ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ಹೆದ್ದಾರಿ ಬಂದ್
Feb 26 2024, 01:39 AM ISTರೈತರ ಒತ್ತಾಯದಂತೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸಬೇಕು, ರೈತ ವಿರೋಧಿ 3 ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯಬೇಕು, ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು, ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು ಮತ್ತು ಇತರೆ ಎಲ್ಲ ಬೇಡಿಕೆಗಳು ಹಾಗೂ ಕಾರ್ಮಿಕರ ಹೋರಾಟವನ್ನು ಇತ್ಯರ್ಥಪಡಿಸಬೇಕು.