• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮ್ಮು: ಮೇಘಸ್ಫೋಟದಿಂದ ಪ್ರವಾಹ, 3 ಬಲಿ : ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

Apr 21 2025, 12:57 AM IST
ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯಲ್ಲಿ ಮೇಘಸ್ಫೋಟದ ಪರಿಣಾಮ ಭಾನುವಾರ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ 3 ಜನ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.

ನೈಸ್ ಎಕ್ಸ್‌ಪ್ರೆಸ್‌ವೇ ಹಣೆಬರಹ ನಿರ್ಧಾರಕ್ಕೆ ಸಂಪುಟ ಉಪಸಮಿತಿ - ಬಿಎಂಐಸಿ ಹೆದ್ದಾರಿ ಬೇಕೋ, ಬೇಡವೋ ತೀರ್ಮಾನ

Apr 20 2025, 07:45 AM IST

ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್‌ ಯೋಜನೆ’ (ಬಿಎಂಐಸಿ) ಪ್ರಗತಿ ಪರಿಶೀಲನೆ ನಡೆಸಿ ಯೋಜನೆ ಮುಂದುವರೆಸಬೇಕೇ? ಅಥವಾ ಬೇಡವೇ? ಎಂಬ ಬಗ್ಗೆ ಶಿಫಾರಸು ಮಾಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಒಟ್ಟು 7 ಸದಸ್ಯರ ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ

ಶಿರಾಡಿ ಘಾಟ್‌ ಹೆದ್ದಾರಿ, ರೈಲು ಮಾರ್ಗ ಅಭಿವೃದ್ಧಿಗೆ ಜಂಟಿ ಡಿಪಿಆರ್‌: ಬ್ರಿಜೇಶ್‌ ಚೌಟ

Apr 11 2025, 12:38 AM IST
ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ ಹೆದ್ದಾರಿ ಹಾಗೂ ರೈಲು ಮಾರ್ಗ ಅಭಿವೃದ್ಧಿಗೆ ಸಂಬಂಧಿಸಿ ಜಂಟಿ ಕಾರ್ಯಸಾಧ್ಯತಾ ವರದಿ(ಡಿಪಿಆರ್‌) ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ದ.ಕ. ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಹೆದ್ದಾರಿ ಕಾಮಗಾರಿ ವ್ಯವಸ್ಥಿತ ನಿರ್ವಹಣೆ: ಸಂಸದ ಕೋಟ ಸೂಚನೆ

Apr 10 2025, 01:19 AM IST
ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ರಾಹೆ - 66 ರಲ್ಲಿ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಜಂಕ್ಷನ್‌ನಿಂದ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ವರೆಗೆ ಫ್ಲೈಓವರ್ ಅಥವಾ ಅಂಡರ್‌ಪಾಸ್ ನಿರ್ಮಿಸುವ ಕುರಿತು ಹಾಗೂ ರಾಹೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಸಭೆ ಸಂಸದ ನೇತೃತ್ವದಲ್ಲಿ ನಡೆಯಿತು.

ಸ್ಮಶಾನ ಮಂಜೂರಾತಿಗೆ ಆಗ್ರಹಿಸಿ ಹೆದ್ದಾರಿ ತಡೆ

Apr 04 2025, 12:50 AM IST
ಮನುಷ್ಯನ ಗೌರವಯುತ ಅಂತಿಮ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಸ್ಮಶಾನಗಳ ತೆರವು ಹಾಗೂ ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆಯ ಹೆಬ್ಬೂರು ಹೋಬಳಿ ಘಟಕ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿಲ್ಲ

Apr 04 2025, 12:47 AM IST
ಹೊಸದುರ್ಗ ಪಟ್ಟಣದಲ್ಲಿ ಹಾದು ಹೊಗಿರುವ ಹೆದ್ದಾರಿ ಕಾಮಗಾರಿಯ ಕೆಲಸದ ಬಗ್ಗೆ ಶಾಸಕ ಬಿ.ಜಿ.ಗೋವಿಂದಪ್ಪ ಮಾಹಿತಿ ಪಡೆಯುತ್ತಿರುವುದು.

ಹೆದ್ದಾರಿ ಜೋಡಿಸುವ ಸ್ಪರ್ ರಸ್ತೆ ನಿರ್ಮಾಣಕ್ಕೆ ಸಚಿವ ಗಡ್ಕರಿಗೆ ಮನವಿ

Mar 29 2025, 12:35 AM IST
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ-ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ತುಂಗಭದ್ರಾ ಕಾರ್ಮಿಕರಿಂದ ಹೆದ್ದಾರಿ ಬಂದ್‌

Mar 26 2025, 01:32 AM IST
ರಾಯಚೂರು ತಾಲೂಕಿನ ಸಾಥ್‌ನಲ್ಲಿ ತುಂಗಭದ್ರ ನೀರಾವರಿ ಕಾರ್ಮಿಕರು ಹೆದ್ದಾರಿ ಬಂದ್‌ ಹೋರಾಟ ನಡೆಸಿ ಕಾರ್ಮಿಕ ಮುಖಂಡರು ತಹಸೀಲ್ದಾರ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಮುಖಾಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ

Mar 26 2025, 01:31 AM IST
ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದರೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ.

ಸಿದ್ದಾಪುರ ಗೇಟ್‌ನಲ್ಲಿ ಕೊಣನೂರು ಮಡಿಕೇರಿ ರಾಜ್ಯ ಹೆದ್ದಾರಿ ತಡೆ

Mar 23 2025, 01:36 AM IST
ಕೆಎಸ್ಸಾರ್ಟಿಸಿ ಬಸ್ಸಿನ ನಿರ್ವಾಹಕರ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರ ದೌರ್ಜನ್ಯ ಖಂಡಿಸಿ ಶನಿವಾರ ಕರೆ ನೀಡಲಾಗಿದ್ದ ಬಂದ್‌ ಬೆಂಬಲಿಸಿ ಸಮೀಪದ ಕೊಣನೂರಿನ ಕೊಣನೂರು-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ರಾಘವೇಂದ್ರಗೌಡ ನೇತೃತ್ವದಲ್ಲಿ ಸಿದ್ದಾಪುರ ಗೇಟ್ ಸರ್ಕಲ್‌ನಲ್ಲಿ ವಾಹನಗಳನ್ನು ತಡೆಗಟ್ಟಿ ಬಂದ್‌ಗೆ ಬೆಂಬಲ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved