• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೊಡ್ಡಬಳ್ಳಾಪುರದಲ್ಲಿ ಹೆದ್ದಾರಿ ಬದಿ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು: ಪರಿಸರ ಪ್ರೇಮಿಗಳ ಆಕ್ಷೇಪ

Jul 19 2024, 12:53 AM IST
ದೊಡ್ಡbಳ್ಳಾಪುರದ ಬಡಾವಣೆ ನಿರ್ಮಾಣಕ್ಕೆ ಪೂರಕವಾಗಿ ಹೆದ್ದಾರಿ ಬದಿಯ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು ನೀಡಿರುವ ಪ್ರಕರಣದ ವಿರುದ್ಧ ಪರಿಸರಾಸಕ್ತರು ಶಾಸಕ ಧೀರಜ್‌ ಮುನಿರಾಜು ವಿರುದ್ಧ ದನಿಯೆತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ- ಐಆರ್‌ಬಿ, ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಮಂಕಾಳು ವೈದ್ಯ

Jul 18 2024, 01:41 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.

ಕೊಡೇಕಲ್ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಆಗ್ರಹ

Jul 18 2024, 01:31 AM IST
ಕೊಡೇಕಲ್ ಗ್ರಾಮದ ರಾಜ್ಯ ಹೆದ್ದಾರಿ ರಸ್ತೆಯನ್ನು ಅಗಲೀಕರಣಗೊಳಿಸಿ ವಿಭಜಕವನ್ನು ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಶೆಟ್ಟಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಷ್ಟ್ರೀಯ ಹೆದ್ದಾರಿ ಜಲಾವೃತ

Jul 17 2024, 12:50 AM IST
ಕಿನ್ನರ ಗ್ರಾಮದ ನಿರಾಕಾರ ದೇವಾಲಯದ ಹತ್ತಿರ ಗುಡ್ಡ ಕುಸಿದು ಹೆಂಚಿನ ಮನೆ ಪೂರ್ತಿಯಾಗಿ ನೆಲಸಮವಾಗಿದೆ. ಮನೆಯಲ್ಲಿ ವಾಸವಿದ್ದ ತಿಕರ್ಸ್ ಗುರುವ ಒಳಗೆ ಸಿಲುಕಿಕೊಂಡಿದ್ದು, ೪ರಿಂದ ೫ ತಾಸು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಬದುಕುಳಿಯಲಿಲ್ಲ.

ರಾಷ್ಟ್ರೀಯ ಹೆದ್ದಾರಿ, ಕಡಲಕೊರೆತ ಸಮಸ್ಯೆ ಪರಿಹಾರಕ್ಕೆ ಯತ್ನ: ಕಾಗೇರಿ

Jul 16 2024, 12:35 AM IST
ಮುಂದಿನ ದಿನಗಳಲ್ಲಿಯೂ ದೇಶದ, ಕ್ಷೇತ್ರದ ಅಭಿವೃದ್ಧಿಯನ್ನು ಮಾಡಬೇಕು. ಜನರ ಭಾವನೆ, ಕಷ್ಟ- ಸುಖಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಕೈಗೊಳ್ಳಬೇಕು.

ಕರಡಿಬೆಟ್ಟ ಕಣಿವೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕೈಬಿಡಿ

Jul 13 2024, 01:31 AM IST
ಬಿ.ಎಚ್.ರಸ್ತೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಯೋಜನೆ ಅಡಿಯಲ್ಲಿ ಹೈವೆ ನಿರ್ಮಿಸುವ ಯೋಜನೆ ಇದೆ. ಇದರಿಂದ ಬೃಹತ್ ಅರಣ್ಯ ನಾಶವಾಗಲಿದೆ. ಭೂಕುಸಿತ ಹೆಚ್ಚಾಗಲಿವೆ.

ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತ

Jul 11 2024, 01:37 AM IST
ಬೆಳಗ್ಗೆ ವೇಳೆ ಮೂರು ತಾಸಿಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದ್ದು, ಮಧ್ಯಾಹ್ನದ ಬಳಿಕ ಬಿಡುವು ನೀಡಿತ್ತು. ಬೆಳಗ್ಗೆ ಸುರಿದ ಮಳೆಯಿಂದಾಗಿ ಅರಗಾದಲ್ಲಿ ಇರುವ ನೌಕಾನೆಲೆ ಗೇಟ್ ಎದುರು ಹೆದ್ದಾರಿಯಲ್ಲಿ ಸಂಪೂರ್ಣ ನೀರು ನಿಂತು ನದಿಯಂತಾಗಿತ್ತು.

ಹೆದ್ದಾರಿ ಅಗಲೀಕರಣಕ್ಕೆ ನೀರಕಟ್ಟೆ- ಬಾರಿಕೆ ಸಂಪರ್ಕ ಕಾಲುಸಂಕ ಬಲಿ

Jul 08 2024, 12:36 AM IST
ಈ ಮಧ್ಯೆ ಹೆದ್ದಾರಿ ಮತ್ತು ಬಾರಿಕೆ ರಸ್ತೆಯ ಕಡಿಯಲ್ಪಟ್ಟ ಸ್ಥಳಕ್ಕೆ ಮಣ್ಣು ತಂದು ಹಾಕಲಾಗಿದೆ. ಮಣ್ಣನ್ನು ಸಮತಟ್ಟು ಮಾಡದ ಕಾರಣ ಪರಿಸರದ ಜನತೆ ಮಣ್ಣಿನ ರಾಶಿಯಲ್ಲಿ ಅಪಾಯಕಾರಿಯಾಗಿ ಸಂಚರಿಸುತ್ತಿದ್ದಾರೆ.

ಮತ್ತೆ ಹೊಳೆಯಾದ ರಂಗಿನಕಟ್ಟೆ, ವೃತ್ತದ ಹೆದ್ದಾರಿ

Jul 08 2024, 12:30 AM IST
ಭಟ್ಕಳದ ಹಳೇ ಬಸ್ ನಿಲ್ದಾಣ, ಮುಖ್ಯ ರಸ್ತೆ, ಮಾರಿಕಟ್ಟೆ ಮುಂತಾದ ರಸ್ತೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಮಳೆಯಾರ್ಭಟ: ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಬಂದ್!

Jul 04 2024, 01:19 AM IST
ಹೊಸನಗರದ ತಾಲೂಕಿನ ನಗರ ಹೋಬಳಿಯ ಸಮಗೋಡು ಸಮೀಪ ಭಾರೀ ಗುಡ್ಡ ಕುಸಿದ ಪರಿಣಾಮ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿರಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 31
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved