• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ 369ರಲ್ಲಿ ರಸ್ತೆಗೇ ಬಾಗಿದ ಅಕೇಶಿಯ ಮರಗಳು

Jun 30 2024, 12:52 AM IST
ಕೂದರೂರು ಸಮೀಪ ಬೆಳಮಕ್ಕಿ ರಾಷ್ಟೀಯ ಹೆದ್ದಾರಿ 369ಕ್ಕೆ ಬಾಗಿ ನಿಂತ ಅಕೇಶಿಯ ಮರಗಳು ವಾಹನ ಸವಾರರಲ್ಲಿ ಆತಂಕ ತಂದೊಡ್ಡಿವೆ.

ಗುಂಡ್ಯದಲ್ಲಿ ಸರಣಿ ಅಪಘಾತ, ಒಂದು ತಾಸು ಹೆದ್ದಾರಿ ಸಂಚಾರಕ್ಕೆ ತಡೆ

Jun 30 2024, 12:47 AM IST
ಸ್ಥಳೀಯ ನಾಗರಿಕರು ಹಾಗೂ ಪೊಲೀಸರು ಸಕಾಲಿಕ ಕಾರ್ಯಾಚರಣೆ ನಡೆಸಿ ಒಂದು ಗಂಟೆಯ ಬಳಿಕ ಹೆದ್ದಾರಿ ಸಂಚಾರವನ್ನು ಪುನರಾರಂಭಿಸಲಾಯಿತು.

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗೆ ಅಲ್ಪವಿರಾಮ

Jun 23 2024, 02:05 AM IST
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಳೆದ ಬುಧವಾರ ಕಲ್ಲಡ್ಕಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಅದರಿಂದಾಗುವ ಸಾರ್ವಜನಿಕ ತೊಂದರೆಗಳ ಪರಿಶೀಲನೆ ನಡೆಸಿದ್ದರು.

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೆ ತೆರೆದುಕೊಳ್ಳುವ ವಾರದ ಸಂತೆ

Jun 21 2024, 01:03 AM IST
ಹೆದ್ದಾರಿ ಅಂಚಿನ ಪ್ರದೇಶದಲ್ಲಿ ನೂರಾರು ವರ್ಷಗಳ ಕೆಲವು ಸಾಲುಮರಗಳಿವೆ. ಅವುಗಳ ಟೊಂಗೆ ಶಿಥಿಲವಾಗಿದ್ದು ಪದೇ ಪದೇ ಮುರಿದು ಬೀಳುತ್ತಿವೆ. ಕಳೆದ ವರ್ಷ ಮರದ ಟೊಂಗೆ ಮುರಿದು ಬಿದ್ದು ವ್ಯಾಪಾರಿ ಗಾಯಗೊಂಡ ಪ್ರಕರಣವೂ ನಡೆದಿದೆ.

ಹೆದ್ದಾರಿ ಕಾಮಗಾರಿ ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಚೌಟ ಸೂಚನೆ

Jun 20 2024, 01:10 AM IST
ಬಿ.ಸಿ.ರೋಡ್- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು. ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಬೆಳ್ತಂಗಡಿ ತಾಲೂಕು ಹೆದ್ದಾರಿ ಕಾಮಗಾರಿ ಸ್ಥಳಗಳಿಗೆ ಡಿಸಿ ಭೇಟಿ, ವೀಕ್ಷಣೆ

Jun 14 2024, 01:00 AM IST
ಡಾಮಾರಿಕರಣ ಪೂರ್ಣಗೊಂಡಿರುವ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಎರಡು ಅಡಿಗಿಂತ ಅಧಿಕ ಅಂತರವಿದೆ, ಇದರಿಂದ ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುತ್ತಿರುವ ಕುರಿತು ಸ್ಥಳೀಯರು ಡಿಸಿ ಅವರ ಗಮನಕ್ಕೆ ತಂದರು.

ನೆಲ್ಯಾಡಿ- ಮೇಲ್ಸೇತುವೆ ನಿರ್ಮಾಣ: ಪೊಲೀಸ್, ಹೆದ್ದಾರಿ ಇಲಾಖಾಧಿಕಾರಿಗಳ ಸಭೆ

Jun 12 2024, 12:39 AM IST
ಹೆದ್ದಾರಿ ಪ್ರಾಧಿಕಾರ, ಗುತ್ತಿಗೆದಾರರಾದ ಕೆಎನ್‌ಆರ್ ಸಂಸ್ಥೆ ಹಾಗೂ ನೆಲ್ಯಾಡಿಯ ವರ್ತಕರು, ನಾಗರಿಕರು ಜೊತೆಯಾಗಿ ದ.ಕ. ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ| ಬ್ರಿಜೇಶ್ ಚೌಟರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಮಳೆಗಾಲದಲ್ಲಿ ಹೆದ್ದಾರಿ ಸಂಚಾರಕ್ಕೆ ಆತಂಕ

Jun 12 2024, 12:32 AM IST
ಎರಡು ದಿನದ ಹಿಂದೆ ಕಾರವಾರದಲ್ಲಿ ನಿರ್ಮಿಸಲಾದ ಎರಡೂ ಸುರಂಗದ ಮೇಲಿನ ಗುಡ್ಡದಿಂದ ಕಲ್ಲುಗಳು ರಸ್ತೆಗೆ ಉರುಳಿದೆ. ಆ ವೇಳೆ ಯಾವುದೇ ವಾಹನ ಸಂಚರಿಸದ ಕಾರಣ ಭಾರಿ ಅನಾಹುತ ತಪ್ಪಿದೆ.

ಕಲ್ಲಡ್ಕ ಹೆದ್ದಾರಿ ವಾರದೊಳಗೆ ದುರಸ್ತಿ ಮಾಡಿ: ಗುಂಡೂರಾವ್‌ ಸೂಚನೆ

Jun 11 2024, 01:39 AM IST
ಬಿಸಿ.ರೋಡ್- ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಮಳೆಯಿಂದ ಕಾಮಗಾರಿ ಮತ್ತೆ ಹಾನಿ ಆದರೆ ಮತ್ತೆ ದುರಸ್ತಿ ಮಾಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved