• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಂಗ, ಸೇತುವೆ, ಎತ್ತರದ ಹೆದ್ದಾರಿ ಟೋಲ್‌ ಶೇ.50 ಕಡಿತ

Jul 04 2025, 11:46 PM IST
ಸೇತುವೆ, ಸುರಂಗ, ಮೇಲ್ಸೇತುವೆ ಅಥವಾ ಎತ್ತರದ ಹೆದ್ದಾರಿಗಳಂತಹ ವಿಶೇಷ ರಚನೆಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರವನ್ನು ಶೇ.50ರವರೆಗೆ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದು ವಾಣಿಜ್ಯ ವಾಹನ ಮಾಲೀಕರಿಗೆ ಪ್ರಯೋಜನ ನೀಡಲಿದೆ.

ಉಪ್ಪಿನಂಗಡಿ: ಕೆಸರು ಗದ್ದೆಯಾದ ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್‌ ರಸ್ತೆ

Jun 28 2025, 12:18 AM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಭಾಗವಾಗಿ ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ಸರ್ವೀಸ್ ರಸ್ತೆಯ ಬದಿ ನಿರ್ಮಿಸಿದ ಚರಂಡಿ ಬದಿಗೆ ಮಣ್ಣು ತುಂಬಿಸುವ ಕಾರ್ಯಕ್ಕೆ ಗುತ್ತಿಗೆದಾರ ಸಂಸ್ಥೆ ಹೊರಟಿದ್ದು ಅವಾಂತರ ಸೃಷ್ಟಿಯಾಗಿದೆ.

ಓವರ್‌ಪಾಸ್‌, ಅಂಡರ್‌ಪಾಸ್ ಎರಡೂ ಇಲ್ಲ: ನೆಲ್ಯಾಡಿ ಹೆದ್ದಾರಿ ಸಂಚಾರ ಸಂಕಷ್ಟ

Jun 27 2025, 12:48 AM IST
ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ಭರದಿಂದ ನಡೆಯುತ್ತಿದ್ದರೆ, ನೆಲ್ಯಾಡಿ ಪರಿಸರದಲ್ಲಿ ಮಾತ್ರ ನೆನೆಗುದಿಗೆ ಬಿದ್ದಿದ್ದು ಮೌನವಾಗಿದೆ. ಓವರ್‌ಪಾಸ್ ರಸ್ತೆ ನಿರ್ಮಾಣವಾಗಲಿ, ಅಂಡರ್‌ಪಾಸ್ ಕಾಮಗಾರಿಯಾಗಲಿ ನಡೆಯದೆ ಅತಂತ್ರ ಸ್ಥಿತಿಯಲ್ಲಿ ನೆಲ್ಯಾಡಿಯನ್ನು ಇಡಲಾಗಿದೆ ಎಂಬ ದೂರು ಕೇಳಿ ಬಂದಿದೆ.

ಹೆದ್ದಾರಿ ಕಾಮಗಾರಿ: ರಸ್ತೆ ವಿಭಾಜಕದ ಮಣ್ಣಿನಲ್ಲಿ ಸಿಲುಕಿದ ಮಹಿಳೆಯರ ರಕ್ಷಣೆ

Jun 27 2025, 12:48 AM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನೆಲೆ ಗಟ್ಟಿನಲ್ಲಿ ಉಪ್ಪಿನಂಗಡಿ ಪೇಟೆಯಲ್ಲಿ ಉಭಯ ಪಥಗಳ ನಡುವೆ ವಿಭಾಜಕ ರಚಿಸಲು ಹಾಕಿರುವ ಮಣ್ಣಿನಲ್ಲಿ ಸತತ ಎರಡನೇ ದಿನವೂ ಮಹಿಳೆಯರು ಹೂತು ಹೋಗಿ ಉಪ್ಪಿನಂಗಡಿಯಲ್ಲಿ ಅಪಾಯ ಸಂಭವಿಸಿದ್ದು, ಅವರನ್ನು ಸಕಾಲಿಕವಾಗಿ ರಕ್ಷಿಸಲಾಗಿದೆ.

ಇಂದು ಹೆದ್ದಾರಿ ತಡೆ, 28ರಂದು ದಾವಣಗೆರೆ ಬಂದ್

Jun 25 2025, 12:34 AM IST
ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳದಂತೆ ನಿಷೇಧವಿದ್ದರೂ ಡ್ಯಾಂನ ಬಲದಂಡೆ ನಾಲೆ ಸೀಳಿ, ನೀರು ಪೂರೈಸುವ ಕಾಮಗಾರಿ ಕೈಗೊಂಡಿದ್ದಾರೆ. ಈ ತಕ್ಷಣವೇ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ-48 ಬಂದ್ ಹಾಗೂ ಜೂ.28ರಂದು ದಾವಣಗೆರೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘದಿಂದ ಹೆದ್ದಾರಿ ತಡೆದು ಪ್ರತಿಭಟನೆ

Jun 22 2025, 11:47 PM IST
ಜಿಲ್ಲೆಯ ರೈತರು ಬೆಳೆದಿರುವ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಹಿಂದುಳಿಯುತ್ತಿದೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದ್ದು, ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 120 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ರೈತರ ಕೃಷಿ ಚಟುವಟಿಕೆಗಳಿಗಾಗಿ ನಾಲೆಗಳಿಗೆ ನೀರು ಹರಿಸದೆ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮೌನವಹಿಸಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ

Jun 21 2025, 12:49 AM IST
ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಕೈಗೊಳ್ಳಲಾಗಿರುವ ರೈಲ್ವೇ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣವಾಗದಿರುವುದು ಅತ್ಯಂತ ಬೇಸದರ ಸಂಗತಿಯಾಗಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕೈಗೊಂಡ ಕಾಮಗಾರಿಗಳಿಗೆ ವೇಗ ಹೆಚ್ಚಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಹೆದ್ದಾರಿ ಸರ್ವಿಸ್‌ ರಸ್ತೆಗಳನ್ನು ಜನರ ಅಪೇಕ್ಷೆಯಂತೆ ಮಾಡಿ

Jun 20 2025, 12:34 AM IST
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಹಾಯ್ದು ಹೋಗುವ ಸರ್ವಿಸ್‌ ರಸ್ತೆಗಳನ್ನು ಆಯಾಯ ಗ್ರಾಮಗಳ ಜನರ ಅಪೇಕ್ಷೆಯಂತೆ ಮಾಡಿಕೊಡಬೇಕು ಎಂದು ಸಂಸದ ಗೋವಿಂದ ಕಾರಜೋಳ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ರೈತನಿಗೆ ಕಾರು ಡಿಕ್ಕಿ ಹೊಡೆಸಿ ಅಮಾನವೀತೆ: ಹೆದ್ದಾರಿ ಬಂದ್‌

Jun 19 2025, 12:35 AM IST
ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು, ಸುಮಾರು ದೂರ ವೃದ್ಧನನ್ನು ಎಳೆದೊಯ್ದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸುಮಾರು ಗಂಟೆಗಳ ಕಾಲ ಹೆದ್ದಾರಿ ತಡೆ ನಡೆಸಿದ ಘಟನೆ ತಾಲೂಕಿನ ಎಚ್.ಕಲ್ಪನಹಳ್ಳಿ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಹೆದ್ದಾರಿ ಅಪಘಾತ: ಹೋರಾಟಗಾರರು, ಅಧಿಕಾರಿಗಳ ಸಭೆ

Jun 19 2025, 12:35 AM IST
ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತುಂಗಣಿ ಗೇಟ್ ಬಳಿ ಬೈಪಾಸ್ ರಸ್ತೆ ಮತ್ತು ಹೆದ್ದಾರಿ ರಸ್ತೆಯ ಜಂಕ್ಷನ್ ಇದ್ದು ಇಲ್ಲಿ ಪ್ರತಿನಿತ್ಯ ಅಪಘಾತ ಸಂಭವಿಸಿ ಸಾವು ನೋವುಗಳಾಗಿದ್ದ ಪರಿಣಾಮ ಈ ಅಪಘಾತಗಳನ್ನು ತಡೆಯುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved