• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಟೆಶ್ವರ-ಹೆಜಮಾಡಿ ಹೆದ್ದಾರಿ: ಮೂರು ಫೂಟ್‌ ಓವರ್ ಬ್ರಿಡ್ಜ್ ಅನುಮೋದನೆ

Jul 18 2025, 12:46 AM IST
ಕೋಟೇಶ್ವರ ಬೈಪಾಸ್‌ನಿಂದ ಹೆಜಮಾಡಿವರೆಗೆ ಸರ್ವಿಸ್‌ ರಸ್ತೆ ಮತ್ತು 3 ಕಡೆ ಪೂಟ್‌ ಒವರ್‌ ಬ್ರಿಡ್ಜ್‌ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ ಎಂದು ಸಂಸದ ಕೋಟ ತಿಳಿಸಿದರು.

ಅರೆಬರೆ ಕಾಮಗಾರಿ: ಕಾರ್ಕಳ-ಮಾಳ ಹೆದ್ದಾರಿ ಸಂಚಾರ ಅವ್ಯವಸ್ಥೆ

Jul 18 2025, 12:45 AM IST
ಕಾರ್ಕಳ ಬೈಪಾಸ್‌ನಿಂದ ಮಾಳವರೆಗಿನ ರಾ.ಹೆ. ನಿರ್ಮಾಣ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಕುಂಟುತ್ತಲೇ ಸಾಗುತ್ತಿದೆ.

ಬಸ್‌ಗಾಗಿ ಆಗ್ರಹಿಸಿ ಹೆದ್ದಾರಿ ತಡೆದ ವಿದ್ಯಾರ್ಥಿಗಳು

Jul 17 2025, 12:30 AM IST
ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬುಧವಾರ ಸುವರ್ಣ ವಿಧಾನಸೌಧದ ಎದುರು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿದರು.

ಶಿರಸಿ ಹುಬ್ಬಳ್ಳಿ ಹೆದ್ದಾರಿ ಹೊಂಡಮಯ

Jul 11 2025, 11:48 PM IST
ರಾಜ್ಯ ಹೆದ್ದಾರಿ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣ ಹೊಂಡಗಳಿಂದ ಕೂಡಿವೆ.

ರಾಷ್ಟ್ರವ್ಯಾಪ್ತಿ ಮುಷ್ಕರ ಬೆಂಬಲಿಸಿ ಬೃಹತ್ ಪ್ರತಿಭಟನೆ: ಹೆದ್ದಾರಿ ತಡೆದು ಆಕ್ರೋಶ

Jul 10 2025, 12:46 AM IST
ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ನುಗ್ಗಿ ಕಚೇರಿ ಕೆಲಸ ಕಾರ್ಯಗಳು ಅಡ್ಡಿ ಪಡಿಸುವ ಮೂಲಕ ಧರಣಿ ನಡೆಸಲು ಯತ್ನಿಸಿದರು.

ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆಯಾಜ್ಞೆ ಶೀಘ್ರ ತೆರವು: ಕೋಟ ಸ್ಪಷ್ಟನೆ

Jul 09 2025, 12:25 AM IST
ಮಲ್ಪೆ-ಆಗುಂಬೆ ರಾಷ್ಟ್ರೀಯ ಹೆದ್ದಾರಿ ೧೬೯ ಎ ಅಗಲೀಕರಣ ಕಾಮಗಾರಿಯಲ್ಲಿ, ಸ್ಥಗಿತಗೊಂಡು ಜನ, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವ ಪರ್ಕಳ ಭಾಗವನ್ನು ತಕ್ಷಣ ಸರಿಪಡಿಸಲು ಎಂಜಿನಿಯರ್‌ಗಳನ್ನು ಕರೆದು ನಿರ್ದೇಶಿಸಿರುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಪ್ಪೆಟ್ಟಿ- ಉಪ್ಪಿನಂಗಡಿ ಹೆದ್ದಾರಿ ತೇಪೆ ಕಾಮಗಾರಿ ಆರಂಭ

Jul 09 2025, 12:18 AM IST
ಸಂಚಾರಕ್ಕೆ ತೀವ್ರ ಅಡಚಣೆ ನೀಡುತ್ತಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ತನಕ ಹೊಂಡಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಕಾಮಗಾರಿ ಆರಂಭವಾಗಿದೆ.

ಪರ್ಕಳ: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ನಾಗರಿಕರಿಂದ ಪ್ರತಿಭಟನೆ, ಆಕ್ರೋಶ

Jul 07 2025, 11:48 PM IST
ಪರ್ಕಳ - ಮಣಿಪಾಲ ನಡುವೆ ನಾಲ್ಕೈದು ವರ್ಷ ಕಳೆದರೂ, ಜನಪ್ರತಿನಿಧಿಗಳ ನಿರಾಸಕ್ತಿ ಮತ್ತು ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ರಾಷ್ಟ್ರೀಯ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳದೇ ಸ್ಥಗಿತಗೊಂಡಿದ್ದು, ಇದರಿಂದ ಈ ಭಾಗದಲ್ಲಿ ನಿತ್ಯವೂ ಅಪಘಾತಗಳು ಸಂಭವಿಸುತ್ತಿವೆ,

ಅನಮೋಡ ಘಟ್ಟದಲ್ಲಿ ಹೆದ್ದಾರಿ ಕುಸಿತ

Jul 06 2025, 01:48 AM IST
ಗೋವಾ ವ್ಯಾಪ್ತಿಯ ಅನಮೋಡ ಘಟ್ಟದ ಹೆದ್ದಾರಿಯಲ್ಲಿ ಕುಸಿತ ಉಂಟಾಗಿದ್ದು, ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಜೋಯಿಡಾ ತಾಲೂಕಿನಿಂದ ಗೋವಾವನ್ನು ಸಂಪರ್ಕಿಸುವ ಈ ಘಟ್ಟದಲ್ಲಿ ಹೆದ್ದಾರಿಯ ಒಂದು ಪಾರ್ಶ್ವ ಶನಿವಾರ ಕುಸಿತಕ್ಕೊಳಗಾಗಿದೆ.

ಸುರಂಗ, ಸೇತುವೆ, ಎತ್ತರದ ಹೆದ್ದಾರಿ ಟೋಲ್‌ ಶೇ.50 ಕಡಿತ

Jul 04 2025, 11:46 PM IST
ಸೇತುವೆ, ಸುರಂಗ, ಮೇಲ್ಸೇತುವೆ ಅಥವಾ ಎತ್ತರದ ಹೆದ್ದಾರಿಗಳಂತಹ ವಿಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದು ವಾಣಿಜ್ಯ ವಾಹನ ಮಾಲೀಕರಿಗೆ ಪ್ರಯೋಜನ ನೀಡಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved