• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಕಾಮಗಾರಿಯಿಂದ ತೋಟಕ್ಕೆ ನುಗ್ಗಿದ ನೀರು; ಕೃಷಿ ನಾಶದ ಆತಂಕ

May 22 2024, 12:59 AM IST
ಈ ವರ್ಷ ಉಳಿದ ಅಡಕೆ ಕೃಷಿಗೂ ನೀರು ತುಂಬಿದ್ದು, ಗಿಡಗಳು ನಾಶವಾಗುವ ಭೀತಿ ಎದುರಾಗಿದೆ. ತಾಲೂಕು ಆಡಳಿತ, ಜಿಲ್ಲಾಡಳಿತ ಕೃಷಿಕರ ಅಳಲಿಗೆ ಕಿವಿಯಾಗಬೇಕಿದೆ.

ಹೇಮಾವತಿ ಯೋಜನೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ

May 21 2024, 12:37 AM IST
ಹೇಮಾವತಿ ಯೋಜನೆ ಜಾರಿಯಾಗುವಾಗ ಅಂದಿನ ಸಚಿವ ಸೊಗಡು ಶಿವಣ್ಣ ಏನು ಮಾಡುತ್ತಿದ್ದರು? ನಮ್ಮ ತಾಲೂಕಿಗೆ ನೀರು ಹರಿಯಬೇಕು ಎಂಬುದು ಅವರಿಗೆ ತಿಳಿದಿರಲಿಲ್ಲವೇ? ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾಗಿರುವ ಶಿವಣ್ಣನವರು ಈಗ ಹೋರಾಟದ ನೇತೃತ್ವ ವಹಿಸಿ ರಾಜಕೀಯ ಪ್ರೇರಿತವಾಗಿ ಮಾಗಡಿ ತಾಲೂಕಿಗೆ ನೀರು ಬಿಡುವುದಿಲ್ಲ ಎಂದು ಹೋರಾಡುತ್ತಿದ್ದಾರೆ.

ಮಂಗಳೂರು-ಕಾರ್ಕಳ ಹೆದ್ದಾರಿ ಅಭಿವೃದ್ಧಿ: ಸಂಕಷ್ಟ ಸರಮಾಲೆ

May 21 2024, 12:34 AM IST
ಭಾನುವಾರ ಮೂಡುಬಿದಿರೆಯಲ್ಲಿ ನಡೆದ ಭೂಮಾಲೀಕರ ಹೋರಾಟ ಸಮಿತಿಯ ಸಭೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಭೂಮಾಲೀಕರು ಪದಾಧಿಕಾರಿಗಳ ಮುಂದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಮಸ್ಯೆಗಳ ಕುರಿತು ಅಳಲನ್ನು ತೋಡಿ ಕೊಂಡರು. ಸರ್ವೇ, ಪರಿಹಾರ ಕಾರ್ಯ ವಿಳಂಬವಾಗುತ್ತಿದೆ. ಗುತ್ತಿಗೆದಾರರ ಕಡೆಯವರು ಪರಿಹಾರ ನೀಡದ ಜಾಗಗಳಲ್ಲಿಯೂ ಬುಲ್ಡೋಜರ್ ತಂದು ಭೂ ಮಾಲೀಕರನ್ನು ದಿಕ್ಕು ತಪ್ಪಿಸಿ ಒತ್ತಡ ಹಾಕುತ್ತಿದ್ದಾರೆ. ಪರಿಹಾರ ಕೊಟ್ಟ ಭೂ ಮಾಲೀಕರಿಗೂ ಸ್ಥಳಾಂತರಕ್ಕೆ ಸಮಯಾವಕಾಶ ನೀಡುತ್ತಿಲ್ಲಎಂದು ಆರೋಪಿಸಿದರು.

ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಹೆದ್ದಾರಿ ಮೇಲೆ ಕುಳಿತು ರೈತರ ಪ್ರತಿಭಟನೆ

May 20 2024, 01:34 AM IST
ನಿತ್ಯ 7 ಗಂಟೆಕಾಲ ನಿರಂತರ ವಿದ್ಯುತ್ ಪೂರೈಸಲು ಆಗ್ರಹಿಸಿ ತೇರದಾಳ ಮತ್ತು ಸುತ್ತಲಿನ ಗ್ರಾಮಗಳ ರೈತರು ಜಮಖಂಡಿ-ಕಾಗವಾಡ ರಸ್ತೆ ಮೇಲೆ ಕುಳಿತು ದಿಢೀರ್ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿತು.

ಹೆದ್ದಾರಿ ಅಗಲೀಕರಣಕ್ಕೆ ಕಟ್ಟಡ ತೆರವುಗೊಳಿಸದ ಮಾಲಕರ ವಿರುದ್ಧ ಕಠಿಣ ಕ್ರಮಕ್ಕೆ ಎಸಿ ಸೂಚನೆ

May 18 2024, 12:36 AM IST
ಉಪ್ಪಿನಂಗಡಿ ಪೇಟೆಯೊಳಗೆ ಯಾವುದೇ ಅವ್ಯವಸ್ಥೆ ಕಾಣಿಸಿಕೊಳ್ಳಬಾರದೆಂದು ಸಂಬಂಧಪಟ್ಟ ವಿವಿಧ ಇಲಾಖಾ ಅಧಿಕಾರಿಗಳಿಗೆ ಎಸಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೆದ್ದಾರಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ

May 17 2024, 12:34 AM IST
ಈಗಾಗಲೇ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಸುತ್ತಮುತ್ತಲಿನ ರೈತರು ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಇದೇ ರಸ್ತೆಯಲ್ಲಿ ಜಾನುವಾರುಗಳೊಂದಿಗೆ ಓಡಾಡುತ್ತಾರೆ. ಗಾಜಿನ ಚೂರುಗಳು ಕಾಲುಗಳಿಗೆ ತಗುಲಿದರೆ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಹೇಳಿದರು.

ಹೆದ್ದಾರಿ ಕಾಮಗಾರಿ ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ: ಡಿಸಿ ಗಂಗೂಬಾಯಿ

May 17 2024, 12:32 AM IST
ಕಾರವಾರ, ಮಾಜಾಳಿ ಮತ್ತು ನೌಕಾ ನೆಲೆ ಬಳಿ ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿನ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿ ತೀವ್ರ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಡಿಸಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಮಡಿಕೇರಿ-ಮಂಗಳೂರು ಹೆದ್ದಾರಿ ಬರೆ ಕುಸಿತ ಆತಂಕ

May 17 2024, 12:31 AM IST

ಮಳೆಗಾಲದಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಗಾಗ್ಗೆ ಬರೆ ಕುಸಿತ ಉಂಟಾಗುವುದು ಸಾಮಾನ್ಯವಾಗಿದ್ದು, ಸಂಚಾರಕ್ಕೆ ತೊಡಕಾಗುವುದು ಮಾತ್ರ ತಪ್ಪುವುದಿಲ್ಲ. ಪ್ರತಿ ಬಾರಿ ಕಾಡುವ ಈ ಸಮಸ್ಯೆ ತಪ್ಪಬೇಕಾದರೆ ಸುಮಾರು 21 ಕಡೆಗಳಲ್ಲಿ ತಡೆಗೋಡೆ ಕಾಮಗಾರಿ ಆಗಬೇಕಾಗಿದೆ.

ಒಂದೇ ಮಳೆಗೆ ಹಳೆ ಬೆಂ-ಮೈ ಹೆದ್ದಾರಿ ಬಣ್ಣ ಬಯಲು!

May 15 2024, 01:39 AM IST
ರಾಮನಗರ: ಧಾರಕಾರವಾಗಿ ಸುರಿದ ಒಂದೇ ಮಳೆಗೆ ಹಳೆಯ ಬೆಂಗಳೂರು - ಮೈಸೂರು ಹೆದ್ದಾರಿಯ ಬಣ್ಣ ಬಯಲಾಗಿದೆ.ರಾಮನಗರ ಮತ್ತು ಚನ್ನಪಟ್ಟಣ ಪ್ರದೇಶಗಳಲ್ಲಿ ಹಾದು ಹೋಗಿರುವ ಹಳೇಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಇದು ಎಷ್ಟರ ಮಟ್ಟಿಗೆ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದನ್ನು ಮಳೆರಾಯ ಬಯಲು ಮಾಡಿದ್ದಾನೆ.

ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ

May 15 2024, 01:33 AM IST
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved