• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಶಿಪ್‌ನ ಅವೈಜ್ಞಾನಿಕ ಕಾಮಗಾರಿಯಿಂದ ರಾಜ್ಯ ಹೆದ್ದಾರಿ ಜಲಾವೃತ

Jun 16 2025, 02:27 AM IST
ಕೆಶಿಪ್‌ನ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪ್ರತಿವರ್ಷ ಮಳೆಗಾಲದಲ್ಲಿ ಕೆ.ಎಂ.ದೊಡ್ಡಿ ಪಟ್ಟಣದ ಮದ್ದೂರು- ಮಳವಳ್ಳಿ ರಾಜ್ಯ ಹೆದ್ದಾರಿ ನೀರಿನಿಂದ ಜಲಾವೃತಗೊಂಡು ವಾಹನ ಸವಾರರು, ಸಾರ್ವಜನಿಕರು, ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೆದ್ದಾರಿ ಪಕ್ಕದ ವ್ಯಾಪಾರಸ್ಥರಿಗೆ ಸಮಸ್ಯೆ ಎದುರಾಗಿದೆ.

ಕಾರು ಹೆದ್ದಾರಿ ತಂತಿಗೋಡೆಗೆ ಡಿಕ್ಕಿ, ಪತ್ನಿಗೆ ತೀವ್ರ ಗಾಯ, ಪತಿ, ಮಗು ಪಾರು

Jun 14 2025, 05:15 AM IST
ಬೆಂಗಳೂರು ಗಿರಿನಗರದ ರಕ್ಷಾ ನಿತಿನ್ (28) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಕೆಯ ಪತಿ ಎನ್.ನಿತಿನ್ ಪರಿತಾರ್ ಹಾಗೂ ಇವರ ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಕಾಸರಗೋಡು ಹೆದ್ದಾರಿ ನಾಮಫಲಕಗಳಲ್ಲಿ ಕನ್ನಡ ಕಣ್ಮರೆ!

Jun 12 2025, 04:55 AM IST

ಗಡಿನಾಡು ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಗೆ ಮತ್ತೆ ಏಟು ಬಿದ್ದಿದೆ. ಕಾಸರಗೋಡು ಜಿಲ್ಲೆಯನ್ನು ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ನಾಮಫಲಕಗಳಲ್ಲಿ ಕನ್ನಡ ಮಾಯವಾಗಿದೆ 

ಮಂಗಳೂರು- ವಿಲ್ಲುಪುರಂ ಹೆದ್ದಾರಿ ಕಾಮಗಾರಿ ಮತ್ತೆ ಚುರುಕು

Jun 11 2025, 12:34 PM IST
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ತಂಗಡಿ, ಉಜಿರೆ ಮೊದಲಾದ ಪೇಟೆಯ ಪ್ರಮುಖ ಸ್ಥಳಗಳಲ್ಲಿ ಇನ್ನಷ್ಟೇ ಕಾಮಗಾರಿ ಆರಂಭವಾಗಬೇಕಿದೆ. ಇದು ಬಹುತೇಕ ಮಳೆಗಾಲದ ಬಳಿಕವೇ ಆರಂಭವಾಗುವ ನಿರೀಕ್ಷೆ ಇದೆ. ಮಳೆ ಆರಂಭವಾಗುವ ತನಕ ಕಾಮಗಾರಿ ವೇಗವಾಗಿ ಸಾಗಿತ್ತು. ಆದರೆ ಮೇನಲ್ಲಿ ವಿಪರೀತವಾಗಿ ಸುರಿದ ಮಳೆ ಕಾಮಗಾರಿಗೆ ಅಡ್ಡಿಯಾಗಿತ್ತು.

ಸಿರುಗುಪ್ಪದ ರಾಷ್ಟ್ರೀಯ ಹೆದ್ದಾರಿ ಹಾಳು: ಜನರ ಗೋಳು ಕೇಳೋರು ಯಾರು?

Jun 10 2025, 11:24 AM IST
ನಗರದ ರಾಷ್ಟ್ರೀಯ ಹೆದ್ದಾರಿ (150-ಎ) ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರು ಹಾಗೂ ರಸ್ತೆ ಬದಿಯ ಹೋಟೆಲ್, ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ನಿತ್ಯ ಧೂಳಿನ ಮಜ್ಜನವಾಗುತ್ತಿದೆ.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ

Jun 10 2025, 10:30 AM IST
ರೈತರು ಬೆಳೆದಿರುವ ಕಬ್ಬು, ಭತ್ತ ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಕುಂಟಿತಗೊಳ್ಳುತ್ತಿವೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದೆ. ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 108 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ಮತ್ತಷ್ಟು ನೀರು ಅಣೆಕಟ್ಟಗೆ ಹರಿದು ಬತುವ ಸಾಧ್ಯತೆಯಿದೆ.

ರಾಜ್ಯದಲ್ಲಿ 27 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣ

Jun 05 2025, 03:02 AM IST
ರಾಜ್ಯದ ವಿವಿಢೆದೆ ಒಟ್ಟು 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಪೈಕಿ 27 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಮುಂದುವರಿಸುವಂತೆ ಆಗ್ರಹಿಸಿ ಹೆದ್ದಾರಿ ತಡೆ

Jun 03 2025, 12:30 AM IST
ಮಾಗಡಿ ತಾಲೂಕಿನಲ್ಲಿ ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಕುಣಿಗಲ್ ಹೋಬಳಿಯ ಹುತ್ರಿದುರ್ಗ ಕೆರೆಗಳು ಸೇರಿ ತಾಲೂಕಿನ 83 ಕೆರೆಗಳನ್ನು ನೀರು ತುಂಬಿಸುವ ಯೋಜನೆ ಅನುಷ್ಠಾನದಲ್ಲಿ ಇದೆ.

ಹೆಬ್ರಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಮಸ್ಯೆಗಳ ಪರಿಶೀಲಿಸಿದ ಜಿಲ್ಲಾಧಿಕಾರಿ

Jun 02 2025, 01:19 AM IST
ಹೆಬ್ರಿ ತಾಲೂಕಿನ ಶಿವಪುರ ಬಿಲ್ಲುಬೈಲು ಹಾಗೂ ಕನ್ಯಾನ ಪ್ರದೇಶಗಳಲ್ಲಿ ನಡೆಯುತ್ತಿರುವ ಉಡುಪಿ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರಾಷ್ಟ್ರೀ ಹೆದ್ದಾರಿ ತಡೆಗೋಡೆಯಲ್ಲಿ ಬಿರುಕು: ಸ್ಥಳೀಯರಲ್ಲಿ ಆತಂಕ

Jun 02 2025, 12:19 AM IST
ಹದಿನೈದು ಅಡಿಗಿಂತಲೂ ಎತ್ತರವಾದ ತಡೆಗೋಡೆ ನಿರ್ಮಾಣದ ಸಮಯದಲ್ಲಿಯೇ ಸ್ಥಳೀಯ ಜಾಗೃತ ನಾಗರಿಕರು ತಡೆಗೋಡೆಯ ಗುಣಮಟ್ಟದ ಬಗ್ಗೆ ಸಂದೇಹವನ್ನು ವ್ಯಕ್ತಪಡಿಸಿ ಇಲಾಖಾಧಿಕಾರಿಗಳ ಗಮನ ಸೆಳೆದಿದ್ದರು. ಆ ವೇಳೆ ತಂತ್ರಜ್ಞರಿಂದ ಅನುಮೋದನೆ ಪಡೆದ ರೀತಿಯಲ್ಲೇ ತಡೆಗೋಡೆಗಳ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved