ ಶಿರಾಡಿ ಹೆದ್ದಾರಿ ಭೂ ಕುಸಿತ : ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರ ತಡೆ
Aug 03 2024, 12:40 AM IST
ಮಣ್ಣಿನ ರಾಶಿಯಲ್ಲಿ ಸಿಲುಕಿದ್ದ ಟ್ಯಾಂಕರನ್ನು ಶುಕ್ರವಾರ ತೆರವುಗೊಳಿಸುವ ಮೂಲಕ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರವನ್ನು ತಡೆಹಿಡಿಯಲು ಹಾಸನ ಜಿಲ್ಲಾಡಳಿತ ನಿರ್ದೇಶನ ನೀಡಿದೆ.
ಭಟ್ಕಳ ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ : ತಗ್ಗು ಪ್ರದೇಶ ಜಲಾವೃತ ಹೊಳೆಯಾದ ರಂಗಿನಕಟ್ಟೆ, ವೃತ್ತದ ಹೆದ್ದಾರಿ
Aug 02 2024, 12:59 AM IST
ಭಟ್ಕಳ ತಾಲೂಕಿನಲ್ಲಿ ಗುರುವಾರ ಬೆಳಗ್ಗೆಯವರೆಗೆ 120 ಮಿಮೀ ಮಳೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯ ಜತೆಗೆ ಗಾಳಿಯೂ ಬೀಸುತ್ತಿರುವುದರಿಂದ ಗ್ರಾಮಾಂತರ ಭಾಗದಲ್ಲಿ ಅಡಕೆ, ತೆಂಗಿನ ಮರ ಸೇರಿದಂತೆ ವಿವಿಧ ಮರಗಳು ನೆಲಕ್ಕುರುಳಿದೆ.
ಅಸಮರ್ಪಕ ಹೆದ್ದಾರಿ ಕಾಮಗಾರಿ; ಅಪಾಯದಲ್ಲಿರುವ ಮನೆ
Aug 01 2024, 12:22 AM IST
ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು, ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
< previous
1
...
14
15
16
17
18
19
20
21
22
...
29
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!