• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಳೂರು- ಬೈಕಂಪಾಡಿ ಎಲಿವೇಟೆಡ್‌ ಹೆದ್ದಾರಿ: ನಳಿನ್ ಕುಮಾರ್‌

Mar 01 2024, 02:20 AM IST
ನಂತೂರು ಹಾಗೂ ಕೆಪಿಟಿ ಮೇಲ್ಸೇತುವೆ ಕಾಮಗಾರಿಗಳಿಗೆ ಟೆಂಡರ್‌ ಆಗಿದೆ. ಆದರೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ, ಅದು ತೆರವಾದ ಕೂಡಲೆ ಕಾಮಗಾರಿ ಶುರುವಾಗಲಿದೆ ಎಂದು ನಳಿನ್‌ ಕುಮಾರ್‌ ತಿಳಿಸಿದರು.

ಡೀಸಿ ಕಚೇರಿ ಮುಂದೆ ಹಾಸನ-ಹಿರಿಯೂರು ಹೆದ್ದಾರಿ ಸಂತ್ರಸ್ತರ ಪ್ರತಿಭಟನೆ

Feb 28 2024, 02:30 AM IST
ತಾಲೂಕಿನ ದುದ್ದ, ಶಾಂತಿಗ್ರಾಮ, ಗಂಡಸಿ ಹೋಬಳಿಗಳಲ್ಲಿ ಹಾಸನ-ಹಿರಿಯೂರು ರಾಜ್ಯ ಹೆದ್ದಾರಿ ಯೋಜನೆಯಡಿ ಭೂಮಿ ಕಳೆದುಕೊಳ್ಳುತ್ತಿರುವ ಸಂತಸ್ತ್ರ ರೈತರುಗಳ ಹೋರಾಟ ಸಮಿತಿಯಿಂದ ಪರ್ಯಾಯ ಭೂಮಿ ಮತ್ತು ನ್ಯಾಯಯುತ ಪರಿಹಾರಕ್ಕೆ ಆಗ್ರಹಿಸಿ ಮಂಗಳವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ಹೆದ್ದಾರಿ ಬಂದ್‌

Feb 26 2024, 01:39 AM IST
ರೈತರ ಒತ್ತಾಯದಂತೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸಬೇಕು, ರೈತ ವಿರೋಧಿ 3 ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯಬೇಕು, ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು, ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು ಮತ್ತು ಇತರೆ ಎಲ್ಲ ಬೇಡಿಕೆಗಳು ಹಾಗೂ ಕಾರ್ಮಿಕರ ಹೋರಾಟವನ್ನು ಇತ್ಯರ್ಥಪಡಿಸಬೇಕು.

ಶೃಂಗೇರಿ ಬಳಿ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ

Feb 25 2024, 01:46 AM IST
ಮಂಗಳೂರು ಶಿವಮೊಗ್ಗ ರಾ.ಹೆ 169ರ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಶೃಂಗೇರಿಯಿಂದ ನೆಮ್ಮಾರುವರೆಗೂ ಸುಮಾರು 10 ಕಿ.ಮಿ. ವ್ಯಾಪ್ತಿಯ ರಸ್ತೆಯಂಚಿನಲ್ಲಿ ಗುಡ್ಡ ಕೊರೆದು ರಸ್ತೆ ಅಗಲೀಕರಣ ಕೆಲಸದಲ್ಲಿ ಬಹೃತ್‌ ಮರಗಳ ಬುಡದವರೆಗೂ ಮಣ್ಣು ತೆಗೆದಿರುವುದರಿಂದ ಮರಗಳು ಗುಡ್ಡದ ತುದಿಯಲ್ಲಿ ನಿಂತಿವೆ.

ಭದ್ರಾ ನೀರಿಗಾಗಿ ರೈತರಿಂದ ರಾಜ್ಯ ಹೆದ್ದಾರಿ ತಡೆ

Feb 23 2024, 01:47 AM IST
ಭದ್ರಾ ಜಲಾಶಯದಿಂದ ನೀರು ಹರಿಸಿ ಐದಾರು ದಿನವಾದರೂ ದಾವಣಗೆರೆ ಶಾಖಾ ನಾಲೆ 2ನೇ ವಲಯಕ್ಕೆ ಹನಿ ನೀರು ಬಂದಿಲ್ಲ. ಅಣೆಕಟ್ಟೆಯಿಂದ ಕಳೆದ ಬಾರಿ ಬಿಟ್ಟಿದ್ದ ನೀರೇ ಇನ್ನೂ ತಲುಪಿರಲಿಲ್ಲ. ಈಗ ಐದಾರು ದಿನಗಳ ಹಿಂದೆ ಮತ್ತೆ ನೀರು ಬಿಟ್ಟರು ನಮ್ಮ ಭಾಗಕ್ಕೆ ನೀರು ಬಂದಿಲ್ಲವೆಂದರೆ ಏನರ್ಥ? ನೀರಾವರಿ ಇಲಾಖೆ ಅಸಮರ್ಥವಾಗಿದೆಯೋ ಅಥವಾ ಜಿಲ್ಲಾಡಳಿತಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲವೋ?

ಅಂಜನಾದ್ರಿಗೆ ಕೇಂದ್ರದಿಂದಲೇ ರೋಪ್ ವೇ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ

Feb 23 2024, 01:46 AM IST
ರಾಜ್ಯ ಸರ್ಕಾರ ರೋಪ್ ವೇ ನಿರ್ಮಾಣಕ್ಕೂ ಮುಂದಾಯಿತು. ಜಿಲ್ಲಾಡಳಿತವೂ ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅದು ಕಾರ್ಯಗತವಾಗಲೇ ಇಲ್ಲ.

ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

Feb 16 2024, 01:52 AM IST
ರಾಜ್ಯ ಹೆದ್ದಾರಿ-136 ಅಗಲೀಕರಣ ಕಾಮಗಾರಿ ವಿಳಂಬ ನೀತಿ ಖಂಡಿಸಿ ಮುಖ್ಯರಸ್ತೆ ಅಗಲೀಕರಣ ಸಮಿತಿ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಮಂದಗತಿಯ ಹೆದ್ದಾರಿ ಕಾಮಗಾರಿಗೆ ಆಕ್ರೋಶ

Feb 12 2024, 01:34 AM IST
ಕಳೆದ ಹಲವು ವರ್ಷಗಳಿಂದ ಹೆದ್ದಾರಿ ಆಗಲೀಕರಣ ಕಾಮಗಾರಿ ಸಮಸ್ಯೆಗೆ ಗುತ್ತಿಗೆದಾರ ಐಆರ್‌ಬಿ ಕಂಪನಿ ಕಿವಿಗೊಡುತ್ತಿಲ್ಲ. ಹೆದ್ದಾರಿ ಅಗಲೀಕರಣ ಕಾಮಗಾರಿ ಉದ್ಘಾಟನೆಗೊಂಡು ೮ ವರ್ಷ ಕಳೆಯುತ್ತ ಬಂದರೂ ಕಾಮಗಾರಿ ಮುಗಿದಿಲ್ಲ

ಚಾರ್ಮಾಡಿ- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ

Feb 11 2024, 01:52 AM IST
ಚಾರ್ಮಾಡಿಯಿಂದ- ಉಜಿರೆ- ಬೆಳ್ತಂಗಡಿ- ಗುರುವಾಯನಕೆರೆ- ಪುಂಜಾಲಕಟ್ಟೆ ತನಕ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು.

ಬಂಟ್ವಾಳ ತಾಲೂಕಿನಲ್ಲಿ ಡಿಸಿ ಹೆದ್ದಾರಿ ಕಾಮಗಾರಿ ಪರಿಶೀಲನೆ

Feb 08 2024, 01:34 AM IST
ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved