• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಅಗಲೀಕರಣಕ್ಕೆ ಕಟ್ಟಡ ತೆರವುಗೊಳಿಸದ ಮಾಲಕರ ವಿರುದ್ಧ ಕಠಿಣ ಕ್ರಮಕ್ಕೆ ಎಸಿ ಸೂಚನೆ

May 18 2024, 12:36 AM IST
ಉಪ್ಪಿನಂಗಡಿ ಪೇಟೆಯೊಳಗೆ ಯಾವುದೇ ಅವ್ಯವಸ್ಥೆ ಕಾಣಿಸಿಕೊಳ್ಳಬಾರದೆಂದು ಸಂಬಂಧಪಟ್ಟ ವಿವಿಧ ಇಲಾಖಾ ಅಧಿಕಾರಿಗಳಿಗೆ ಎಸಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೆದ್ದಾರಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ

May 17 2024, 12:34 AM IST
ಈಗಾಗಲೇ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಸುತ್ತಮುತ್ತಲಿನ ರೈತರು ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಇದೇ ರಸ್ತೆಯಲ್ಲಿ ಜಾನುವಾರುಗಳೊಂದಿಗೆ ಓಡಾಡುತ್ತಾರೆ. ಗಾಜಿನ ಚೂರುಗಳು ಕಾಲುಗಳಿಗೆ ತಗುಲಿದರೆ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಹೇಳಿದರು.

ಹೆದ್ದಾರಿ ಕಾಮಗಾರಿ ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ: ಡಿಸಿ ಗಂಗೂಬಾಯಿ

May 17 2024, 12:32 AM IST
ಕಾರವಾರ, ಮಾಜಾಳಿ ಮತ್ತು ನೌಕಾ ನೆಲೆ ಬಳಿ ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿನ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿ ತೀವ್ರ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಡಿಸಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಮಡಿಕೇರಿ-ಮಂಗಳೂರು ಹೆದ್ದಾರಿ ಬರೆ ಕುಸಿತ ಆತಂಕ

May 17 2024, 12:31 AM IST

ಮಳೆಗಾಲದಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಗಾಗ್ಗೆ ಬರೆ ಕುಸಿತ ಉಂಟಾಗುವುದು ಸಾಮಾನ್ಯವಾಗಿದ್ದು, ಸಂಚಾರಕ್ಕೆ ತೊಡಕಾಗುವುದು ಮಾತ್ರ ತಪ್ಪುವುದಿಲ್ಲ. ಪ್ರತಿ ಬಾರಿ ಕಾಡುವ ಈ ಸಮಸ್ಯೆ ತಪ್ಪಬೇಕಾದರೆ ಸುಮಾರು 21 ಕಡೆಗಳಲ್ಲಿ ತಡೆಗೋಡೆ ಕಾಮಗಾರಿ ಆಗಬೇಕಾಗಿದೆ.

ಒಂದೇ ಮಳೆಗೆ ಹಳೆ ಬೆಂ-ಮೈ ಹೆದ್ದಾರಿ ಬಣ್ಣ ಬಯಲು!

May 15 2024, 01:39 AM IST
ರಾಮನಗರ: ಧಾರಕಾರವಾಗಿ ಸುರಿದ ಒಂದೇ ಮಳೆಗೆ ಹಳೆಯ ಬೆಂಗಳೂರು - ಮೈಸೂರು ಹೆದ್ದಾರಿಯ ಬಣ್ಣ ಬಯಲಾಗಿದೆ.ರಾಮನಗರ ಮತ್ತು ಚನ್ನಪಟ್ಟಣ ಪ್ರದೇಶಗಳಲ್ಲಿ ಹಾದು ಹೋಗಿರುವ ಹಳೇಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಇದು ಎಷ್ಟರ ಮಟ್ಟಿಗೆ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದನ್ನು ಮಳೆರಾಯ ಬಯಲು ಮಾಡಿದ್ದಾನೆ.

ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ

May 15 2024, 01:33 AM IST
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಮೂಲ್ಕಿ ಹೆದ್ದಾರಿ ಬಳಿ ಜಾಗತಿಕ ಬಂಟರ ಸಂಘದಿಂದ ತೆರೆದ ಸಭಾಭವನ ನಿರ್ಮಾಣ

May 14 2024, 01:05 AM IST
ಮದುವೆ, ಮೆಹಂದಿ, ಯಕ್ಷಗಾನ, ನಾಟಕ ಮತ್ತಿತರ ಯಾವುದೇ ಕಾರ್ಯಕ್ರಮಗಳಿಗೆ ಅನೂಕೂಲವಾಗುವಂತೆ ಸಭಾಭವನ ನಿರ್ಮಾಣವಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ : ತಡೆಗೋಡೆ ಅಪೂರ್ಣ- ಕೃಷಿ ಪ್ರದೇಶಗಳಿಗೆ ನುಗ್ಗಿದ ಮಳೆ ನೀರು

May 14 2024, 01:02 AM IST
ಭಾನುವಾರ ಸುರಿದ ಮಳೆಗೆ ಚರಂಡಿಯಲ್ಲಿ ಹರಿದು ಬಂದ ನೀರು ಸರಾಗವಾಗಿ ಹರಿಯಲಾಗದೆ ನಟ್ಟಿಬೈಲು ಪ್ರದೇಶದ ಕೃಷಿ ಭೂಮಿಗೆ ನುಗ್ಗಿದೆ.

ಚಿಚಖಂಡಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

May 11 2024, 12:32 AM IST
ಹಿಡಕಲ್‌ ಜಲಾಶಯದಿಂದ ಘಟಪ್ರಭ ನದಿಗೆ ನೀರು ಹರಿಸಲು ಆಗ್ರಹಿಸಿ ರೈತರು ಗುರುವಾರ ಮತ್ತೆ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಬಂದಾಗ ಕೆಸರು ಗದ್ದೆಯಂತಾಗುವ ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ

May 07 2024, 01:05 AM IST
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73 ಇದರ ಕಾಮಗಾರಿ ಭಾರೀ ಪ್ರಮಾಣದಲ್ಲಿ ನಡೆಯುತ್ತಿದೆ. ಪುಂಜಾಲಕಟ್ಟೆಯಿಂದ ಮದ್ದಡ್ಕ, ಕುವೆಟ್ಟು, ಗುರುವಾಯನಕೆರೆ, ಬೆಳ್ತಂಗಡಿ, ಕಾಶಿಬೆಟ್ಟು, ಉಜಿರೆ, ಮುಂಡಾಜೆ, ಚಿಬಿದ್ರೆ ಚಾರ್ಮಾಡಿ ತನಕ ಮೊದಲಿನ ಹೆದ್ದಾರಿಯನ್ನುಅಳಿಸಿ ಹೊಸತಾಗಿ ದ್ವಿಪಥವಾಗಿ ರಚನೆಯಾಗುತ್ತಿದೆ. ಮಳೆ ಬಂದರೆ ಈ ಭಾಗ ಕೆಸರು ಗದ್ದೆಯಂತಾಗುತ್ತದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved