• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೌಡ್ಲು: ಹೆದ್ದಾರಿ ಪಕ್ಕ ತ್ಯಾಜ್ಯ, ವ್ಯಾಪಕ ದುರ್ನಾತ

Sep 02 2024, 02:03 AM IST
ಸಾರ್ವಜನಿಕರು ರಸ್ತೆಗೆ ತ್ಯಾಜ್ಯ ಸುರಿಯುತ್ತಿದ್ದು ಜನರು ಮೂಗು ಮುಚ್ಚಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಸಂಸ್ಥೆ ವಿರುದ್ಧದ ಧರಣಿ ವಾಪಸ್

Aug 29 2024, 12:54 AM IST
ಪ್ರತಿಭಟನೆಗೆ ತೆರಳಿದವರು ಸಂಪೂರ್ಣ ಹಣ ಪಾವತಿಯಾಗದೆ ನಾವು ಊರಿಗೆ ತೆರಳುವುದಿಲ್ಲ ಎಂದು ನಿರ್ಧರಿಸಿ ನಾಗಪುರದಲ್ಲೇ ವಾಸ್ತವ್ಯ ಹೂಡಿದ್ದಾರೆ ಎಂದು ವರದಿಯಾಗಿದೆ.

ಅವೈಜ್ಞಾನಿಕ ಕಾಮಗಾರಿ ಸರಿಪಡಿಸಲು ರಾ. ಹೆದ್ದಾರಿ ಅಧಿಕಾರಿಗಳಿಗೆ ಸಂಸದರ ಖಡಕ್ ಸೂಚನೆ

Aug 28 2024, 12:54 AM IST
ಬೀರೂರು, ಈ ಹಿಂದೆ ಸರಾಗವಾಗಿ ನೀರು ಹರಿಯುತ್ತಿದ್ದ ಚಾನಲ್‌ಗೆ ಹೆದ್ದಾರಿಯ ಅವೈಜ್ಞಾನಿಕ, ಮುಂದಾಲೋಚನೆ ಇಲ್ಲದ ಕಾಮಗಾರಿ ಪರಿಣಾಮ ಅವ್ಯವಸ್ಥೆ ಉಂಟಾಗಿ, ಕೃಷಿಕರು, ವಾಹನ ಸವಾರರು ಹಾಗೂ ಬಡಾವಣೆ ನೂರಾರು ಜನರಿಗೆ ಸಂಕಷ್ಟ ಎದುರಾಗಿದೆ. ಇಲ್ಲಿ ಯಾವುದೇ ಅನಾಹುತ ಸಂಭವಿಸಿದರೆ ನೀವೆ ಜವಾಬ್ದಾರಾಗುತ್ತೀರಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸಂಸದ ಶ್ರೇಯಸ್ ಪಟೇಲ್ ಖಡಕ್ ಎಚ್ಚರಿಕೆ ನೀಡಿದರು.

ಹಣ ಪಡೆದು ಹೆಣವಾಗಿಸುವ ಹೆದ್ದಾರಿ 207

Aug 27 2024, 01:34 AM IST
ರಾಷ್ಟ್ರೀಯ ಹೆದ್ದಾರಿ 207 ಜನರ ಪಾಲಿಗೆ ಅನುಕೂಲಕ್ಕಿಂತಲೂ ಅನಾನುಕೂಲವೇ ಜಾಸ್ತಿ ಯಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ: ಚಾಲಕ ಪಾರು

Aug 26 2024, 01:44 AM IST

  ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

ಭಾರಿ ಮಳೆಗೆ ಹೆದ್ದಾರಿ ಹಾಳು; ‍‍‍‍‍ವಾಹನ ಸವಾರರಿಗೆ ಗೋಳು

Aug 26 2024, 01:33 AM IST
ಮೊಳಕಾಲ್ಮುರು ತಾಲೂಕಿನ ಮೇಗಳ ಕಣಿವೆ ಸಮೀಪದಲ್ಲಿ ರಾಜ್ಯ ಹೆದ್ದಾರಿ ಹಾಳಾಗಿರುವುದು

ಮಳೆ ರಭಸಕ್ಕೆ ಕಿತ್ತು ಹೋದ ಹೆದ್ದಾರಿ

Aug 24 2024, 01:19 AM IST
ಎಕ್ಕುಂಬಿ-ಮೊಣಕಾಲ್ಮೂರು ಒಟ್ಟು 201 ಕಿ.ಮೀ. ರಸ್ತೆ ತಾಲೂಕಿನಲ್ಲಿ ಹಾಯ್ದು ಹೋಗಿದೆ.

ರಾಜ್ಯ ಹೆದ್ದಾರಿ 11ರಲ್ಲಿ ಕವಿದ ಕತ್ತಲು

Aug 20 2024, 12:53 AM IST
ಹುಲಸೂರ ತಾಲೂಕು ಕೇಂದ್ರದ ಮಧ್ಯ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಕತ್ತಲೆ ಆವರಿಸಿರುವುದು.

ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

Aug 20 2024, 12:46 AM IST
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಲು ಷಡ್ಯಂತರ ರೂಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ರಾಜ್ಯಪಾಲರ ಹುದ್ದೆ ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯರವರನ್ನು ಹತ್ತಿಕ್ಕಲು ಸಂಚುರೂಪಿಸಿದ್ದಾರೆ.

ಹೆದ್ದಾರಿ ತಡೆಗೋಡೆ ಗುಣಮಟ್ಟ ಸಂಶಯ ಬೇಡ: ಸ್ಪಷ್ಟನೆ

Aug 19 2024, 12:49 AM IST
೨ ಮೀಟರ್ ವ್ಯಾಪ್ತಿಯ ಮಣ್ಣು ಕೆಳಗಿನ ರಸ್ತೆಗೆ ಬೀಳದಂತೆ ಎತ್ತರದ ತಡೆಗೋಡೆ ನಿರ್ಮಿಸಿದ್ದು, ಈ ತಡೆಗೋಡೆಗೆ ಹೆಚ್ಚಿನ ಒತ್ತಡ ಸಿಗುವುದಿಲ್ಲ. ಈ ಕಾರಣಕ್ಕೆ ಅದು ಕುಸಿಯುವ ಭೀತಿ ಇರುವುದಿಲ್ಲವೆಂದು ವಿವರಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 32
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved