ಪರ್ಕಳ: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ನಾಗರಿಕರಿಂದ ಪ್ರತಿಭಟನೆ, ಆಕ್ರೋಶ
Jul 07 2025, 11:48 PM ISTಪರ್ಕಳ - ಮಣಿಪಾಲ ನಡುವೆ ನಾಲ್ಕೈದು ವರ್ಷ ಕಳೆದರೂ, ಜನಪ್ರತಿನಿಧಿಗಳ ನಿರಾಸಕ್ತಿ ಮತ್ತು ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ರಾಷ್ಟ್ರೀಯ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳದೇ ಸ್ಥಗಿತಗೊಂಡಿದ್ದು, ಇದರಿಂದ ಈ ಭಾಗದಲ್ಲಿ ನಿತ್ಯವೂ ಅಪಘಾತಗಳು ಸಂಭವಿಸುತ್ತಿವೆ,