• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

50 ವರ್ಷದ ದೂರದೃಷ್ಟಿ ಇಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿ: ವಿ.ಸೋಮಣ್ಣ

Aug 04 2024, 01:27 AM IST
ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆಯೇ ಸಮಸ್ಯಾತ್ಮಕ ಸ್ಥಳ (ಬ್ಲಾಕ್‌ಸ್ಪಾಟ್‌) ನಿರ್ಮಾಣ ಆಗದಂತೆ ಕ್ರಮ ವಹಿಸಬೇಕು. ಹೆದ್ದಾರಿ ನಿರ್ಮಾಣವಾದ ಹತ್ತೇ ವರ್ಷದಲ್ಲಿ ಸಮಸ್ಯೆಗಳು ಎದುರಾಗುವುದನ್ನು ತಪ್ಪಿಸಬೇಕು. ಪದೇಪದೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತಹ ಪರಿಸ್ಥಿತಿ ತಂದುಕೊಳ್ಳಬಾರದು.

ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತ - ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವ್ಯವಸ್ಥೆಯೇ ಕಾರಣ: ಕಿಶೋರ್ ಶಿರಾಡಿ

Aug 04 2024, 01:20 AM IST
ಶೀಘ್ರವೇ ಈ ಭಾಗದಲ್ಲಿ ಬಸ್‌ಗಳು ಸಂಚರಿಸಲು ಯೋಗ್ಯವಾಗುವಂತೆ ವ್ಯವಸ್ಥೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್‌ ಗುಡ್ಡ ಕುಸಿತ

Aug 03 2024, 12:42 AM IST
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಮತ್ತೆ ಶಿರಾಡಿ ಹೆದ್ದಾರಿ ಭೂ ಕುಸಿತ : ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರ ತಡೆ

Aug 03 2024, 12:40 AM IST
ಮಣ್ಣಿನ ರಾಶಿಯಲ್ಲಿ ಸಿಲುಕಿದ್ದ ಟ್ಯಾಂಕರನ್ನು ಶುಕ್ರವಾರ ತೆರವುಗೊಳಿಸುವ ಮೂಲಕ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರವನ್ನು ತಡೆಹಿಡಿಯಲು ಹಾಸನ ಜಿಲ್ಲಾಡಳಿತ ನಿರ್ದೇಶನ ನೀಡಿದೆ.

ಭಟ್ಕಳ ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ : ತಗ್ಗು ಪ್ರದೇಶ ಜಲಾವೃತ ಹೊಳೆಯಾದ ರಂಗಿನಕಟ್ಟೆ, ವೃತ್ತದ ಹೆದ್ದಾರಿ

Aug 02 2024, 12:59 AM IST
ಭಟ್ಕಳ ತಾಲೂಕಿನಲ್ಲಿ ಗುರುವಾರ ಬೆಳಗ್ಗೆಯವರೆಗೆ 120 ಮಿಮೀ ಮಳೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯ ಜತೆಗೆ ಗಾಳಿಯೂ ಬೀಸುತ್ತಿರುವುದರಿಂದ ಗ್ರಾಮಾಂತರ ಭಾಗದಲ್ಲಿ ಅಡಕೆ, ತೆಂಗಿನ ಮರ ಸೇರಿದಂತೆ ವಿವಿಧ ಮರಗಳು ನೆಲಕ್ಕುರುಳಿದೆ.

ಅಸಮರ್ಪಕ ಹೆದ್ದಾರಿ ಕಾಮಗಾರಿ; ಅಪಾಯದಲ್ಲಿರುವ ಮನೆ

Aug 01 2024, 12:22 AM IST
ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು, ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಿರೂರು ಹೆದ್ದಾರಿ ಸಂಚಾರಕ್ಕೆ ಮುಕ್ತ

Aug 01 2024, 12:18 AM IST
ಗುಡ್ಡ ಕುಸಿತ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ, ಕಾಯಂ ಆಗಿ ಭದ್ರತಾ ಸಿಬ್ಬಂದಿ ಇರಬೇಕು. ಕಲ್ಲು ಮಣ್ಣು ಅಥವಾ ಮರ ಬೀಳುತ್ತಿದ್ದಲ್ಲಿ ತಕ್ಷಣ ಸಂಬಂಧಪಟ್ಟವರಿಗೆ ವರದಿ ಮಾಡಿ ಸಂಚಾರ ಸ್ಥಗಿತಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಶಿರಾಡಿ ಘಾಟ್‌ ಹೆದ್ದಾರಿ ಸಕಲೇಶಪುರ ತಾಲೂಕಲ್ಲಿ ಭೂಕುಸಿತ

Jul 31 2024, 01:11 AM IST
ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ಮಧ್ಯೆ ಹೆದ್ದಾರಿಗೆ ಕುಸಿದಿರುವ ಗುಡ್ಡದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. ಆದರೂ ಹೆದ್ದಾರಿ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ.

ಹೆದ್ದಾರಿ ಸಭೆ ನಿರ್ವಹಿಸಿದ ಕಂದಿಕೆರೆ ಜಗದೀಶ್ ರೌಡಿಶೀಟರ್

Jul 31 2024, 01:11 AM IST
Kandikere Jagdish rowdy sheeter who conducted the highway meeting

ಸುಂಟಿಕೊಪ್ಪ: ಅವೈಜ್ಞಾನಿಕ ಹೆದ್ದಾರಿ ಅಪಘಾತಗಳಿಗೆ ಆಹ್ವಾನ

Jul 30 2024, 12:33 AM IST
ಹೆದ್ದಾರಿ ತುಂಬಾ ಕಿರಿದಾಗಿ ಹಲವು ಅಪಘಾತಗಳು ಸಂಭವಿಸಿದೆ. ಅದೇಷ್ಟೋ ಮಂದಿ ಜೀವ ಕಳೆದುಕೊಂಡ ನಿದರ್ಶನ ಜನಮಾನಸದಲ್ಲಿ ಉಳಿದಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 32
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved