• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಂಬಳ್ಳಿ ಹೆದ್ದಾರಿ ಬೈಪಾಸ್ ಸೇತುವೆ ತಡೆಗೋಡೆ ಕುಸಿತ

Aug 26 2025, 01:04 AM IST
ಒಂದು ವರ್ಷದ ಹಿಂದೆಯಷ್ಟೇ ಲೋಕಾರ್ಪಣೆಗೊಂಡಿದ್ದ ಉತ್ತಂಬಳ್ಳಿ ಮೂಲಕವಾಗಿ ಹಾದು ಹೋಗುವ ಹೆದ್ದಾರಿಯ ಬೈಪಾಸ್ ಸಂಪರ್ಕದ ಸೇತುವೆಯ ತಡೆಗೋಡೆ ಕಳಪೆ ಕಾಮಗಾರಿಯಿಂದಾಗಿ ದಿಢೀರ್ ಕುಸಿತಗೊಂಡಿದೆ. ಸದ್ಯ ಜಿಲ್ಲಾಡಳಿತ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಜಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಸುನೀಲ್ ಬೋಸ್ ಹೆದ್ದಾರಿ ತಡೆಗೋಡೆ ಏಕೆ ವೀಕ್ಷಿಸಿಲ್ಲ

Aug 26 2025, 01:03 AM IST
ತಾಲೂಕಿನ ಉತ್ತಂಬಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತವಾಗಿದ್ದರೂ ಸ್ಥಳಕ್ಕೆ ಸಂಸದ ಸುನೀಲ್‌ ಬೋಸ್‌ ಆಗಮಿಸದಿರುವುದು ಸರಿಯಲ್ಲ. ನಾನು ವಿಚಾರ ತಿಳಿದ ತಕ್ಷಣ ಬಾಗಲಕೋಟೆಯಿಂದ, ಮಾಜಿ ಶಾಸಕ ಬಾಲರಾಜು ಬೆಂಗಳೂರಿಂದ ಬಂದಿದ್ದೇವೆ. ಮೈಸೂರಿನಿಂದ ಸಂಸದರು ಬರಲು ಏಕೆ ತಡಮಾಡಿದ್ದಾರೆ ಎಂದು ಮಾಜಿ ಸಚಿವ ಎನ್. ಮಹೇಶ್ ಪ್ರಶ್ನಿಸಿದರು.

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ

Aug 22 2025, 12:00 AM IST
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಸಚಿವ ಗಡ್ಕರಿಯವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಎಚ್ಡಿಕೆ ಹೆದ್ದಾರಿ ಸಚಿವ ಗಡ್ಕರಿಯವರೊಂದಿಗೆ ಚರ್ಚಿಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಸಂಸದ ಕೋಟ ಸೂಚನೆ

Aug 19 2025, 01:00 AM IST
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿ ನ್ಯೂನತೆ ಸರಿಪಡಿಸಿ: ಶಾಸಕ ಎಚ್.ಟಿ.ಮಂಜು ಆಗ್ರಹ

Aug 08 2025, 01:01 AM IST
ನಾಗಮಂಗಲ ತಾಲೂಕಿನ ಮೂಲಕ ತಾಲೂಕಿನ ಗಿಡದ ಬೊಪ್ಪನಹಳ್ಳಿ ಗಡಿಯಿಂದ ಜಲಸೂರು ಹೆದ್ದಾರಿ ತಾಲೂಕಿಗೆ ಪ್ರವೇಶಿಸುತ್ತದೆ. ಗಿಡ ಬೊಪ್ಪನಹಳ್ಳಿಯ ಬಳಿ ರಸ್ತೆ ಎರಡು ಕವಲಾಗಿದ್ದು, ವಾಹನ ಸವಾರರ ಹಿತದೃಷ್ಟಿಯಿಂದ ಇಲ್ಲೊಂದು ವೃತ್ತ ನಿರ್ಮಿಸಿಲ್ಲ. ಇದರಿಂದ ಇದು ಅಪಘಾತದ ಸ್ಥಳವಾಗಿ ಮಾರ್ಪಟ್ಟಿದೆ.

ಮೆಸ್ಕಾಂ, ಲೋಕೋಪಯೋಗಿ, ಹೆದ್ದಾರಿ ಅಧಿಕಾರಿಗಳ ಜೊತೆ ಶಾಸಕ ಯಶ್ಪಾಲ್ ಸಭೆ

Aug 05 2025, 11:48 PM IST
ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಸಿದರು.

ಹೆದ್ದಾರಿ ಹೊಂಡ ಮುಚ್ಚಿದ ಪೊಲೀಸರಿಗೆ ಕರವೇ ಗೌರವಾರ್ಪಣೆ

Aug 02 2025, 12:15 AM IST
ರಾಷ್ಟ್ರೀಯ ಹೆದ್ದಾರಿ ಗುಂಡಿಗಳನ್ನು ಶ್ರಮದಾನದಿಂದ ಮುಚ್ಚಿದ ಟ್ರಾಫಿಕ್ ಎಸೈ ಪ್ರಕಾಶ್ ಮತ್ತು ಸಿಬ್ಬಂದಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಗುರುತಿಸಿ ಗೌರವಿಸಿತು.

ಗುಡ್ಡ ಕುಸಿತ: ಶೃಂಗೇರಿ- ಮಂಗಳೂರು ರಾ.ಹೆದ್ದಾರಿ ಬಂದ್‌

Jul 27 2025, 01:48 AM IST
ಶೃಂಗೇರಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶನಿವಾರ ರಾತ್ರಿ ಮಂಗಳೂರು ಶೃಂಗೇರಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಬಳಿ ಗುಡ್ಡಕುಸಿದು ಸಂಪರ್ಕ ಬಂದ್‌ ಆಗಿದೆ.

ಹೆದ್ದಾರಿ ಬಳಿ ರಾಶಿ ರಾಶಿ ತ್ಯಾಜ್ಯ

Jul 26 2025, 12:30 AM IST
ಚಿಕ್ಕಬಳ್ಳಾಪುರ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44 ತ್ಯಾಜ್ಯ ವಿಲೇವಾರಿ ಕೇಂದ್ರವಾಗಿದ್ದು ಗಬ್ಬು ನಾರುತ್ತಿದೆ. ತಾಲ್ಲೂಕಿನ ಬೀಡಗಾನಹಳ್ಳಿಯಿಂದ ಆರಂಭವಾಗಿ ಬಾಗೇಪಲ್ಲಿ ತಾಲ್ಲೂಕಿನ ನಂತರ ಆಂಧ್ರ ಪ್ರದೇಶದ ಗಡಿಯವರೆಗೆ ಚಾಚಿಕೊಂಡಿರುವ ಸುಮಾರು 50 ಕಿ.ಮೀ ಹೆದ್ದಾರಿ ವ್ಯಾಪ್ತಿಯ ಇಕ್ಕೆಲಗಳಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಹರಡಿಕೊಂಡಿದೆ.

ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ ಶಾಶ್ವತ ನಿರ್ವಹಣೆಗೆ ಸಚಿವ ಗಡ್ಕರಿಗೆ ಚೌಟ ಮನವಿ

Jul 25 2025, 01:12 AM IST
ಕ್ಯಾ.ಬ್ರಿಜೇಶ್‌ ಚೌಟ ಅವರು ಗುರುವಾರ ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಹೆದ್ದಾರಿ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved