• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಪಕ್ಕ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಒತ್ತಾಯ

Dec 14 2023, 01:30 AM IST
ತಿಂಗಳಲ್ಲಿ ಕನಿಷ್ಠ ನಾಲ್ಕರಿಂದ ಐದು ಅಪಘಾತಗಳು ಸಂಭವಿಸುತ್ತಲ್ಲೇ ಇರುತ್ತವೆ. ಇದರಲ್ಲಿ ಹೆಚ್ಚಾಗಿ ಬೈಕ್ ಮತ್ತು ಕಾರುಗಳ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಬೆಳಕಿಗೆ ಬಂದಿವೆ. ತಕ್ಷಣವೇ ರಾಷ್ಟ್ರೀಯ ಹೆದ್ದಾರಿ 50 ರಸ್ತೆಯ ಪಕ್ಕದಲ್ಲಿ ಸರ್ವೀಸ್‌ ರಸ್ತೆಯನ್ನು ನಿರ್ಮಾಣ ಮಾಡಿ ಮನುಷ್ಯರ ಜೀವ ಉಳಿಸಬೇಕೆಂದು ಆಗ್ರಹಿಸಿದರು.

ಸಾವಿನ ಹೆದ್ದಾರಿ ಅಗಲೀಕರಣ ಚುರುಕು

Dec 06 2023, 01:15 AM IST
ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಎನ್‌ಎಚ್‌ಎಐ) ಮೂಲಕ ರಸ್ತೆ ಅಗಲೀಕರಣ ಕಾರ್ಯ ಶುರು ಮಾಡಿದೆ.ಕಳೆದ ಮಾರ್ಚ್‌ ತಿಂಗಳಿಂದ ಎನ್‌ಎಚ್‌ಎಐ ರಸ್ತೆ ಅಗಲೀಕರಣ ಹಾಗೂ ಸರ್ವೀಸ್‌ ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಕಾಮಗಾರಿ ಭರದಿಂದ ಸಾಗಿದೆ.

ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ವರ್ಷದಲ್ಲಿ ಪೂರ್ಣ: ಪ್ರತಾಪ್‌ಸಿಂಹ

Nov 25 2023, 01:15 AM IST
ಮೈಸೂರಿನಿಂದ ಕುಶಾಲನಗರ ತನಕ ನಡೆಯಲಿರುವ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಕೇಂದ್ರಗಳಲ್ಲಿ ಕಾಮಗಾರಿಗೆ ಅವಶ್ಯಕತೆ ಇರುವ ಯಂತ್ರೋಪಕರಣಗಳು ಬೀಡು ಬಿಟ್ಟಿದ್ದು, ಪ್ರಾಥಮಿಕ ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿ ಇದ್ದು, ಸದ್ಯದಲ್ಲಿಯೇ ಹುಣಸೂರಿನಲ್ಲಿ ಈ ಸಂಬಂಧ ಸಭೆ ನಡೆಯಲಿದೆ. ಹೆದ್ದಾರಿ ನಿರ್ಮಾಣ ನಂತರ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಲವು ಪ್ರದೇಶಗಳು ಅಭಿವೃದ್ಧಿಗೊಳ್ಳಲಿವೆ

ವಾಹನಗಳ ಅಬ್ಬರ, ಹೆದ್ದಾರಿ ಕಾಮಗಾರಿಗೆ ತೊಡಕು

Nov 18 2023, 01:00 AM IST
ಶಿರಸಿ-ಕುಮಟಾ ರಸ್ತೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇಲ್ಲಿಯ ಪ್ರತಿಕೂಲ ಹವಾಮಾನ ಪರಿಸ್ಥಿತಿ ಕಾಮಗಾರಿಯ ನಿರೀಕ್ಷಿತ ವೇಗವನ್ನು ಅರ್ಧಕ್ಕಿಳಿಸಿದೆ.

ಮಲ್ಪೆ-ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಚಾರ ದುಸ್ತರ

Nov 17 2023, 06:45 PM IST
ಹೆಬ್ರಿಯಿಂದ-ಹಿರಿಯಡ್ಕ- ಅತ್ರಾಡಿ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಹಾಕಿ ರಸ್ತೆಯನ್ನು ಏರಿಸಲಾಗುತಿದ್ದು, ಅಕಾಲಿಕ ಮಳೆಗೆ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆ ಸಮೀಪ, ಪೆರ್ಡೂರು ಸೇರಿದಂತೆ ಒಟ್ಟು 5ಕ್ಕೂ ಹೆಚ್ಚು ಕಡೆಗಳಲ್ಲಿ ವಾಹನಗಳು ಸಾಗಲು ಪ್ರಯಾಸದಾಯಕವಾಗಿದೆ.

ದೊಡ್ಡಬಳ್ಳಾಪುರ-ಹೊಸಕೋಟೆ ಹೆದ್ದಾರಿ: 17ರಿಂದ ಟೋಲ್‌ ಸಂಗ್ರಹ

Nov 12 2023, 01:01 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಬೈಪಾಸ್‌ನಿಂದ ಹೊಸಕೋಟೆ ಬೈಪಾಸ್‌ವರೆಗಿನ ರಸ್ತೆಯಲ್ಲಿ ಟೋಲ್‌ ಸಂಗ್ರಹ ಪ್ರಕ್ರಿಯೆ ನ.17ರಿಂದ ಆರಂಭವಾಗಲಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಪಂಚಮಸಾಲಿ ಮೀಸಲಿಗಾಗಿ 10ರಂದು ಹೆದ್ದಾರಿ ತಡೆ

Nov 08 2023, 01:00 AM IST
ಮುಂದಿನ ಹೋರಾಟದ ಚೈತನ್ಯಕ್ಕೆ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ: ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ರಸ್ತೆ, ಸೇತುವೆ, ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ

Nov 05 2023, 01:15 AM IST
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ

ಕನ್ನಡ ಧ್ವಜ ಕಂಬ ತೆರವು, ಹೆದ್ದಾರಿ ತಡೆದು ಪ್ರತಿಭಟನೆ

Nov 02 2023, 01:00 AM IST
ಸುರಪುರದಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಿ, ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

ಜನವಸತಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಲ್ಲದು

Oct 30 2023, 12:30 AM IST
ಸಿಡಿಪಿ ಮಾಸ್ಟರ್‌ ಪ್ಲಾನ್‌-2031ರಂತೆ ಹೊರವರ್ತುಲ ರಸ್ತೆ ಮಾರ್ಗವಾಗಿಯೇ ರಾ.ಹೆ. ನಿರ್ಮಿಸಲು ಒತ್ತಾಯ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved