• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳದಲ್ಲಿ ಭಾರೀ ಮಳೆ: ಮತ್ತೆ ಹೊಳೆಯಂತಾದ ಹೆದ್ದಾರಿ

Sep 25 2024, 12:57 AM IST
ಭಾರೀ ಮಳೆ ಸುರಿದಿದ್ದರಿಂದ ಹೊಳೆ, ಹಳ್ಳಗಳು ತುಂಬಿ ಹರಿದವು. ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಯಿತು.

ನಿರ್ವಹಣಾ ವೆಚ್ಚ ಪಾವತಿ ಸಮಸ್ಯೆ: ಹೆದ್ದಾರಿ ಟ್ರಾಫಿಕ್ಕ್‌ ಜಾಂನಿಂದ ಜನತೆ ಪರದಾಟ

Sep 25 2024, 12:49 AM IST
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಅಪಘಾತಕ್ಕೀಡಾದರೆ ತ್ವರಿತ ಸ್ಪಂದನೆ ನೀಡುವ ಸ್ಥಳೀಯ ಕ್ರೇನ್ ಮಾಲಕರಿಗೆ , ಅಂಬುಲೆನ್ಸ್ ವಾಹನ ಚಾಲಕರಿಗೆ ಕೆ ಎಸ್ ಆರ್ ಟಿಸಿ ಯಿಂದ ಸೂಕ್ತ ನಿರ್ವಹಣಾವೆಚ್ಚವನ್ನು ಪಾವತಿಸುತ್ತಿಲ್ಲ ಎಂಬ ಕಾರಣ ನೀಡಿ , ರಾಜ್ಯ ರಾಸ್ತೆ ಸಾರಿಗೆ ಸಂಸ್ಥೆಯ ಅಪಘಾತದ ವೇಳೆ ತ್ವರಿತ ಸ್ಪಂದನೆ ನೀಡಲು ಯಾರೂ ಮುಂದಾಗುತ್ತಿಲ್ಲ ಎಂಬ ಗಂಭೀರ ಆರೋಪ ವ್ಯಕ್ತವಾಗಿದೆ.

ಹೆದ್ದಾರಿ ದರೋಡೆಕೋರರ ಬಂಧನ

Sep 25 2024, 12:49 AM IST
ದಾಬಸ್‌ಪೇಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಹೆದ್ದಾರಿ ವಿಸ್ತರಣೆ: ಎಂಜಿ ರಸ್ತೆ ಕಟ್ಟಡಗಳ ತೆರವು

Sep 15 2024, 01:51 AM IST
ಚಿಕ್ಕಬಳ್ಳಾಪುರ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮೊದಲಿಗೆ ಸರ್ಕಾರಿ ಕಟ್ಟಡಗಳನ್ನು ತೆರವು ಗೊಳಿಸಲಾಗುದು, ಅಷ್ಟರೊಳಗೆ ಖಾಸಗಿ ಮಾಲೀಕರು ತಾವಾಗಿಯೆ ಕಟ್ಟಡ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗುವುದು. ನಂತರ ಎಲ್ಲ ಕಟ್ಟಡಗಳ ತೆರವು ಮಾಡಲಾಗುವುದು

ಮುದಗಲ್: ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಮನವಿ

Sep 14 2024, 01:47 AM IST
ಪುರಸಭೆ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೂಡಲೇ ಡಾಂಬರೀಕರಣ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು

ಸುರತ್ಕಲ್‌- ಬಿ.ಸಿ. ರೋಡ್‌ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ

Sep 14 2024, 01:47 AM IST
ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಬೀದಿ ಬದಿ ವ್ಯಾಪಾರ ಅವ್ಯಾಹತವಾಗಿದ್ದು, ವಾಹನ ಸಂಚಾರ ವ್ಯತ್ಯಯ ಮಾತ್ರವಲ್ಲದೆ, ಅಪಘಾತವೂ ಸಂಭವಿಸುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಸಂಸದ ಚೌಟ ಸೂಚಿಸಿದರು.

ಕುಸಿಯುತ್ತಿರುವ ರಾಜ್ಯ ಹೆದ್ದಾರಿ ಸ್ಥಳಕ್ಕೆ ಸಚಿವ ಭೇಟಿ, ಪರಿಶೀಲನೆ

Sep 10 2024, 01:38 AM IST
Minister visits and inspects the Sirambaling State Highway site

ಹೆದ್ದಾರಿ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ

Sep 07 2024, 01:36 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಅಧಿಕಾರವಧಿಯಲ್ಲಿ ಬೆಂಗಳೂರು- ಮೈಸೂರು ಚರ್ತಷ್ಪಥ ರಸ್ತೆಯನ್ನು ನಿರ್ಮಿಸಲಾಗಿತ್ತು. ಈ ರಸ್ತೆಗೆ ಒಂದರೆರಡು ಬಾರಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಲಘು ಮತ್ತು ಭಾರೀ ವಾಹನಗಳ ಸಂಚಾರದಿಂದಾಗಿ ರಸ್ತೆ ಗುಂಡಿ ಬಿದ್ದುಹಾಳಾಗಿತ್ತು.

ರಾಷ್ಟ್ರೀಯ, ರಾಜ್ಯ ಹೆದ್ದಾರಿ ನಿರ್ಮಾಣದಲ್ಲಿ ಸಹಕಾರ ಅತ್ಯವಶ್ಯಕ

Sep 04 2024, 01:53 AM IST
ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ವರದಿ ತಯಾರಿಸಬೇಕು

ಹೆದ್ದಾರಿ ಬಿಟ್ಟು ಮನೆಗಳಿಗೆ ಡಿಕ್ಕಿಯಾಗಿ ನಿಂತ ಲಾರಿ!

Sep 02 2024, 02:05 AM IST
ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗಳಿಗೆ ನುಗ್ಗಿ, ಮೇಲ್ಚಾವಣಿಗೆ ತಾಗಿ ನಿಂತು, ದೊಡ್ಡ ದುರಂತ ತಪ್ಪಿದ ಘಟನೆ ತಾಲೂಕಿನ ಕುರ್ಕಿ ಗ್ರಾಮದ ಬಳಿಯ ಬೀರೂರು- ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ದಾವಣಗೆರೆಯಲ್ಲಿ ಸಂಭವಿಸಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 32
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved