• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ತಡೆಗೋಡೆ ಗುಣಮಟ್ಟ ಸಂಶಯ ಬೇಡ: ಸ್ಪಷ್ಟನೆ

Aug 19 2024, 12:49 AM IST
೨ ಮೀಟರ್ ವ್ಯಾಪ್ತಿಯ ಮಣ್ಣು ಕೆಳಗಿನ ರಸ್ತೆಗೆ ಬೀಳದಂತೆ ಎತ್ತರದ ತಡೆಗೋಡೆ ನಿರ್ಮಿಸಿದ್ದು, ಈ ತಡೆಗೋಡೆಗೆ ಹೆಚ್ಚಿನ ಒತ್ತಡ ಸಿಗುವುದಿಲ್ಲ. ಈ ಕಾರಣಕ್ಕೆ ಅದು ಕುಸಿಯುವ ಭೀತಿ ಇರುವುದಿಲ್ಲವೆಂದು ವಿವರಿಸಿದರು.

ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಹೆದ್ದಾರಿ ತಡೆದು ಪ್ರತಿಭಟನೆ

Aug 19 2024, 12:46 AM IST
ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ಅನುಮತಿ ನೀಡಿರುವ ರಾಜಪಾಲರ ನಡೆ ಸರಿಯಲ್ಲ. ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದಾರೆ.

ಹೆಸರು ಕಾಳು ಒಕ್ಕಲು ಕಣವಾದ ರಾಷ್ಟ್ರೀಯ ಹೆದ್ದಾರಿ!

Aug 18 2024, 01:52 AM IST
ಮೊದಲೆಲ್ಲಾ ಒಕ್ಕಲು ಕಣಗಳು ಇರುತ್ತಿದ್ದವು. ಈ ಬಾರಿ ಮಳೆಯಿಂದಾಗಿ ಹೊಲದಲ್ಲೂ ಸಹ ನೆಲ ಆರಿಲ್ಲ. ಹೊಲದಲ್ಲಿ ಕಟಾವ್‌ ಮಿಷನ್‌ಗಳಲ್ಲಿ ಹಾಕಿದ ಮೇಲೆ ಹೊರತಂದ ಹೆಸರುಕಾಳುಗಳನ್ನು ಜಾಗೆಯ ಅಭಾವದಿಂದಾಗಿ ಹೆದ್ದಾರಿಯಲ್ಲೆ ಸ್ವಚ್ಛಗೊಳಿಸುತ್ತ, ಒಣಗಿಸುತ್ತಿದ್ದಾರೆ.

ನಿಯಮಗಳನ್ನು ಗಾಳಿಗೆ ತೂರಿ ಹೆದ್ದಾರಿ ಕಾಮಗಾರಿ: ಪ್ರಣವಾನಂದ ಶ್ರೀ

Aug 15 2024, 01:59 AM IST
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥರು ಹಾಗೂ ಪ್ರಾದೇಶಿಕ ಕಚೇರಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇವೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಉಪ್ಪಿನಂಗಡಿ: ಹೆದ್ದಾರಿ ತಡೆಗೋಡೆ ಸುರಕ್ಷತೆಗೆ ಖಾತರಿ ಬೇಕಿದೆ!

Aug 13 2024, 12:50 AM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪ್ರಯುಕ್ತ ಉಪ್ಪಿನಂಗಡಿಯ ಹೃದಯ ಭಾಗದಲ್ಲಿ ಹೆದ್ದಾರಿಯ ಉಭಯ ಪಾರ್ಶ್ವದಲ್ಲಿ ಹಲವು ಅಡಿ ಎತ್ತರದ ಕಾಂಕ್ರೀಟ್ ತಡೆಗೋಡೆ ನಿರ್ಮಾಣವಾಗುತ್ತಿವೆ. ಉಪ್ಪಿನಂಗಡಿ ಸನಿಹದಲ್ಲೇ ಎರಡು ತಡೆಗೋಡೆಗಳು ನಿರ್ಮಾಣದ ಬೆನ್ನಿಗೆಯೇ ಮುರಿದು ಬಿದ್ದ ಕಹಿ ಘಟನಾವಳಿಗಳು ನಡೆದಿದ್ದು, ಅದರ ಪರಿಣಾಮ ಈಗ ನಿರ್ಮಾಣವಾಗುತ್ತಿರುವ ಈ ತಡೆಗೋಡೆಯ ಬಗ್ಗೆಯೂ ಜನರ ಮನದಲ್ಲಿ ಭೀತಿ ಮೂಡಿದೆ.

ಇಂದಿನಿಂದ ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಪುನಾರಂಭ : ಸಂಸದ ಬ್ರಿಜೇಶ್ ಚೌಟ

Aug 12 2024, 01:07 AM IST

ಪ್ರಥಮ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಸ್ತೆಯ ಹೊಂಡ -ಗುಂಡಿಗಳನ್ನು ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು.  

ಮಾಹಿತಿ ನೀಡದ ಹೆದ್ದಾರಿ ಅಧಿಕಾರಿಗಳೊಂದಿಗೆ ರೈತರ ಜಟಾಪಟಿ

Aug 11 2024, 01:44 AM IST
ಪಟ್ಟಣದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಡೆದ ರೈತರ ಅಕ್ಷೇಪಣೆ ಅರ್ಜಿ ಸಲ್ಲಿಕೆ ಸಭೆಯಲ್ಲಿ ಹೆದ್ದಾರಿ ಅಧಿಕಾರಿಗಳು ಹಾಗೂ ರೈತರ ನಡುವೆ ವಾದ ವಿವಾದ ಉಂಟಾಗಿ ಅಧಿಕಾರಿಗಳ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದರು

ಹೆದ್ದಾರಿ ಸುರಕ್ಷತೆ: ಎನ್ಎಚ್ಎಐ, ಲೋಕೋಪಯೋಗಿ ಅಧಿಕಾರಿಗಳಿಗೆ ಡಿಸಿ ಶೋಕಾಸ್ ನೋಟಿಸ್

Aug 11 2024, 01:44 AM IST
ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಆಗಸ್ಟ್ 8ರಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚಿಸಲಾಗಿತ್ತು. ಮುಂದಿನ 24 ಗಂಟೆಯೊಳಗೆ ಈ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಆದೇಶಿಸಿದರು.

ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಅವಾಂತರ: ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್

Aug 10 2024, 01:41 AM IST
ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ. ಇದೊಂದು ಪರಿಹಾರವೇ ಕಾಣದ ಸಮಸ್ಯೆಯಾಗಿ ಪರಿಣಮಿಸಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತಕರಾರು ಸರಿ ಕ್ರಮವಲ್ಲ: ಮಹಿಬೂಬ್ ಬೀ

Aug 10 2024, 01:40 AM IST
ಸಿರವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ರೈತರೊಂದಿಗೆ ಸಹಾಯಕ ಆಯುಕ್ತೆ ಮಹಿಬೂಬ್ ಬೀ ನೇತೃತ್ವದಲ್ಲಿ ಸಭೆ ನಡೆಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 31
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved