• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಲ್ಯಾಡಿ- ಮೇಲ್ಸೇತುವೆ ನಿರ್ಮಾಣ: ಪೊಲೀಸ್, ಹೆದ್ದಾರಿ ಇಲಾಖಾಧಿಕಾರಿಗಳ ಸಭೆ

Jun 12 2024, 12:39 AM IST
ಹೆದ್ದಾರಿ ಪ್ರಾಧಿಕಾರ, ಗುತ್ತಿಗೆದಾರರಾದ ಕೆಎನ್‌ಆರ್ ಸಂಸ್ಥೆ ಹಾಗೂ ನೆಲ್ಯಾಡಿಯ ವರ್ತಕರು, ನಾಗರಿಕರು ಜೊತೆಯಾಗಿ ದ.ಕ. ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ| ಬ್ರಿಜೇಶ್ ಚೌಟರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಮಳೆಗಾಲದಲ್ಲಿ ಹೆದ್ದಾರಿ ಸಂಚಾರಕ್ಕೆ ಆತಂಕ

Jun 12 2024, 12:32 AM IST
ಎರಡು ದಿನದ ಹಿಂದೆ ಕಾರವಾರದಲ್ಲಿ ನಿರ್ಮಿಸಲಾದ ಎರಡೂ ಸುರಂಗದ ಮೇಲಿನ ಗುಡ್ಡದಿಂದ ಕಲ್ಲುಗಳು ರಸ್ತೆಗೆ ಉರುಳಿದೆ. ಆ ವೇಳೆ ಯಾವುದೇ ವಾಹನ ಸಂಚರಿಸದ ಕಾರಣ ಭಾರಿ ಅನಾಹುತ ತಪ್ಪಿದೆ.

ಕಲ್ಲಡ್ಕ ಹೆದ್ದಾರಿ ವಾರದೊಳಗೆ ದುರಸ್ತಿ ಮಾಡಿ: ಗುಂಡೂರಾವ್‌ ಸೂಚನೆ

Jun 11 2024, 01:39 AM IST
ಬಿಸಿ.ರೋಡ್- ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಮಳೆಯಿಂದ ಕಾಮಗಾರಿ ಮತ್ತೆ ಹಾನಿ ಆದರೆ ಮತ್ತೆ ದುರಸ್ತಿ ಮಾಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.

ಹೆದ್ದಾರಿ ಕಾಮಗಾರಿ: ಮಳೆಗಾಲದಲ್ಲಿ ಸಮಸ್ಯೆಗಳ ಪ್ರವಾಹ!

May 27 2024, 01:02 AM IST
ಉಡುಪಿ ತಾಲೂಕಿನ ಪೆರ್ಡೂರು ಸಮೀಪದ ಪುತ್ತಿಗೆ ಬಳಿ ಚರಂಡಿ ಇಲ್ಲದೆ ಕೆಸರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪ್ರಯಾಸ ಪಡುತ್ತಿದ್ದಾರೆ. ಹೆಬ್ರಿ ತಾಲೂಕಿನ ಪಾಡಿಗಾರ, ಶಿವಪುರ ಬಳಿ ರಸ್ತೆಗೆ ಮಣ್ಣು ಹಾಕಲಾಗಿದ್ದು, ಮಣ್ಣು ಕೊಚ್ಚಿಕೊಂಡು ಹೋಗಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಸಂಚಾರಕ್ಕೆ ತೊಂದರೆ

May 26 2024, 01:36 AM IST
ಬಿದರೆಗುಡಿ ಹಾಗೂ ಅಕ್ಕಪಕ್ಕ ಗ್ರಾಮಗಳಾದ ಕರೀಕೆರೆ, ಭೈರಾಪುರ ಮತ್ತಿತರ ಗ್ರಾಮಗಳಿಗೆ ಸಾರ್ವಜನಿಕರು ಪ್ರಯಾಣಿಸಲು ಸರ್ವಿಸ್ ರಸ್ತೆಯಿಲ್ಲದ ಕಾರಣ, ಸುಮಾರು ೨೦೦-೩೦೦ ಮನೆಗಳಿಗೆ ಸಮಸ್ಯೆಯಾಗಿದೆ. ಅಲ್ಲದೇ ಹೊಲ- ತೋಟಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಹೆದ್ದಾರಿ ದರೋಡೆ ಪ್ರಕರಣ: ಅಪ್ರಾಪ್ತ ಸೇರಿ ನಾಲ್ವರು ಪೊಲೀಸರ ವಶ

May 25 2024, 12:51 AM IST
ಬೈಕ್ ಸವಾರನನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು, ₹22 ಸಾವಿರ ಮೌಲ್ಯದ ವಿವೋ ಮೊಬೈಲ್ ದರೋಡೆ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ವಿದ್ಯಾ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ

May 25 2024, 12:49 AM IST
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.

ಹೆದ್ದಾರಿ, ಚರಂಡಿ ಕಾಮಗಾರಿ: ಉಪ್ಪಿನಂಗಡಿ ಸಂಚಾರ ಅಸ್ತವ್ಯಸ್ತ

May 24 2024, 12:48 AM IST
ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ೭೫ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಸ್ಥಳೀಯ ಪೋಲಿಸ್ ಠಾಣೆ ಮುಂದೆಯು ವಾಹನದ ದಟ್ಟಣೆಯಿಂದ ರಸ್ತೆಯ ಉದ್ದಗಲಕ್ಕೂ ವಾಹನಗಳು ದಾರಿ ತೋಚದೇ ಉದ್ದಕ್ಕೂ ಕಾಯುವಂತಾಗಿತ್ತು. ಪಾದಚಾರಿಗಳು ಕೂಡಾ ರಸ್ತೆ ದಾಟುವಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ರೆ ಹೆದ್ದಾರಿ ಬಂದ್‌, ಪ್ರತಿಭಟನೆ: ಉಮೇಶ್ ಪಾಟೀಲ್

May 23 2024, 01:13 AM IST
ರೈತ ಸಮೂಹವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೊಡ್ಡ ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವ ನಿಟ್ಟಿನಲ್ಲಿ ರೈತರ ಒಕ್ಕಲುತನದಿಂದ ಹೊರದಬ್ಬುವ ನೀಚತನಕ್ಕೆ ಇಳಿದಿವೆ. ರೈತ ಸಂತುಷ್ಟನಾದರೆ ಇಡೀ ಜಗತ್ತು ಬೆಳಗಿ ಹಸಿವಿನಿಂದ ಮುಕ್ತಿ ಕಾಣುತ್ತದೆ. ಆದ್ದರಿಂದ ಆಳುವ ಸರ್ಕಾರಗಳು ಮೊದಲು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved